ಮೂಡುಬಿದಿರೆ:ಆಳ್ವಾಸ್‌ನ ಓರ್ವಳಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ವೇಯ್ಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ, ಮೇಘನಾ, ಶಂಕ್ರಪ್ಪ ಹಾಗೂ ಆತ್ಮೀಯಾ ಕ್ರಮವಾಗಿ ಇರ್ವರು ಬಾಲ್‌ಬ್ಯಾಡ್‌ಮಿಂಟನ್, ಮಲ್ಲಕಂಬ ಹಾಗೂ ಕಬಡ್ಡಿ ವಿಭಾಗದಲ್ಲಿ ಆಯ್ಕೆಯಾಗಿ ಸೋಮವಾರ […]

ಕಾರ್ಕಳ ಕ್ರೈಸ್ಟ್ಕಿಂಗ್: ವಿಶ್ವಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯ ತಂಡದ ನಾಯಕಿಯಾಗಿ ಶಗುನ್ ಎಸ್ವರ್ಮ ಹೆಗ್ಡೆ ಆಯ್ಕೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಇವಳು 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತರಾಷ್ಟ್ರೀಯ ಪಂದ್ಯವು ಇದೇ ಡಿಸೆಂಬರ್ ತಿಂಗಳ 3 ರಿಂದ 13 ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದ್ದು ಶಗುನ್ ಎಸ್ ವರ್ಮ […]

ಉಡುಪಿಯಲ್ಲಿರುವ ನಾನ್ ವೆಜ್ ರೆಸ್ಟೋರೆಂಟ್ ಗೆ ಕಂಪ್ಯೂಟರ್ ಬಿಲ್ಲಿಂಗ್ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯಲ್ಲಿರುವ ನಾನ್ ವೆಜ್ ರೆಸ್ಟೋರೆಂಟ್ ಗೆ ಕಂಪ್ಯೂಟರ್ ಬಿಲ್ಲಿಂಗ್ ಗೆ ಜನ ಬೇಕಾಗಿದ್ದಾರೆ.ಕೆಲಸದ ಸಮಯ ಬೆಳಿಗ್ಗೆ 11.45 ರಿಂದ ರಾತ್ರಿ 10. 30 ರವರೆಗೆ.ಸಂಬಳ 15000 ಊಟ ವಸತಿ ಉಚಿತ. ಆಸಕ್ತರು ಕೂಡಲೇ ಸಂಪರ್ಕಿಸಿ: 9242432702

ಉಡುಪಿ:ಮಂದಾರ್ತಿಯ ನ್ಯೂ ಶ್ರೀ ಕಾಳಿಕಾಂಬಾ ಜುವೆಲ್ಲರ್ಸ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಮಂದಾರ್ತಿಯ ನ್ಯೂ ಶ್ರೀ ಕಾಳಿಕಾಂಬಾ ಜುವೆಲ್ಲರ್ಸ್ ನಲ್ಲಿ ಕೆಲಸಕ್ಕೆ ಯುವಕರು ಹಾಗೂ ಯುವತಿಯರು ಬೇಕಾಗಿದ್ದಾರೆ. ಹುದ್ದೆಗಳು:▪ಅಕೌಂಟೆಂಟ್▪ಸೇಲ್ಸ್ ಆಸಕ್ತರು ಸಂಪರ್ಕಿಸಿ:ದುರ್ಗಾಪರಮೇಶ್ವರಿ ವಾಣಿಜ್ಯ ಸಂಕೀರ್ಣ ಮಂದಾರ್ತಿ, ಉಡುಪಿ ಜಿಲ್ಲೆ 576223 +91 9448296769, +91 9900800537

ಜನನ ಪ್ರಮಾಣ ಫಲವತ್ತತೆ ದರ ಕುಸಿತ: ಭವಿಷ್ಯದಲ್ಲಿ ದೇಶದ ಜನಸಂಖ್ಯೆಯಲ್ಲಿ ಸ್ಥಿರತೆ ಸಾಧ್ಯತೆ.

ಕೋಲ್ಕತ್ತ: ಫಲವಂತಿಕೆ ದರ (ಫರ್ಟಿಲಿಟಿ ರೇಟ್) ಕುಸಿತದಿಂದಾಗಿ ದೇಶದ ಜನಸಂಖ್ಯೆಯು 2080ರ ವೇಳೆಗೆ ಸ್ಥಿರಗೊಳ್ಳುವ ನಿರೀಕ್ಷೆಯಿದೆ ಎಂದು ಐಐಎಸ್‌ಪಿ ಹೇಳಿದೆ.ಪ್ರಸ್ತುತ ಫಲವಂತಿಕೆಯ ದರ 1.9ರಷ್ಟಿದ್ದು, ಕಳೆದ ಎರಡು ದಶಕಗಳಲ್ಲಿ ಜನನ ಪ್ರಮಾಣವು ತೀವ್ರವಾಗಿ ಕುಸಿಯುತ್ತಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ‘ನಮ್ಮ ದೇಶದ ಫಲವಂತಿಕೆಯ ಒಟ್ಟು ದರ 2000ನೇ ಇಸ್ವಿಯಲ್ಲಿ ಶೇಕಡ 3.5ರಷ್ಟಿತ್ತು. ಇದೀಗ ಶೇ 1.9ಕ್ಕೆ ನಿಂತಿದ್ದು, ತೀವ್ರವಾಗಿ ಕುಸಿತಗೊಂಡಿದೆ’ ಎಂದು ಇಂಡಿಯನ್ ಅಸೋಸಿಯೇಷನ್ ಫಾರ್ ದಿ ಸ್ಟಡಿ ಆಫ್‌ ಪಾಪುಲೇಷನ್‌ನ (ಐಐಎಸ್‌ಪಿ) ಪ್ರಧಾನ […]