ಶ್ರೀ ದುರ್ಗಾಪರಮೇಶ್ವರಿ ಟೆಂಪಲ್ ಪದವಿ ಪೂರ್ವ ಕಾಲೇಜು

ಉಡುಪಿ: ರಜತ ಮಹೋತ್ಸವ ಸಂಭ್ರಮದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಟೆಂಪಲ್ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಮತ್ತು ರಜತ ಮಹೋತ್ಸವ ಸಮಿತಿ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಶನಿವಾರ 70 ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮವನ್ನು ಆಚರಿಸಲಾಯಿತು. ಮಂದಾರ್ತಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ ಅವರು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿ ಸಂಘದಿಂದ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಕಾಲೇಜಿನ ಆವರಣದಲ್ಲಿ […]
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕಾಪು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಾಪು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಉದ್ಯಾವರ ಹಾಗೂ ಶಿರ್ವ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಒತ್ತಡದ […]
ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ: 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ.

ಬ್ರಹ್ಮಾವರ: ಅಜಪುರ ಕರ್ನಾಟಕ ಸಂಘ ಬ್ರಹ್ಮಾವರ ಮತ್ತು ಲಯನ್ಸ್ ಮತ್ತು ಲಿಯೊ ಕ್ಲಬ್ ಬ್ರಹ್ಮಾವರ ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ಬಹಳ ವಿಜೃಂಭಣೆಯಿಂದ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವು ಕನ್ನಡ ತಾಯಿ ಭುವನೇಶ್ವರಿಯ ಪುರ ಮೆರವಣಿಗೆಯೊಂದಿಗೆ ಸಂಪನ್ನವಾಯಿತು. ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಶಿಕ್ಷಕ ಶಿಕ್ಷಕೇತರ ಬಂಧುಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಯನ್ಸ್ ಅಧ್ಯಕ್ಷ ಲಯನ್ ಸುದೇಶ್ ಹೆಗ್ಡೆ, ಲಯನ್ ಪ್ರಭಾಕರ್ ಶೆಟ್ಟಿ ಹಾಗೂ ಇತರ ಲಯನ್ ಬಂದುಗಳು ಉಪಸ್ಥಿತರಿದ್ದರು. ಅಜಪುರ ಕರ್ನಾಟಕ […]
ಹಿರಿಯಡ್ಕ: ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: ಹಿರಿಯಡ್ಕ ಸರಕಾರಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿಯೊಬ್ಬ ನಿನ್ನೆ ಅಪರಾಹ್ನ ಕಾಲೇಜಿನಿಂದ ಮನೆಗೆ ಬಂದು ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಲೆವೂರು ಗ್ರಾಮದ ಗುರುಪ್ಪ ಮೇಟಿ ಎಂಬವರ ಮಗನಾದ ಮಂಜುನಾಥ ಮೇಟಿ (17) ಎಂದು ಗುರುತಿಸಲಾಗಿದೆ. ಅತಿಯಾದ ಮೊಬೈಲ್ ಬಳಕೆ ಮಾಡುತಿದ್ದ ಮಂಜುನಾಥ ಯಾವಾಗಲೂ ಒಂಟಿಯಾ ಗಿದ್ದು, ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಪೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ […]
ಮಂಗಳೂರಿನ ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ

ಉಡುಪಿ: ಮಂಗಳೂರಿನ ನಟೋರಿಯಸ್ ರೌಡಿಶೀಟರ್ ಟೋಪಿ ನೌಫಲ್ ಬಜಾಲ್ (38) ಎಂಬಾತನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ರೈಲ್ವೇ ಗೇಟ್ ಬಳಿ ನಡೆದಿದೆ. ನೌಫಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದನು. ಈತ ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಸಕ್ರಿಯವಾಗಿದ್ದನು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಅಲ್ಲಿಯೇ ತಲವಾರುಗಳಿಂದ ಹಲ್ಲೆಗೈದು ಕೊಲೆ […]