ಅಂಕೋಲ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ

ಅಂಕೋಲ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ. ಹೆದ್ದಾರಿಯಲ್ಲಿ ಎಥೆನಾಲ್ ಗ್ಯಾಸ್ ಸೋರಿಕೆಯಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗುಜರಾತ್ ನಿಂದ ಉಡುಪಿ ಕಡೆ ಹೋಗುತಿದ್ದ ಗ್ಯಾಸ್ ಟ್ಯಾಂಕರ್ ಅಂಕೋಲದ ಕಂಚಿನ ಬಾಗಿಲು ಸಮೀಪ ಪಲ್ಟಿಯಾಗಿದೆ. ಮಹಾರಾಷ್ಟ್ರ ಮೂಲದ ಚಾಲಕ ಅರುಣ್ ಶೇಖ್ (57) ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಆಸ್ಪತ್ರೆಗೆ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಟೆಕ್ಝೋನ್ ನ್ಯಾಷನಲ್ಸ್”ನಲ್ಲಿ ಪ್ರಥಮ ಬಹುಮಾನ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕೌಶಿಕ್ ಎ, ಕಾರ್ತಿಕ್ ಸೂರ್ಯನಾರಾಯಣ ಅಮೀನ್, ಕೆ ಎಸ್ ರವೀಶ್ ಪದ್ಮಶಾಲಿ ಇವರ ತಂಡವು 11 ನವೆಂಬರ್ 2025 ರಂದು ಶಿವಮೊಗ್ಗದ ಜೆ ಎನ್ ಎನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ಟೆಕ್ಝೋನ್ಸ್ ನ್ಯಾಷನಲ್ಸ್ 2025ರ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ನಗದು ಬಹುಮಾನದೊಂದಿಗೆ 10,000 ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ ದೇಶಾದ್ಯಂತ ಒಟ್ಟು 50 ಕ್ಕೂ ಹೆಚ್ಚು ಇಂಜಿನಿಯರಿಂಗ್ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ […]
ಉಡುಪಿ:2.50 ಲಕ್ಷ ಮೌಲ್ಯದ ನೂತನ ಶೌಚಾಲಯ ಕಟ್ಟಡದ ಉದ್ಘಾಟನೆ

ಉಡುಪಿ:ಅಸೋಸಿಯೇಷನ್ ಆಫ್ ಕನ್ಸಲ್ಟಿoಗ್ ಸಿವಿಲ್ ಇಂಜಿನಿಯರ್ಸ್ ಎಂಡ್ ಆರ್ಕಿಟೆಕ್ಟ್ಸ್ (ಎ ಸಿ ಸಿ ಇ ಎ )ಉಡುಪಿ ಇವರ ಪ್ರಾಯೋಜಕತ್ವ ದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಸುಬ್ರಹ್ಮಣ್ಯ ನಗರ, ಉಡುಪಿ ಇಲ್ಲಿ ನಿರ್ಮಿಸಿರುವ ಸುಮಾರು 2.50 ಲಕ್ಷ ಮೌಲ್ಯದ ನೂತನ ಶೌಚಾಲಯ ಕಟ್ಟಡದ ಉದ್ಘಾಟನೆ ಯನ್ನು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಉಮಾ ರವರು ಉದ್ಘಾಟಿಸಿದರು. ಸರಕಾರಿ ಶಾಲೆ ಉಳಿಯ ಬೇಕಾದರೆ ಸಂಘ ಸಂಸ್ಥೆಗಳು ಸಹಕಾರ ನೀಡಿದ್ದಲ್ಲಿ ಏಳಿಗೆ ಸಾಧ್ಯ ಈ ನಿಟ್ಟಿನಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ […]
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ.

ಕಾರ್ಕಳ: ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆ ಅಡಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಹಾಲಿ ಇರುವ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಪೈಪ್ ಲೈನ್ ಅಳವಡಿಕೆ ಗಾಗಿ ಕಾರ್ಕಳ ನಗರ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ಅಗೆದು ಪೈಪ್ ಲೈನ್ ಕಾಮಗಾರಿಯನ್ನು ನಡೆಸಲಾಗಿತ್ತು. ಸದರಿ ಪೈಪ್ ಲೈನ್ ಅಳವಡಿಕೆ ಕಾಮಗಾರಿಯಿಂದ ಕಾರ್ಕಳಪೇಟೆಯ ಅನಂತಶಯನ ತಳ್ಳಾರು ರಸ್ತೆ, ಮುಖ್ಯ ರಸ್ತೆ, ಕೋರ್ಟ್ ರಸ್ತೆ, ಬಂಡಿಮಠ, ಪೆರ್ವಾಜೆಯ ರಸ್ತೆಗಳು ಸೇರಿದಂತೆ […]
ಮಣಿಪಾಲ ಜ್ಞಾನಸುಧಾದ ಚಿರಾಗ್ ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಣಿಪಾಲ:ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನವವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀ. ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ […]