ಡಿ.20ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ

ಉಡುಪಿ: ಕೇಂದ್ರ ಸರ್ಕಾರದ ವೋಟ್​ ಚೋರಿ ಹಗರಣದ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್​ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪ ಅಂಗವಾಗಿ ಡಿ.20ರಂದು ಬೆಳಿಗ್ಗೆ 9.30ಕ್ಕೆ ಸಿಟಿ ಬಸ್ಸು ತಂಗುದಾಣದಿಂದ ಮಣಿಪಾಲದ ಸಿಂಡಿಕೇಟ್​ ಸರ್ಕಲ್​ ವರೆಗೆ ಮಾನವ ಸರಪಳಿ ರಚಿಸಲಾಗುವುದು ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ತಿಳಿಸಿದರು. ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತ ಕಳ್ಳತನ ನಡೆದಿರುವ ಬಗ್ಗೆ […]

ಬೆಂಗಳೂರು:ರಾಜಾಜಿನಗರದಲ್ಲಿ ಡಿಸೆಂಬರ್ 19 ರಿಂದ 21 ರವರೆಗೆ ಸೇವಾಸಂಕಲ್ಪ ಕಾರ್ಯಕ್ರಮ

ಬೆಂಗಳೂರು:ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರಂದು ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದೆವೆ ಎಂದು ಅಭಯಸೇವಾ ಫೌಂಡೇಶನ್ ಅಧ್ಯಕ್ಷ ಯು ಬಿ ಉಮೇಶ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿ ನಡೆಸಿ ಮಾತನಾಡಿದ ಅವರು, ಬಡವರ, ನೊಂದವರ ಸೇವೆ ಮಾಡಲು ಮತ್ತು ಸಂಸ್ಕೃತಿ ಉಳಿಸಲು ಸ್ಥಾಪನೆಯಾಗಿದೆ. ಕಳೆದ ವರ್ಷ ಸೇವಾ ಸಂಕಲ್ಪ ಕಾರ್ಯಕ್ರಮ ಸಾವಿರಾರು ಜನರಿಗೆ ಉಪಯೋಗವಾಗಿದೆ.ಈ ಭಾರಿ ರಾಜಾಜಿಗರದ ಶ್ರೀರಾಮಮಂದಿರ ಆಟದ ಮೈದಾನ ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರ ಮೂರು ದಿನಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. […]

ಪೆರ್ಡೂರು: ಬೇಕಾಗಿದ್ದಾರೆ.

ಪೆರ್ಡೂರು: ಕಂಪ್ಯೂಟರ್ ಸೆಂಟರ್‌ಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಸ್ಥಳ: ‘ಅನಂತ ಕಿರಣ’ ಕಾಂಪ್ಲೆಕ್ಸ್ ಮುಖ್ಯ ರಸ್ತೆ ಪೆರ್ಡೂರು. ಮೊಬೈಲ್ ಸಂಖ್ಯೆ: 7353628449 / 9986297713

ಉಡುಪಿ:ರ‍್ಯಾಂಪ್ ಯೋಜನೆಯಡಿ ಇನ್‌ಕ್ಯೂಬೇಷನ್ ಜಾಗೃತಿ ಕಾರ್ಯಕ್ರಮ

ಉಡುಪಿ: ಎಐಸಿ ನಿಟ್ಟೆ ಇನ್‌ಕ್ಯೂಬೇಷನ್ ಸೆಂಟರ್ ನಿಟ್ಟೆ, ಎನ್.ಎಂ.ಎ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ನಿಟ್ಟೆ, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಹಾಗೂ ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ನಿಟ್ಟೆ ಎನ್.ಎಂ.ಎ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಇಲ್ಲಿ ಕೇಂದ್ರ ಸರ್ಕಾರದ ರ‍್ಯಾಂಪ್ ಯೋಜನೆಯಡಿಯಲ್ಲಿ ಏರ್ಪಡಿಸಿದ ಇನ್‌ಕ್ಯೂಬೇಷನ್ ಜಾಗೃತಿ ಕಾರ್ಯಕ್ರಮವನ್ನು ಎಂ.ಎಸ್.ಎಂ.ಇ – ಡಿಎಫ್‌ಒ ಪ್ರಭಾರ ಜಂಟಿ ನಿರ್ದೇಶಕ ಸುಂದರ್ ಶೇರಿಗಾರ್ ಉದ್ಘಾಟಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ […]

ಉಡುಪಿ:ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ […]