ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಗೆ ಹುಡುಗರು ಬೇಕಾಗಿದ್ದಾರೆ

ಕಿನ್ನಿಗೋಳಿ ಬಳಿ ಇರುವ ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಗೆ 25-45 ವರ್ಷ ವಯೋಮಿತಿಯ ಪಿಯುಸಿ ವ್ಯಾಸಂಗ ಮಾಡಿರುವ ಪುರುಷರು ಲೈನ್ ಸೇಲ್ಸ್ ( LineSales) ಹುದ್ದೆ ಹಾಗೂ ಹಿಂದಿ ಹುಡುಗರು ಪ್ಯಾಕಿಂಗ್ ಕೆಲಸಕ್ಕೆ (Packing) ಬೇಕಾಗಿದ್ದಾರೆ. PF, ESI ವಸತಿ ಊಟದೊಂದಿಗೆ ಉತ್ತಮ ವೇತನ ನೀಡಲಾಗುವುದು.
ಉಡುಪಿಯ ಆತ್ರಾಡಿ ‘ಶಾಂಭವಿ ಹೋಟೆಲ್ & ಕನ್ವೆನ್ಷನ್ ಸೆಂಟರ್’ನಲ್ಲಿ “ಮಕ್ಕಳ ಕಾರ್ನಿವಲ್” ನಿಮಗಾಗಿ ಕಾದಿದೆ ಭರ್ಜರಿ ಆನ್ಲೈನ್ ಸ್ಪರ್ಧೆಗಳು, ಸಖತ್ ಬಹುಮಾನಗಳು.

ಉಡುಪಿ: ಮಕ್ಕಳ ದಿನಾಚರಣೆ ಪ್ರಯುಕ್ತ ಉಡುಪಿಯ ಆತ್ರಾಡಿ ಶಾಂಭವಿ ಹೋಟೆಲ್ & ಕನ್ವೆನ್ಷನ್ ಸೆಂಟರ್ ಪ್ರಸ್ತುತಪಡಿಸುತ್ತಿದೆ ಮಕ್ಕಳ ಕಾರ್ನಿವಲ್-2025 ನಿಮ್ಮ ನೆಚ್ಚಿನ ಪಾತ್ರದ ವೇಷ ಹಾಕಿ ಭರ್ಜರಿ ಬಹುಮಾನ ಗೆಲ್ಲುವ ಅವಕಾಶ. ಜೊತೆಗೆ ಈ ಮಕ್ಕಳ ಕಾರ್ನಿವಲ್ ನಲ್ಲಿ ಆಹಾರ | ಮನರಂಜನೆ | ಆಟಗಳು | ಸ್ಟಾಲ್ಗಳು | ಲೈವ್ ಪ್ರದರ್ಶನಗಳು ಮತ್ತು ರೋಮಾಂಚಕ ಬಹುಮಾನಗಳು ವೋಚರ್ಸ್ ಗಳು ನಿಮಗಾಗಿ ಕಾದಿವೆ. ಆನ್ಲೈನ್ ಸ್ಪರ್ಧೆಗಳಿವು:ಫೋಟೋ ಸ್ಪರ್ಧೆ (0–8 ವರ್ಷ)ಕ್ರಿಯೇಟಿವ್ ರೀಲ್ ಸ್ಪರ್ಧೆ (9–15 ವರ್ಷ) ಹೀಗೆ […]
National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್

ಉಡುಪಿ: ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ನವೆಂಬರ್ 15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ನವೆಂಬರ್ 16 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು 2025 ಬ್ಯೂಟಿ ಕಾಂಟೆಸ್ಟ್ನಲ್ಲಿ ಮೊದಲ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಉಡುಪಿಯ ಪುತ್ತೂರು […]
ಉಡುಪಿ:ನಶಾ ಮುಕ್ತ ಭಾರತ :ಪ್ರತಿಜ್ಞಾವಿಧಿ ಬೋಧನೆ

ಉಡುಪಿ:ನಶಾ ಮುಕ್ತ ಭಾರತ ಅಂಗವಾಗಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫ್ರೆನ್ಸ್ಕೊಠಡಿಯಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಸೆಟ್ಟಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಲತಾ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ […]
ಯಕ್ಷಗಾನ ಕಲಾವಿದರು ಒತ್ತಡದಿಂದ ಸಲಿಂಗಿಗಳಾಗುತ್ತಿದ್ದರು: ಪುರುಷೋತ್ತಮ ಬಿಳಿಮಲೆ

ಮೈಸೂರು, ನ. 19: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿರುವ ಆಡಿಯೋವೀಗ ಎಲ್ಲೆಡೆಯೂ ವೈರಲ್ ಆಗಿದೆ. ಸತ್ಯವನ್ನು ಹೇಳಲು ಹಿಂಜರಿಯಬಾರದು. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ […]