ಉಡುಪಿ: ಮೆಡಿಕಲ್ ಔಷಧಿ ಸೇವಿಸಿ ಮಲಗಿದ್ದ ಯುವಕ ಮೃತ್ಯು

ಉಡುಪಿ: ವಿಪರೀತ ಕೆಮ್ಮು ಮತ್ತು ದಮ್ಮು ಕಾಯಿಲೆಗೆ ಮೆಡಿಕಲ್ ನಿಂದ ತಂದ ಔಷಧಿ ಸೇವಿಸಿ ಮಲಗಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಡಿ.12ರಂದು ರಾತ್ರಿ ವೇಳೆ ನಡೆದಿದೆ. ಮೃತಪಟ್ಟ ಯುವಕನನ್ನು ಉದ್ಯಾವರ ಗ್ರಾಮದ ಮಮತ ಆಚಾರ್ಯ ಎಂಬವರ ಮಗ ರಕ್ಷಿತ್ ಕುಮಾರ್(34) ಎಂದು ಗುರುತಿಸಲಾಗಿದೆ. ರಕ್ಷಿತ್ ಕುಮಾರ್ ಸುಮಾರು 20 ದಿನದಿಂದ ವಿಪರೀತ ಕೆಮ್ಮು ಮತ್ತು ದಮ್ಮು ಕಾಯಿಲೆ ಇದ್ದು, ಮೆಡಿಕಲ್ ನಿಂದ ಔಷಧಿಯನ್ನು ತಂದು ಸೇವಿಸುತ್ತಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಇವರು, ಬೆಳಗ್ಗೆ ಏಳದೇ ಅಲ್ಲೇ […]
ಉಡುಪಿ:ಸೌತ್ ಇಂಡಿಯನ್ ತಿಂಡಿ ತಯಾರಿಕೆ ತಿಳಿದಿರುವ ಕುಕ್ ಬೇಕಾಗಿದ್ದಾರೆ.

ಉಡುಪಿ:ಬ್ರಹ್ಮಾವರದಲ್ಲಿ ಸೌತ್ ಇಂಡಿಯನ್ ಹೋಟೆಲ್ ನಲ್ಲಿ ತಿಂಡಿ ತಿನಿಸುಗಳ ತಯಾರಿಕೆ ತಿಳಿದಿರುವ ಕುಕ್ ಬೇಕಾಗಿದ್ದಾರೆ. ವಸತಿ ಸೌಲಭ್ಯವಿದೆ.ಆಸಕ್ತರು ಸಂಪರ್ಕಿಸಿ:9741761153