ಕುಂದಾಪುರ:ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ.

ಕುಂದಾಪುರ : ನವೆಂಬರ್ 28 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಕೊಲ್ಲೂರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಉದ್ಘಾಟಿಸಿ, ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಜೀವನದಲ್ಲಿ ಶಾಶ್ವತವಲ್ಲ, ಮುಂದಿನ ಜೀವನದಲ್ಲಿ ಯಶಸ್ಸು ಪಡೆಯಬೇಕೆಂದರೆ ಸೋಲು ಅನಿವಾರ್ಯ ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ […]
ಮಂಗಳೂರು:ತ್ರಿಶಾ ಕ್ಲಾಸಸ್ : ಸಿ ಎಸ್ ಇ ಇ ಟಿ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಇ ಇ ಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರಕಟ್ಟೆ ಇವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ಸಾಹ ತೋರಿಸಬೇಕು. ಮುಂದಿನ ಹಂತಗಳನ್ನು ಉತ್ತಮ ತಯಾರಿಯೊಂದಿಗೆ ಪೂರ್ಣಗೊಳಿಸಬೇಕು. ಕಲಿಕೆಯೊಂದಿಗೆ ವೃತ್ತಿಪರತೆ ಯನ್ನು ಅಳವಡಿಸಿಕೊಳ್ಳಬೇಕು ಎನ್ನುತ್ತ ಸಾಧಕರಿಗೆ ಶುಭಕೋರಿದರು. ಈ ಕಾರ್ಯಕ್ರಮದಲ್ಲಿ ಸಾಧಕರನ್ನು […]
ಉಡುಪಿ:ತನಿಷ್ಕ್ ಜುವೆಲ್ಲರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ತನಿಷ್ಕ್ ಜುವೆಲ್ಲರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.ಖಾಲಿ ಇರುವ ಹುದ್ದೆಗಳು:🔸ಫ್ಲೋರ್ ಮ್ಯಾನೇಜರ್3-5 ವರ್ಷಗಳ ಅನುಭವವಿರಬೇಕು.ಉತ್ತಮ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು.🔸ರಿಟೇಲ್ ಸೇಲ್ಸ್ ಆಫೀಸರ್0-4 ವರ್ಷಗಳ ಅನುಭವವಿರಬೇಕು.ಉತ್ತಮ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು.ಆಸಕ್ತಿ ಇರುವವರು ಕೂಡಲೇ ಅರ್ಜಿ ಸಲ್ಲಿಸಿ[email protected]
ಮೂಡುಬಿದಿರೆ:ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್

ಮೂಡುಬಿದಿರೆ: ಕೊಣಾಜೆಯ ಮಂಗಳಗಂಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ 2025ರಲ್ಲಿ ಸಂಗೀತ, ರಂಗಕಲೆ, ನೃತ್ಯ, ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು […]
ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ16 ನವೆಂಬರ್ 2025 ರಂದು ವಾರ್ಷಿಕ ಕ್ರೀಡಾಕೂಟವನ್ನು ಅತ್ಯುತ್ಸಾಹದಿಂದ ಆಯೋಜಿಸಲಾಯಿತು. ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ಶಮಿತಾ ರಾವ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ,ಶಾಲಾ ಮುಖ್ಯೋಪಾಧ್ಯಾಯಿನಿ, ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಭಾಗವಹಿಸಿದರು. ಪ್ರಾಥಮಿಕ ಹಾಗೂ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ರೆನಿಟಾ ಲೋಬೊ ಹಾಗೂ ಸಾಧಕ ಕ್ರೀಡಾಪಟುಗಳು […]