ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ.:ಸೈಬರ್ ಕ್ರೈಂ ಬಗ್ಗೆ “ಜಾಗೃತಿ ಅರಿವು ಸಪ್ತಾಹ- 2025”

ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ಕಿನ್ನಿಮುಲ್ಕಿ ಮತ್ತು ಕರ್ನಾಟಕ ಲೋಕಾಯುಕ್ತ ಉಡುಪಿ ಜಿಲ್ಲೆ ಸಹಯೋಗದಲ್ಲಿ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಅರಿವು ಸಪ್ತಾಹ- 2025 ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅರುಣ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅಥಿತಿಯಾಗಿ ಶ್ರೀ ರಾಜೇಂದ್ರ ನಾಯ್ಕ್ ( ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್) ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಎಂ ಗಣೇಶ್ ಕಿಣಿ, ಹಿರಿಯ ನಿರ್ದೇಶಕರಾದ ಶ್ರೀ ನಾರಾಯಣ […]

ಉಡುಪಿ:ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಉಚಿತ ಎಲುಬು ಸಾಂದ್ರತೆ ಪರೀಕ್ಷೆ ( Bone density measurement camp )

ಉಡುಪಿ: ದಿ. 21 -11 -2025ರ ಶುಕ್ರವಾರ ಬೆಳಗ್ಗೆ 9:00ಯಿಂದ ಮಧ್ಯಾಹ್ನ 1:00 ಯ ತನಕ ಉಡುಪಿಯ ಅಲಂಕಾರ್ ಥಿಯೇಟರ್ ಹಿಂಬದಿ ಪ್ರಸಾದ್ ನೇತ್ರಾಲಯದ ಎದುರು ಇರುವ ಇಂಚರ ಸರ್ಜಿಕಲ್ ಕ್ಲಿನಿಕ್ ನ ಇಂದಿರಾ ಚಂದಿರ ಸಭಾಭವನದಲ್ಲಿ ಉಚಿತ ಎಲುಬು ಸಾಂದ್ರತೆ ಪರೀಕ್ಷೆ ಶಿಬಿರವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಮುಖ್ಯವಾಗಿ ಹಿರಿಯ ನಾಗರಿಕರು, ಋತುಚಕ್ರ ನಿಂತಿರುವ ಮಹಿಳೆಯರು, ಕ್ಯಾನ್ಸರ್ ರೋಗಿಗಳು, ಹಾಗೂ ಇತರ ಚಿಕಿತ್ಸೆಯಲ್ಲಿರುವ ರೋಗಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದೇ ಕಾರ್ಯಕ್ರಮದಲ್ಲಿ ಎಲುಬಿನ ಸಾಂದ್ರತೆಯ ಪರೀಕ್ಷೆಯನ್ನು […]

ಉಪ್ಪೂರು:ಸಾಲ್ಮರದಲ್ಲಿ 6 ಸೆಂಟ್ಸ್ ಜಾಗ ಮಾರಾಟಕ್ಕಿದೆ.

ಉಡುಪಿ:ಓಂಕಾರ್ ಫರ್ನಿಚರ್ ನ ಎದುರು ಉಪ್ಪೂರು ಪಂಚಾಯತ್ ಗೆ ಹತ್ತಿರ ಇರುವ ಸಾಲ್ಮರದಲ್ಲಿ 6 ಸೆಂಟ್ಸ್ ಜಾಗ ಮಾರಾಟಕ್ಕಿದೆ.ಇದು ಉತ್ತರಾಭಿಮುಖವಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ:8197035017

ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ- 2025;

ಉಡುಪಿ:ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಶ್ರೀಮತಿ ಕರಿಷ್ಮಾ ಸನಿಲ್ ಹೇಳಿದರು. ಇವರು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್ ಮತ್ತು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಜಂಟಿಯಾಗಿ ವಿದ್ಯಾನಗರ ಗ್ರೀನ್ಸ್, ಮಣ ಪಾಲದಲ್ಲಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆವಿಷ್ಕಾರ್ 2025- ವಿಜ್ಞಾನ ಉತ್ಸವ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಪದವಿಪೂರ್ವ ಮತ್ತು ಫ್ರೌಡಶಾಲಾ ವಿದ್ಯಾರ್ಥಿಗಳಿಗಾಗಿ ಆವಿಷ್ಕಾರ್ 2025 ವಿಜ್ಞಾನ ಉತ್ಸವವನ್ನು ದಿನಾಂಕ 15 ನವಂಬರ್ 2025ರಂದು ಆಯೋಜಿಸಲಾಗಿತ್ತು. ಯುವ ಮನಸ್ಸುಗಳಲ್ಲಿ ಕುತೂಹಲವನ್ನು ಹುಟ್ಟುಹಾಕಲು ಮತ್ತು ಪ್ರಾಯೋಗಿಕ ವೈಜ್ಞಾನಿಕ ಪರಿಶೋಧನೆಯಲ್ಲಿ ತೊಡಗಿಸಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮವು ವಿಜ್ಞಾನ ಮಾದರಿ ಪ್ರದರ್ಶನ, ವಿಜ್ಞಾನ ರಸಪ್ರಶ್ನೆ ಮತ್ತು ಕಿರು ವೀಡಿಯೋ ತಯಾರಿಕೆ ಸ್ಪರ್ಧೆ ಮೊದಲಾದ ಹಲವು ಸ್ಪರ್ಧೆಗಳನ್ನು ಒಳಗೊಂಡಿತ್ತು. ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ […]