ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ: ಪದವಿ ಪ್ರದಾನ ಸಮಾರಂಭ

ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂ ಐ ಟಿ ಕೆ) ಯಲ್ಲಿ ಹದಿನೆಂಟನೇ ಪದವಿ ಪ್ರದಾನ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಎಮ್ ಎಸ್ ಎಮ್ ಇ( ಭಾರತ ಸರ್ಕಾರ) ನಿವೃತ್ತ ಡೆಪ್ಯೂಟಿ ಡೈರೆಕ್ಟರ್ ಮತ್ತು ಎ ಎಮ್ ಎಸ್ ಇಂಡಿಯಾ ಇದರ ಕೊ ಫ಼ೌಂಡರ್ ಆಗಿರುವ ಗೋಪಿನಾಥ ರಾವ್, ಐಈಡಿಎಸ್ ಇವರು ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಇವರು ಸರ್ಕಾರದಿಂದ ಲಭ್ಯವಿರುವ ಫ಼ಂಡಿಂಗ್ ಅವಕಾಶಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉದ್ಯೋಗಿ ಮತ್ತು […]

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಕುಂದಾಪುರ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ. ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ನೇಮಿಸಲಾಗಿದೆ.ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಭಂಡಾರಿಯವರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ […]

ಉಡುಪಿ:ಸ್ವಾಧೀನಪಡಿಸಿಕೊಂಡ ವಾಹನಗಳ ಹರಾಜು

ಉಡುಪಿ: ಶಿರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಳ್ಳಲಾದ ಕೆ.ಎ 20 ಝಡ್ 0711 ಐ20 ಸ್ಪೋಟ್ಜ್ 1.2 ಬಿಎಸ್4 ಹುÊಂಡೈ ಮೋಟಾರ್ ಕಾರ್, ಕೆ.ಎ 20 ಇಜಿ 4113 ಆಕ್ಸೆಸ್ 125 ಬಿಎಸ್3 ಸುಝುಕಿ ಮೋಟಾರ್ ಸೈಕಲ್, ಕೆ.ಎ 20 ಡಿ 5558 ಅಪೆ ಸಿಟಿ ಎಲ್‌ಪಿಜಿ 200 ಪಾಸ್ ಪಿಯಾಜಿಯೋ ವೆಹಿಕಲ್ ಹಾಗೂ ಕೆಎ 20 ಇಎಮ್ 0427 ಟಿವಿಎಸ್ ಜುಪಿಟರ್ ವಾಹನಗಳ ವಾರೀಸುದಾರರು ಈವರೆಗೂ ತಮ್ಮ ವಶಕ್ಕೆ ಪಡೆಯದೇ ಇರುವ ಹಿನ್ನೆಲೆ, […]

ಆತ್ರಾಡಿಯ ಶಾಂಭವಿ ಹೋಟೆಲ್ & ಕನ್ವೆನ್ಶನ್ ಸೆಂಟರ್ ನಿಮಗಾಗಿ ತಯಾರು ಮಾಡಿದೆ ಭರ್ಜರಿ ಡಿನ್ನರ್ ಬಫೆಟ್: ಬನ್ನಿ ರುಚಿಕರ ಖಾದ್ಯಗಳ ಜೊತೆ ಎಂಜಾಯ್ ಮಾಡಿ

ಉಡುಪಿ: ಆತ್ರಾಡಿಯಲ್ಲಿರುವ ಶಾಂಭವಿ ಹೋಟೆಲ್ & ಕನ್ವೆನ್ಶನ್ ಸೆಂಟರ್ ನಲ್ಲಿ ಇದೇ ನವೆಂಬರ್ 14 ರಿಂದ ಡಿಸೆಂಬರ್ 29 ರವರೆಗೆ ಪ್ರತೀ ದಿನ ಸಂಜೆ 7.30 ರಿಂದ ಶುಕ್ರವಾರ, ಶನಿವಾರ & ಭಾನುವಾರಗಳಲ್ಲಿ ನಿಮಗಾಗಿ ಕಾದಿದೆ ಭರ್ಜರಿ ಡಿನ್ನರ್ ಭಫೇ. ಇದು ಉಡುಪಿ ಜಿಲ್ಲೆಯ ಅತ್ಯಂತ ರುಚಿಕರ ಮತ್ತು ಅದ್ಬುತ ಬಫೇ ಗಳಲ್ಲಿ ಒಂದಾಗಿದೆ. ವಾರಾಂತ್ಯವನ್ನು ವಿಶಿಷ್ಟ ಖಾಧ್ಯಗಳಿಂದ ಸಂಭ್ರಮಿಸಲು ಶಾಂಭವಿ ಹೋಟೆಲ್ & ಕನ್ವೆನ್ಶನ್ ಸೆಂಟರ್ ನೀಡುತ್ತಿರುವ ಭರ್ಜರಿ ಆಫರ್ ಇದಾಗಿದೆ. ಇದರಲ್ಲಿ ಸಸ್ಯಾಹಾರಿ ಮತ್ತು […]

ಉಡುಪಿ:ಹಿರಿಯ ನಾಗರಿಕರ ಕಾನೂನು ಬಗ್ಗೆ ಅರಿವು ಮೂಡಿಸುವ ಕಾರ್ಯಗಾರಗಳು ಪರಿಣಾಮಕಾರಿ: ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ : ಹಿರಿಯನಾಗರಿಕ ರಕ್ಷಣೆ, ಪಾಲನೆ ಮತ್ತು ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಿರಿಯನಾಗರಿಕರ ಆರ್ಥಿಕ,ದೈಹಿಕ, ಮಾನಸಿಕ ಮತ್ತು ಮನೋವೈದ್ಯಕೀಯ ಆರೋಗ್ಯ ಅಗತ್ಯತೆಗಳು ಇತರರಿಗಿಂತ ಹೆಚ್ಚಿರುತ್ತವೆ. ಹಿರಿಯನಾಗರಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ ಜೊತೆಗೆ ಅವರ ಅವಶ್ಯಕತೆಗಳನ್ನು ಪೂರೈಸಿ ಗೌರವಯುತ ಬದುಕು ನೀಡುವುದು ನಮ್ಮ ಜವಾಬ್ದಾರಿ. ಹಿರಿಯನಾಗರಿಕರಿಗಾಗಿ ಜಾರಿಯಾಗಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರಗಳು ಪರಿಣಾಮಕಾರಿಯಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಸೋಮವಾರ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ […]