ಕಾರ್ಕಳದ ಅಜೆಕಾರು, ಮರ್ಣೆಯಲ್ಲಿ 7 ಸೆಂಟ್ಸ್ ಭೂಮಿ ಮತ್ತು ಹೆಂಚಿನ ಮನೆ ಮಾರಾಟಕ್ಕಿದೆ

ಕಾರ್ಕಳ:7 ಸೆಂಟ್ಸ್ ಭೂಮಿ ಮತ್ತು ಹೆಂಚಿನ ಮನೆ ಮಾರಾಟಕ್ಕಿದೆ.(5 ಸೆಂಟ್ಸ್ ಪರಿವರ್ತನೆ ಹಾಗೂ 2 ಸೆಂಟ್ಸ್ ಕುಂಕಿ)ಇದು ಕಾರ್ಕಳದ ಅಜೆಕಾರು, ಮರ್ಣೆ ಗ್ರಾಮದಲ್ಲಿದೆ. ಬಸ್ ಮಾರ್ಗದಿಂದ 200 ಮೀಟರ್ ದೂರದಲ್ಲಿದೆ. ಇದರ ಒಟ್ಟು ದರ 6 ಲಕ್ಷ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8197035017ಅಜೆಕಾರ್ ಪೋಸ್ಟ್, ಕಾರ್ಕಳ ತಾಲೂಕು.

ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ಓರೇನ್ ಇಂಟರ್ನ್ಯಾಷನಲ್’ನಲ್ಲಿ ಉದ್ಯೋಗಾವಕಾಶ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(MSDC) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಕೂದಲು ಮತ್ತು ಪುರುಷ ಕ್ಷೌರಿಕ ತರಬೇತುದಾರ ಕಾಸ್ಮೆಟಾಲಜಿ ಮತ್ತು ಶೃಂಗಾರ ವಿಭಾಗ ಕೈಗಾರಿಕಾ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅನುಭವ: 3+ ವರ್ಷಗಳು. ಬೋಧನೆ ಮತ್ತು ಮಾರ್ಗದರ್ಶನದಲ್ಲಿ ಉತ್ಸಾಹದೊಂದಿಗೆ. ಅಗತ್ಯವಿರುವ ಕೌಶಲ್ಯಗಳು: ಪ್ರಮಾಣೀಕೃತ ತರಬೇತುದಾರ ಕೂದಲು ಕತ್ತರಿಸುವುದು ಮತ್ತು ಶೈಲಿ ಕೂದಲು ಬಣ್ಣ ಮತ್ತು ರಾಸಾಯನಿಕ ಸೇವೆಗಳು ಪುರುಷರ ಹೇರ್ಕಟ್ಸ್ ಫೇಡ್ಸ್, ಗಡ್ಡ ಅಂದಗೊಳಿಸುವಿಕೆ ಮತ್ತು ಶೇವಿಂಗ್ ವೃತ್ತಿಪರ ನೈರ್ಮಲ್ಯ ಮತ್ತು ಸುರಕ್ಷತೆ ಆಸಕ್ತರು ತಮ್ಮ ರಿಸ್ಯುಮ್ ಅನ್ನು […]

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ!

ಕಲಬುರಗಿ,ಡಿ20:ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ನಂದಿಕೂರ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆ ಶರಣಾಗಿದ್ದಾರೆ. ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದಿದ್ದಾರೆ. ಮನೆಯಲ್ಲಿ ಮಲ್ಲಿನಾಥ ಬಿರಾದರ್ ಪತ್ನಿ, ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ […]

ಉಡುಪಿ: ಕೇಂದ್ರ ಸರ್ಕಾರದ ವೋಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಮಾನವ ಸರಪಳಿ

ಉಡುಪಿ: ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ ಜನಜಾಗೃತಿ ‌ಮೂಡಿಸಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪದ ಅಂಗವಾಗಿ ನಗರದ ಸಿಟಿ ಬಸ್‌ ನಿಲ್ದಾಣದಿಂದ ಮಣಿಪಾಲದವರೆಗೆ ಇಂದು ಮಾನವ ಸರಪಳಿ ರಚಿಸಲಾಯಿತು. ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ವಂದೇ ಮಾತರಂ ಹಾಗೂ ಸಂವಿಧಾನ ಪೀಠಿಕೆ ಓದುವ ಮೂಲಕ‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಿರ್ಮಾಣ ಮಾಡಿರುವ ಸಂವಿಧಾನಕ್ಕೆ ನಿರಂತರವಾಗಿ‌ […]

ಉಡುಪಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ವಲಸಿಗರು ಪತ್ತೆ!? ಪ್ರಕರಣ ದಾಖಲು

ಉಡುಪಿ: ಉಡುಪಿ ಜಿಲ್ಲಾ ಯುವಮೋರ್ಚಾದ ಅಧ್ಯಕ್ಷನ ರೆಸಾರ್ಟ್ ವೊಂದರಲ್ಲಿ ಯಾವುದೇ ದಾಖಲೆಗಳಿಲ್ಲದಿರುವ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರಿನ ಸರಕಾರಿ ಆಸ್ಪತ್ರೆಗೆ ಒಬ್ಬರು ವಿದೇಶಿ ಗರ್ಭಿಣಿಯೊಬ್ಬರು ಚಿಕಿತ್ಸೆಗೆಂದು ಬಂದಿದ್ದು, ಅಲ್ಲಿನ ವೈದ್ಯರು ಆಕೆಯೊಂದಿಗೆ ದಾಖಲಾತಿಗಳನ್ನು ಕೇಳಿದ್ದರು. ಆದರೆ ಆಕೆ ಯಾವುದೇ ದಾಖಲಾತಿ ಹೊಂದಿಲ್ಲ ಎಂದು ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಯವರು ಸ್ಥಳೀಯ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೂಡಲೇ ಮಾಹಿತಿ ನೀಡಿದ್ದರು. ಅದರಂತೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರು […]