ಉಡುಪಿ:ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿಗಳನ್ನು ತಂದು ಬಿಟ್ಟವರ ವಿರುದ್ಧ ಸೂಕ್ತ ಕ್ರಮ ಜಾರಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ಹಾಕುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ, ಬೀದಿ ನಾಯಿಗಳಿಗೆ ಅನಧಿಕೃತವಾಗಿ ರಸ್ತೆಯ ಚರಂಡಿಗಳ ಮೇಲೆ, ಶಾಲಾ ವಠಾರದಲ್ಲಿ, ಜನ ನಿಬಿಡಪ್ರದೇಶಗಳಲ್ಲಿ, ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಸಾರ್ವಜನಿಕರು ಆಹಾರ ಹಾಕಬಾರದು. ನಗರಸಭೆಯಿಂದ ಪ್ರಾಥಮಿಕ ಹಂತದಲ್ಲಿ ಬೀಡಿನ ಗುಡ್ಡೆ ಹಿಂದೂ ರುದ್ರ ಭೂಮಿ ಎದುರುಗಡೆ, ಆದಿ ಉಡುಪಿ ಮಾರುಕಟ್ಟೆ ಹಿಂಬದಿ, ಇಂದ್ರಾಳಿಹಿಂದೂ ರುದ್ರ ಭೂಮಿ ಎದುರುಗಡೆ, ಪರ್ಕಳ ಸ್ವಾಗತ ಗೋಪುರದ ಹತ್ತಿರ, ನಿಟ್ಟೂರು […]

ಉಡುಪಿ:ಅರಿವು ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿಇಟಿ, ಪಿಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ.ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ್, ಎಂ.ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ್ಟಿಕಲ್ಚರ್, ಅಗ್ರಿಕಲ್ಚರಲ್ ಎಂಜಿನಿಯರಿಂಗ್, ಡೈರಿ ಟೆಕ್ನಾಲಜಿ, […]

ಉಡುಪಿ:ನಗರಸಭೆಯ ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆಮೊತ್ತವಾದ ಎಸ್.ಎಫ್.ಸಿ ಅನುದಾನದ ಶೇ. 5 ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತ್ರ ಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. […]

ಉಡುಪಿ:ಏಕತಾ ನಡಿಗೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಆಯೋಜಿಸಿ : ಸಂಸದ ಕೋಟ ಶ್ರೀನಿವಾಸ ಪ್ರಜಾರಿ ಕರೆ

ಉಡುಪಿ: ಸರ್ದಾರ್ ವಲ್ಲಬಾಯಿ ಪಟೇಲ್ ರ 150 ನೇ ಜನ್ಮ ದಿನದ ಅಂಗವಾಗಿ ನವೆಂಬರ್ 11 ರಂದು ಏಕತಾ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕತಾ ನಡಿಗೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಕತಾ ನಡಿಗೆ ಕಾರ್ಯಕ್ರಮವು ನವೆಂಬರ್ […]