ಉಡುಪಿ: ಲಾರಿ- ಕಾರು ನಡುವೆ ಅಪಘಾತ; ನಾಲ್ವರಿಗೆ ಗಾಯ

ಉಡುಪಿ: ಲಾರಿಯೊಂದು ಕಾರಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸಹಿತ ನಾಲ್ವರು ಗಾಯಗೊಂಡ ಘಟನೆ ಡಿ.4ರಂದು ಸಂಜೆ ವೇಳೆ ಸಂತೆಕಟ್ಟೆ ಅಂಡರ್ ಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಾಯಗೊಂಡವರನ್ನು ಕಲ್ಯಾಣಪುರದ ಬಡಗುನಯಂಪಳ್ಳಿ ನಿವಾಸಿ ವರುಣ್ ಕುಮಾರ್ ಎಸ್.ಜಿ.(40), ಅವರ ಅತ್ತೆ ಜಯಂತಿ ಬಲ್ಲಾಳ್ (72), ಮಕ್ಕಳಾದ ತೇಜಸ್(12) ದೀಕ್ಷಾ(7) ಎಂದು ಗುರುತಿಸಲಾಗಿದೆ. ಇದರಲ್ಲಿ ತೀವ್ರವಾಗಿ ಗಾಯಗೊಂಡ ಜಯಂತಿ ಬಲ್ಲಾಳ್ ಹಾಗೂ ವರುಣ್ ಕುಮಾರ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತೆಕಟ್ಟೆ ಕಡೆಯಿಂದ […]
ಉಡುಪಿಯ ಕರಾವಳಿ ಆಟೋಮೊಬೈಲ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಕರಾವಳಿ ಆಟೋಮೊಬೈಲ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹ಸೇಲ್ಸ್ ಆಫೀಸರ್ಸ್ಪುರುಷ – 3ಮಹಿಳೆ – 1 ಅರ್ಹತೆಗಳು: 🔹ಪಿಯುಸಿ / ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.🔹ಕಾರ್ಯತಂತ್ರದ ಯೋಜನಾ ಕೌಶಲ್ಯಗಳನ್ನು ಹೊಂದಿರಬೇಕು.🔹ಬಲವಾದ ಸಂವಹನ ಸಾಮರ್ಥ್ಯಗಳು ಇರಬೇಕು.🔹ಉದ್ಯಮ ಜ್ಞಾನ ಹೊಂದಿರಬೇಕು.🔹4 ಚಕ್ರ ಚಾಲನೆ (ಪುರುಷ) ಅತ್ಯುತ್ತಮವಾದ ಸಂಬಳ,ಇನ್ಸೆಂಟಿವ್, ಪ್ರಯಾಣ ಭತ್ಯೆ, ವಾರ್ಷಿಕ ಬೋನಸ್ ಹಾಗೂ ಆರೋಗ್ಯ ವಿಮೆಯ ಸೌಲಭ್ಯವಿದೆ. ನಿಮ್ಮ ಸಿವಿಯನ್ನು ಇಮೇಲ್ಗೆ ಕಳುಹಿಸಿ: [email protected]+91 8050092644 www.karavaliatomobiles.in
ಸಂಗಮ್ ಮಲ್ಟಿಕ್ಯುಸಿನ್ ರೆಸ್ಟೋರೆಂಟ್ ಉಡುಪಿ: ನಾನ್ ವೆಜ್ ಹೋಟೆಲ್ ಫುಡ್ ಕೌಂಟರ್ ಗೆ ಜನ ಬೇಕಾಗಿದ್ದಾರೆ

ಉಡುಪಿ:ಸಂಗಮ್ ಮಲ್ಟಿಕ್ಯುಸಿನ್ ರೆಸ್ಟೋರೆಂಟ್ ಉಡುಪಿಯಲ್ಲಿ ನಾನ್ ವೆಜ್ ಹೋಟೆಲ್ ಫುಡ್ ಕೌಂಟರ್ ಗೆ ಲೇಡಿಸ್/ ಜೆಂಟ್ಸ್ ಬೇಕಾಗಿದ್ದಾರೆ. ಉತ್ತಮ ವೇತನ ಇದೆ.ಊಟ ವಸತಿ ಉಚಿತ.ಆಸಕ್ತರು ಸಂಪರ್ಕಿಸಿ: 9242432702
ಉಡುಪಿ: ಬೇಕರಿಗೆ ಸೇಲ್ಸ್’ಗೆ ಹುಡುಗಿಯರು ಬೇಕಾಗಿದ್ದಾರೆ.

ಉಡುಪಿ: ಉಡುಪಿಯಲ್ಲಿ ಬೇಕರಿ ಸೇಲ್ಸ್ ಗೆ ಹುಡುಗಿಯರು ಬೇಕಾಗಿದ್ದಾರೆ. ವಿಶೇಷ ಸೂಚನೆ: ಉಳಿದುಕೊಳ್ಳುವವರಿಗೆ ಹೆಚ್ಚಿನ ಆದ್ಯತೆ, ಊಟ ವಸತಿಯೊಂದಿಗೆ ಉತ್ತಮ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9731855012
ಕೊಕ್ಕರ್ಣೆ: ಎಣ್ಣೆ ಮಿಲ್ ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಉಡುಪಿ: ಕೊಕ್ಕರ್ಣೆ ಪೇಟೆಯಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದಕ್ಕೆ ಬೆಂಕಿ ತಗಲಿ ಅಪಾರ ನಷ್ಟ ಉಂಟಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ.