ಜೆಸಿಐ ಪರ್ಕಳದ ನೂತನ ಅಧ್ಯಕ್ಷರಾಗಿ ಜೆಸಿ ಭರತ್ ಕುಲಾಲ್ ಹಾಗೂ ಕಾರ್ಯದರ್ಶಿಯಾಗಿ ಜೆಸಿ ನಿತೀಶ್ ನಾಯ್ಕ್ ಆಯ್ಕೆ

ಉಡುಪಿ: ಜೆಸಿಐ ಭಾರತದ ವಲಯದ ಹದಿನೈದರ ಪ್ರತಿಷ್ಠಿತ ಘಟಕವಾದ ಜೆಸಿಐ ಪರ್ಕಳದ ನೂತನ ಅಧ್ಯಕ್ಷರಾಗಿ ಜೆಸಿ ಭರತ್ ಕುಲಾಲ್ ಹಾಗೂ ಕಾರ್ಯದರ್ಶಿಯಾಗಿ ಜೆಸಿ ನಿತೀಶ್ ನಾಯ್ಕ್ ಇವರ ಪದಪ್ರಧಾನ ಕಾರ್ಯಕ್ರಮವು ಡಿಸೆಂಬರ್ 14 ಆದಿತ್ಯವಾರ ದಂದು ಸುರಕ್ಷಾ ಸಭಾ ಭವನ ಪರ್ಕಳದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿಕಟಪೂರ್ವ ವಲಯ ಅಧ್ಯಕ್ಷರಾದ ಜೆಸಿ PPP ಗಿರೀಶ್ ಎಸ್ ಪಿ ಉದ್ಯಮಿಗಳಾದ ಕರುಣಾಕರ ಶೆಟ್ಟಿ ,ವಲಯ ಹದಿನೈದರ ಉಪಾಧ್ಯಕ್ಷರಾದ ಜೆಸಿ ಕಾಶಿನಾಥ್ ಗೋಗಟೆ, ವಲಯದ ನಿರ್ದೇಶಕರಾದ ಸ್ವರಾಜ್ ಶೆಟ್ಟಿ ಪರ್ಕಳ , […]

ನ್ಯಾಷನಲ್ ಹೆರಾಲ್ಡ್‌ ಕೇಸ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ: ಮಂಜುನಾಥ ಭಂಡಾರಿ

ಮಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದು, ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್ […]

ಉಡುಪಿ: ಡಿ.19ರಿಂದ 21ರವರೆಗೆ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ.

ಉಡುಪಿ: ಸಾಗರದ ಹೆಗ್ಗೋಡು-ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ಇದೇ 19ರಿಂದ 21 ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 7.30 ರವರೆಗೆ ನಗರದ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನೈಸರ್ಗಿಕ ಬಣ್ಣದ ಅಪ್ಪಟ ಹತ್ತಿ ಕೈಮಗ್ಗದ ಹಾಗೂ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಂಡಿದೆ. 19ರಂದು ಬೆಳಿಗ್ಗೆ 11.30ಕ್ಕೆ ಪೂರ್ಣಪ್ರಜ್ಞ ಸೆಂಟರ್‌ ಫಾರ್‌ ರಿಸರ್ಚ್‌ ಅಂಡ್‌ ಡೆವಲಪ್‌ಮೆಂಟ್‌ನ ನಿರ್ದೇಶಕ ಕೃಷ್ಣ ಕೊತ್ತಾಯ ಅವರು ಮೇಳಕ್ಕೆ ಚಾಲನೆ […]

ಉಡುಪಿ: ಡಿ.21 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

ಉಡುಪಿ: ಪಲ್ಸ್ ಪೋಲಿಯೊ ಕಾರ್ಯಕ್ರಮವು ಡಿ. 21ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ 5 ವರ್ಷ ವಯಸ್ಸಿನೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಪಲ್ಸ್ ಪೋಲಿಯೊ […]

ಹೆತ್ತ ಮಗಳನ್ನೇ ನಾಲ್ಕನೇ ಮಹಡಿಯಿಂದ ದೂಡಿ ಕೊಂದ ಮಹಾತಾಯಿ!

ಹೈದರಾಬಾದ್: ತಾಯಿಯೊಬ್ಬಳು ತಾನೇ ಹೆತ್ತು, ಬೆಳೆಸಿದ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಹೈದರಾಬಾದದಿನಲ್ಲಿ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ಜಗಳವಾದ ಬಳಿಕ 37 ವರ್ಷದ ಮಹಿಳೆಯೊಬ್ಬರು ಹೈದರಾಬಾದ್‌ನ ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಎಂಟು ವರ್ಷದ ಮಗಳನ್ನು ಎಸೆದು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬಾಲಕಿ ಸಾವಿಗೀಡಾಗಿದ್ದಾಳೆ ಎಂದು ಮಲ್ಕಾಜ್‌ಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಾಸಗಿ ಉದ್ಯೋಗಿಯಾಗಿರುವ ಮಹಿಳೆ ಭಾನುವಾರ ರಾತ್ರಿಯಿಂದ ತನ್ನ ಕುಟುಂಬ […]