ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್ ಅಭಿಪ್ರಾಯ

ಉಡುಪಿ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು ತರಗತಿಯ ಕೋಣೆಗೆ ಸೀಮಿತವಾಗಿರದೆ, ಅಂಕ ಅಥವಾ ಪ್ರಮಾಣಪತ್ರಗಳಿಂದ ಅಳೆಯಲಾಗದ ಪರಿವರ್ತನೆ ಎಂಬುದಾಗಿ ಕೇರಳ ಕೇಂದ್ರೀಯ ವಿ.ವಿ. ಉಪಕುಲಪತಿ ಪ್ರೊ. (ಡಾ.) ಸಿದ್ದು ಪಿ. ಅಲಗೂರ್ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ೧೫ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ನುಡಿಗಳನ್ನಾಡಿದರು.ನಿಜವಾದ ಶಿಕ್ಷಣ ಏನು ಯೋಚಿಸಬೇಕು ಎನ್ನುವುದಕ್ಕಿಂತ ಹೇಗೆ ಯೋಚಿಸಬೇಕು ಎಂಬುದನ್ನು ಕಲಿಸುತ್ತದೆ. ಪ್ರಶ್ನಿಸುವ […]
ಉಡುಪಿ: ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ

ಉಡುಪಿ: ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ನಡೆಯುವ ವಾಯ್ಸ್ ಆಪ್ ಚಾಣಕ್ಯ 2025 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 8ರ ಆಯ್ಕೆ ಪ್ರಕ್ರಿಯೆ ಉಡುಪಿ ನೈಸ್ ಕಂಪ್ಯೂಟರ್ ಎಜುಕೇಷನ್ ಅವರ ಸಹಯೋಗದೊಂದಿಗೆ ನ. 9ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಪಿಪಿಸಿ ಬಸ್ ಸ್ಟ್ಯಾಂಡ್ ಎದುರಿನ ಸಿಮಾಜ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿರುವ ನೈಸ್ ಕಂಪ್ಯೂಟರ್ ಎಜುಕೇಶನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. […]
ನಮ್ಮ ಈ ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಟ್ಟರೆ ಹೃದಯವನ್ನು ಸೇಫಾಗಿಡಬಹುದು!

ನಾವು ತಿನ್ನುವ ಆಹಾರ ಮತ್ತು ನಮ್ಮ ಮನಸ್ಸಿನ ಒತ್ತಡದ ಮಟ್ಟ ಹೃದಯದ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ದಿನನಿತ್ಯ ಉತ್ತಮ ಅಭ್ಯಾಸಗಳನ್ನು ಅನುಸರಿಸಿದರೆ ಹೃದಯ ಬಲವಾಗಿರುತ್ತದೆ. ಹೃದ್ರೋಗ ತಜ್ಞರಾದ ಡಾ. ಜೆರೆಮಿ ಲಂಡನ್ ಅವರು ಕೆಲ ತಪ್ಪು ಅಭ್ಯಾಸಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವು ನಮ್ಮ ಆರೋಗ್ಯವನ್ನು ನಿಧಾನವಾಗಿ ಹಾನಿಗೊಳಿಸುತ್ತವೆ. ಅವನ್ನು ಬಿಟ್ಟುಬಿಟ್ಟರೆ ಹೃದಯವನ್ನು ರಕ್ಷಿಸಬಹುದು. 1. ಧೂಮಪಾನ ಮತ್ತು ಇ-ಸಿಗರೇಟ್ ಅನ್ನು ತ್ಯಜಿಸಿ ಧೂಮಪಾನ ಮಾಡುವವರಲ್ಲಿ ಹೃದಯರೋಗದ ಅಪಾಯ ಹೆಚ್ಚು. ತಂಬಾಕಿನಲ್ಲಿರುವ ರಾಸಾಯನಿಕಗಳು ರಕ್ತನಾಳಗಳಲ್ಲಿ […]
ಉಡುಪಿಯಲ್ಲಿ ವೈಭವದ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ

ಉಡುಪಿ: ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ಶನಿವಾರ ವೈಭವದಿಂದ ನಡೆಯಿತು.ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್ ಚಾಲನೆ ನೀಡಿದರು. ಬಳಿಕ ಮೆರವಣಿಗೆಯು ಜೋಡುಕಟ್ಟೆಯಿಂದ ಕೋರ್ಟ್ ರಸ್ತೆ, ಕನಕದಾಸ ರಸ್ತೆ ಮೂಲಕ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬಂತು. 351 ಮಹಿಳೆಯರು ತಲೆಯ ಮೇಲೆ ಕುಂಭ ಕಲಶವನ್ನು […]
ಉಡುಪಿ:ಆಧುನಿಕ 21ನೇ ಶತಮಾನದ ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯ ಪ್ರಸ್ತುತತೆ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ – ಉದ್ಘಾಟನಾ ವರದಿ

ಉಡುಪಿ:ಆಧುನಿಕ 21ನೇ ಶತಮಾನದ ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯ ಪ್ರಸ್ತುತತೆ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವು ನವೆಂಬರ್ 7, 2025 ರಂದು ಉಡುಪಿ ಪೂರ್ಣಪ್ರಜ್ಞ ಇನ್ಸಿಟ್ಯೂಟ್ ಆಫ್ ಮ್ಯಾನೇಜೆಂಟ್ (PIM), ಉಡುಪಿ ಇಲ್ಲಿ ಆಯೋಜಿಸಲಾಯಿತು. ಈ ಸಮ್ಮೇಳನವನ್ನು ನೇಪಾಳದ ಮಾಧೇಶ್ ವಿಶ್ವವಿದ್ಯಾಲಯ, ಮತ್ತು ಉಡುಪಿ ಮ್ಯಾನೇಜೆಂಟ್ ಅಸೋಸಿಯೇಷನ್ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ […]