ವಿದ್ಯಾರ್ಥಿ ನಿಲಯಕ್ಕೂ ಇದೆ ಜಿಎಸ್ ಟಿ ವಿನಾಯಿತಿ:ಸುಪ್ರೀಂ ಕೋರ್ಟ್

ನವದೆಹಲಿ: ʻವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಸ್ಥ ಪುರುಷ, ಮಹಿಳೆಯರಿಗಾಗಿ ವಿದ್ಯಾರ್ಥಿ ನಿಲಯ ನಡೆಸಲು ಯಾವುದಾರು ಕಟ್ಟಡವನ್ನು ಭೋಗ್ಯಕ್ಕೆ ಅಥವಾ ಬಾಡಿಗೆಗೆ ಪಡೆದುಕೊಂಡಿದ್ದರೆ, ಇದರ ಶುಲ್ಕದ ಮೇಲೆ ಜಿಎಸ್ಟಿ ಪಾವತಿ ಮಾಡಬೇಕಾಗಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಬೆಂಗಳೂರಿನ ವಸತಿ ನಿಲಯವೊಂದರ ಸಹ ಮಾಲೀಕರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠ ನಡೆಸಿತು. ಇದೇ ವಿಚಾರವಾಗಿ ಅರ್ಜಿದಾರರು ಕರ್ನಾಟಕದ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಲ್ಲಿಯೂ ಇವರ ಪರವಾಗಿಯೇ ಆದೇಶ ಬಂದಿತ್ತು. ವಿಚಾರದ […]
ಡಿ.21ರಂದು ಪ್ರತಿಭಾನ್ವೇಷಣೆಗೆ ವಿದ್ಯಾರ್ಥಿ ವೇತನ ಪರೀಕ್ಷೆ

ಉಡುಪಿ: ಕಿದಿಯೂರ್ಸ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಿಟ್ಟೂರಿನ ಕಿದಿಯೂರ್ಸ್ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ಆಶ್ರಯ ಹಾಗೂ ಹೈದರಾಬಾದಿನ ಆರ್ಜಿಎಫ್ ಸಂಸ್ಥೆ ಸಹಯೋಗದಲ್ಲಿ 2025- 26ನೇ ಸಾಲಿಗಾಗಿ ಪ್ರತಿಭಾನ್ವೇಷಣೆ: ವಿದ್ಯಾರ್ಥಿ ವೇತನ ಪರೀಕ್ಷೆ ಡಿ.21ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ನಡೆಯಲಿದೆ ಎಂದು ಕಿದಿಯೂರು ಹೋಟೆಲ್ನ ಮಾಲೀಕ ಭುವನೇಂದ್ರ ಕಿದಿಯೂರು ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯಾವುದೇ ಶಾಲೆಯ, ಯಾವುದೇ ಪಠ್ಯಕ್ರಮದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಕೋಟಿ ರೂ. ವಿದ್ಯಾರ್ಥಿ […]
ಉಡುಪಿ:ಶ್ರೀ ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇದರ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಿಂದ ಶಿಲಾಮಯ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ

ಉಡುಪಿ:ಶ್ರೀ ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇದರ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ನ.30 ರಂದು ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಿಂದ ಶಿಲಾಮಯ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಸ್ವಾಮೀಜಿಗಳನ್ನು ಶಂಖನಾದ, ಭಜನೆ, ಚೆಂಡೆನಾದದ ಜೊತೆಗೆ ಪೂರ್ಣಕುಂಭಗಳ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ನೆರವೇರಿಸಿದ ಸ್ವಾಮೀಜಿಗಳು ಭಕ್ತರಿಗೆ ಆಶೀರ್ವಚನ ನೀಡಿ ಫಲ ಮಂತ್ರಾಕ್ಷತೆ ವಿತರಿಸಿದರು. ಮಂದಿರದ ಅರ್ಚಕರಾದ ಮುರಳೀಧರ ಭಟ್ ರವರ ನೇತೃತ್ವದಲ್ಲಿ ತಂತ್ರಿಗಳಾದ ವಿದ್ಯಾಶಂಕರ ಭಟ್ ರವರಿಂದ ನೆರವೇರಿದ […]
ಬೆಂಗಳೂರು:ಬಹುಮುಖ ಪ್ರತಿಭೆ ಆಶಾ ನಾಯಕ್ ಇವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ

ಬೆಂಗಳೂರು-ಶ್ರೀ ಸರ್ವೇಜನಾಃ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ (ರಿ) ನಾಗರಬಾವಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡ ನಾಡು ಹಬ್ಬ” ನಾಡಿಗಾಗಿ ಗಣನೀಯ ಸೇವೆ ಸಲ್ಲಿಸಿದ ಬಹುಮುಖ ಪ್ರತಿಭೆ ಆಶಾ ನಾಯಕ್ ಇನ್ನಂಜೆ ಇವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಯಕ್ಷಗಾನ ಬಳಗ ಬಂಟಕಲ್ಲು ಸ್ಥಾಪಕಾಧ್ಯಕ್ಷರಾಗಿ,ಶ್ರೀ ದುರ್ಗಾ ಮಹಿಳಾ ಚಂಡೆ ಬಳಗದ ಕಾರ್ಯದರ್ಶಿಯಾಗಿ,ಸಮಾಜ ಸೇವಕಿಯಾಗಿ,ಸ್ಪೋರ್ಟ್ಸ್ ಕನ್ನಡ ತಂಡದ ಸದಸ್ಯೆಯಾಗಿ,ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿಜೇತೆಯಾದ ಇವರು […]
ಮಣಿಪಾಲ ಶ್ರೀ ಶಾರದಾ ತರಬೇತಿ ಸಂಸ್ಥೆಯಲ್ಲಿ ರಾಜ್ಯ ಮತ್ತು CBSE 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ

ಮಣಿಪಾಲ: ಮಣಿಪಾಲದ ಶ್ರೀ ಶಾರದಾ ತರಬೇತಿ ಸಂಸ್ಥೆಯಲ್ಲಿ ಪರೀಕ್ಷಾ ತಯಾರಿ ತರಗತಿಯು ರಾಜ್ಯ ಮತ್ತು CBSE 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂಬರುವ ಬೋರ್ಡ್ ಪರೀಕ್ಷೆಗಳಿಗೆ ತರಬೇತಿ ನೀಡಲು ಮತ್ತು ಸಿದ್ಧಪಡಿಸಲು ಆಯೋಜಿಸಲಾಗಿದೆ. ತರಗತಿಯನ್ನು ಡಿಸೆಂಬರ್ 14, 2025 ರಂದು ಒಂದನೆಯ ಮಹಡಿ, ಕ್ರಿಸ್ಟಲ್ ಬಿಸ್ಜ್ ಹಬ್, ಮಣಿಪಾಲದ ಡಿಸಿ ಕಚೇರಿ ಬಳಿಯಿರುವ ಕೇಂದ್ರದಲ್ಲಿ ನಡೆಸಲಾಗುವುದು. ತರಗತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಹಾಗೂ ತಮ್ಮ ಸೀಟನ್ನು ಕಾಯ್ದಿರಿಸಿಲು ದಯವಿಟ್ಟು ಸಂಪರ್ಕಿಸಿ:9901722527