ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಟೈಗರ್ ಸರ್ಕಲ್ ಬಳಿ ಸಮಗ್ರ ದೃಷ್ಟಿ ಚಿಕಿತ್ಸಾಲಯದ ಆರಂಭ

ಮಣಿಪಾಲ, ನ.18: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಮಣಿಪಾಲದಲ್ಲಿ ಸಮಗ್ರ ದೃಷ್ಟಿ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ. ಮಣಿಪಾಲ ಮತ್ತು ಹತ್ತಿರದ ಪ್ರದೇಶಗಳ ನಿವಾಸಿಗಳು ಈಗ ಸುಧಾರಿತ ಮತ್ತು ರೋಗಿ ಸ್ನೇಹಿ ಕಣ್ಣಿನ ಆರೈಕೆ ಸೌಲಭ್ಯವನ್ನು ಪಡೆಯಬಹುದು. ಇದು ಟೈಗರ್ ಸರ್ಕಲ್ ಬಳಿಯ ಬೇಸಿಕ್ ಲೈಫ್ ಸೈನ್ಸ್ ಕಟ್ಟಡದಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್ ಬಳಿ ಕಾರ್ಯನಿರ್ವಹಿಸಲಿದೆ. ಈ ಚಿಕಿತ್ಸಾಲಯವು ಸಂಪೂರ್ಣ ದೃಷ್ಟಿ ಆರೈಕೆಗಾಗಿ ಒಂದು-ನಿಲುಗಡೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಗುರಿಯನ್ನು ಹೊಂದಿದೆ, ತಜ್ಞರ ಸಮಾಲೋಚನೆಗಳು, ಕಣ್ಣಿನ ಕಾಯಿಲೆಗಳ ತಪಾಸಣೆ ಮತ್ತು […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ ನ.18: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕುಜೆ ಗಾಮದ ಈಸರ್ಮಾರ್ ನಿವಾಸಿ ಸೂರ್ಯ (52) ಎನ್ನುವ ವ್ಯಕ್ತಿಯು ನ.10 ರಂದು ಪೆರ್ಡೂರಿನಲ್ಲಿರುವ ತನ್ನ ತಂಗಿ ಮನೆಗೆ ತೆರಳಿದ್ದು ಬಳಿಕ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಉಪ ನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ […]

ಉಡುಪಿXPRESS.COM ಸಹಕಾರ ಸಪ್ತಾಹದ ವಿಶೇಷ ಸಂಚಿಕೆ “ಸಹಕಾರ ಸಿಂಚನ” ಅನಾವರಣ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಉಡುಪಿ ಜಿಲ್ಲೆ ಸಹಕಾರ ಯೂನಿಯನ್ ನಿ., ಉಡುಪಿ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಸ್ಥೆ ನಿ., ಕೊರಂಗ್ರಪಾಡಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತೀಯ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಉಡುಪಿಯ ಜನಪ್ರಿಯ ಸುದ್ದಿ ಜಾಲತಾಣ ಉಡುಪಿXPRESS.COM ಪ್ರಕಟಿಸಿದ ಸಹಕಾರ ಸಿಂಚನ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳದ […]

ಉಡುಪಿ ತಾಲೂಕು ವ್ಯಾಪ್ತಿಯ ಜನಸಂಪರ್ಕ ಸಭೆ: ಕಾಪು ಶಾಸಕರಿಂದ ಅಹವಾಲು ಸ್ವೀಕಾರ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಗೆ ಬರುವ 10 ಗ್ರಾಪಂಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಜನರ ಮನೆಬಾಗಿಲಿಗೆ ಸರಕಾರಿ ಸೇವೆಗಳನ್ನು ಕೊಂಡೊಯ್ದು, ಅವರ ಸಮಸ್ಯೆಗಳನ್ನು ಪರಿಹರಿಸುವುದೇ ನಮ್ಮ‌ ಧ್ಯೇಯವಾಗಿದೆ. ಅಧಿಕಾರದಲ್ಲಿದ್ದಾಗ ಜನರ ಋಣ ತೀರಿಸುವ ಕೆಲಸವಾಗಬೇಕು. ನಮ್ಮ ಆತ್ಮ ಒಪ್ಪುವ ರೀತಿಯಲ್ಲಿ ಕರ್ತವ್ಯ […]

ಭಾರತದ ಬೆಳವಣಿಗೆ ಇಡೀ ಜಗತ್ತಿಗೆ ಮಾದರಿ: ಪ್ರಧಾನಿ ಮೋದಿ

ದೆಹಲಿ: ಕೇಂದ್ರ ಸರ್ಕಾರವಾಗಲಿ ಅಥವಾ ಪ್ರಾದೇಶಿಕ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳಿರಲಿ, ಆಡಳಿತ ನಡೆಸುವವರ ಮೊದಲ ಆದ್ಯತೆ ಅಭಿವೃದ್ಧಿಯಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಎಕ್ಸ್‌ಪ್ರೆಸ್‌ ಗ್ರೂಪ್‌ ಆಯೋಜಿಸಿದ್ದ ಆರನೇ ರಾಮನಾಥ್ ಗೋಯೆಂಕಾ ಉಪನ್ಯಾಸದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಹಾರದ ಚುನಾವಣಾ ಫಲಿತಾಂಶ, ಜನರ ಆಕಾಂಕ್ಷೆಗಳು ಹೆಚ್ಚಿವೆ, ಒಳ್ಳೆಯ ಉದ್ದೇಶಗಳನ್ನು ಹೊಂದಿರುವ ರಾಜಕೀಯ ಪಕ್ಷಗಳನ್ನು ಮತದಾರ ನಂಬುತ್ತಾನೆ ಎನ್ನುವ ಪಾಠವನ್ನು ಕಲಿಸಿದೆ ಎಂದರು. ಹೂಡಿಕೆಗಳನ್ನು ಆಕರ್ಷಿಸುವ ಮತ್ತು ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಆರೋಗ್ಯಕರ ಸ್ಪರ್ಧೆಯ […]