ಮೂಡ್ಲಕಟ್ಟೆ: ನವೋನ್ಮೇಶ 2025ರ ಸಮಾರೋಪ ಸಮಾರಂಭ

ಕುಂದಾಪುರ: ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು‌ ಸ್ಪರ್ದೆ ನವೋನ್ಮೇಶ 2025 ಇದರ ಸಮಾರೋಪ‌ ಸಮಾರಂಭ ತಾರಾ ಮೆರುಗಿನೊಂದಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸು ಫ಼್ರಮ್ ಸೋ ಖ್ಯಾತಿಯ ನಟ ಶನೀಲ್‌ ಗೌತಮ್ ಅವರು ತಮ್ಮ ವಿಧ್ಯಾರ್ಥಿ ಜೀವನವನ್ನು ಮೆಲುಕು‌ಹಾಕುತ್ತ, ಶಿಕ್ಷಕರ ಮಾರ್ಗದರ್ಶನವನ್ನು ನಿರ್ಲಕ್ಷಿಸದೆ ಎಲ್ಲ ಕ್ಷೇತ್ರದಲ್ಲು ತಮ್ಮನ್ನು ತಾವು ತೊಡಗಿಸಿಕೊಳ್ಳಿ ಯಶಸ್ಸು ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಈ ಟಿವಿ ಎದೆ ತುಂಬಿ […]

ಬ್ರಹ್ಮಾವರ: ಎಸ್ಎಂಎಸ್ ಫೆಸ್ಟ್ ಸಮಾರೋಪ ಸಮಾರಂಭ

ಬ್ರಹ್ಮಾವರ: ಎಸ್ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಇಂದು ನಡೆದ ಎಸ್ಎಂಎಸ್ ಫೆಸ್ಟ್‌ನ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಸಂಚಾಲಕರಾದ ಫಾ. ಎಂ. ಸಿಮಥಾಯಿ ಅವರು ಅಧ್ಯಕ್ಷತೆ ವಹಿಸಿದರು. ವಿದ್ಯಾರ್ಥಿಗಳು “ಭಾವಿಯ ಒಳಗಿನ ಕಪ್ಪೆಯಾಗದೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನವನ್ನು ವಿಸ್ತರಿಸಬೇಕು” ಎಂದು ಅವರು ಹಿತನುಡಿಯನ್ನು ಹೇಳಿದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬ್ರಹ್ಮಾವರ ವಲಯದ ಕ್ಷೇತ್ರ ಪ್ರಭಾರ ಶಿಕ್ಷಣಾಧಿಕಾರಿಯಾದ ಶ್ರೀಮತಿ ಉಮಾ ಅವರು ಭಾಗವಹಿಸಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ […]

ಕುಂದಾಪುರ:ಬಾವಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಕುಂದಾಪುರ: ವಿದ್ಯಾರ್ಥಿಯೊಬ್ಬ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನ.6ರಂದು ಸಂಜೆ ವೇಳೆ ಕೋಣಿ ಎಂಬಲ್ಲಿ ನಡೆದಿದೆ. ಮೃತರನ್ನು ಕೋಣಿ ಗ್ರಾಮದ ಸತೀಶ್ ಪೂಜಾರಿ ಎಂಬವರ ಮಗ ಮನೀಷ್ (14) ಎಂದು ಗುರುತಿಸಲಾಗಿದೆ. ಇವರು ಹಟ್ಟಿಯಂಗಡಿ ಸಿದ್ದಿವಿನಾಯಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದು, ಸಂಜೆ ಶಾಲೆಯಿಂದ ಮನೆಗೆ ಬಂದ ಮನೀಷ ನಾಪತ್ತೆಯಾಗಿದ್ದನು. ನೆರೆಮನೆಯ ಬಾವಿಯಲ್ಲಿ ಅಗ್ನಿಶಾಮಕ ದಳದವರನ್ನು ಕರೆಯಿಸಿ ಹುಡುಕಾಟ ನಡೆಸಿದಾಗ ಮನೀಷನ ಮೃತದೇಹ ಪತ್ತೆಯಾಗಿದೆ. ಈತ ಮನೆಯ ಅಂಗಳದಲ್ಲಿದ್ದ ಬಾವಿಯ ದಂಡೆ ಮೇಲೆ ಕುಳಿತಾಗ ಆಯತಪ್ಪಿ ಬಿದ್ದಿರಬಹುದು […]

ಪ್ರಸಿದ್ಧ ಛಾಂದಸ ಗಣೇಶ ಕೊಲಕಾಡಿ ನಿಧನ.

ಮಂಗಳೂರು: ಪ್ರಸಿದ್ಧ ಛಾಂದಸ ಯಕ್ಷಗಾನ ಕವಿ, ವಿಮರ್ಶಕ, ಪಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತ ಗಣೇಶ ಕೊಲೆಕಾಡಿಯವರು(54) ನ.07 ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರು ಪ್ರಸಿದ್ಧ ಹಿಮ್ಮೇಳ ವಾದಕರಾದ ದಿವಾಣ ಭೀಮ ಭಟ್ಟರಲ್ಲಿ ಭಾಗವತಿಕೆ ಮತ್ತು ಮದ್ದಳೆ ವಾದನವನ್ನು ಹಾಗೂ ಛಾಂದಸರಾದ ಡಾ. ಶಿಮಂತೂರು ನಾರಾಯಣ ಶೆಟ್ಟಿಯವರಲ್ಲಿ ಯಕ್ಷಗಾನ ಕಾವ್ಯ ರಚನೆಯನ್ನು ಅಭ್ಯಾಸ ಮಾಡಿದ್ದರು. […]

ಮಣಿಪಾಲ ಜ್ಞಾನಸುಧಾ: ಎನ್.ಸಿ.ಸಿ. ನೇವಿ(ನೌಕಾದಳ) ಉದ್ಘಾಟನೆ

ಮಣಿಪಾಲ: ನಮ್ಮ ಜೀವನದಲ್ಲಿರುವ ಎಲ್ಲಾ ರೀತಿಯ ಆಸೆ ಆಕಾಂಕ್ಷೆ, ಕನಸುಗಳನ್ನು ಸಿಗುವ ಅವಕಾಶಗಳಿಂದ ಈಡೇರಿಸಿಕೊಳ್ಳುವುದರ ಜೊತೆಗೆ, ದೇಶ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಮನಸ್ಸಿನ ನಿಗ್ರಹ ನಮ್ಮ ಹತೋಟಿಗೆ ಬರುವುದು ಶಿಕ್ಷಣದಿಂದ ಮಾತ್ರ. ಅದರೊಂದಿಗೆ ಎನ್.ಸಿ.ಸಿ ಯಂತಹ ಅತ್ಯುತ್ತಮ ಸಂಘಟನೆಯನ್ನು ಸೇರುವ ಮೂಲಕ ಮಕ್ಕಳಲ್ಲಿ ದೇಶಭಕ್ತಿಯ ಭಾವವನ್ನು ಉನ್ನತೀಕರಿಸುತ್ತದೆ ಎಂದು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ […]