ಉಡುಪಿ:ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಉಡುಪಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ […]

ಉಡುಪಿ:ಸರಕಾರಿ ನೌಕರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ: ವೈದ್ಯಕೀಯ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಆಸ್ಪತ್ರೆಗಳು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಸಕ್ಷಮ ಪ್ರಾಧಿಕಾರದ ಮೂಲಕ ನೋಂದಣಿ ಮಾಡಿಕೊಳ್ಳುವುದರೊಂದಿಗೆ ನೌಕರ ವರ್ಗದವರಿಗೆ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರಿಗೆ ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಸಚಿವರ ಉಡುಪಿಯ ಗೃಹ ಕಚೇರಿಯಲ್ಲಿ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ […]