ಉಡುಪಿ:ಜೇಸಿಐ ಕಲ್ಯಾಣಪುರದ ಅಧ್ಯಕ್ಷರಾಗಿ ವಿರೇನ್ ವಿಜಯ ಸುವರ್ಣ ಆಯ್ಕೆ

ಉಡುಪಿ:2026ನೇ ಸಾಲಿನ ಜೇಸಿಐ ಕಲ್ಯಾಣಪುರದ 24ನೇ ಅಧ್ಯಕ್ಷರಾಗಿ ವಿರೇನ್ ವಿಜಯ ಸುವರ್ಣ ಆಯ್ಕೆಯಾಗಿರುತ್ತಾರೆ. ನೂತನ ಪದಾಧಿಕಾರಿಗಳಾಗಿ ಐ.ಪಿ.ಪಿ ಎವಿಟಾ ಡಿಸೋಜ, ಕಾರ್ಯದರ್ಶಿ ರಾಹುಲ್, ಉಪಾಧ್ಯಕ್ಷರಾಗಿ ಮ್ಯಾನೇಜ್‌ಮೆಂಟ್ ಅನುಸೂಯ ಅನಿಲ್, ಕಮ್ಯೂನಿಟಿ ಡೆವಲಪ್‌ಮೆಂಟ್ ಗ್ಲಾಡ್ನನ್ ಕಾರ್ಡೋಜಾ, ಟ್ರೈನಿಂಗ್ ನಿರಂತರ ಎನ್.. ಬಿಸಿನೆಸ್ ವೇದಾಂತ್ ಜೆ., ಪಿ.ಆರ್. & ಮಾಕೇಟಿಂಗ್ ಮಿಚೆಲ್ ಡಿಸೋಜ, ಜಿ & ಡಿ – ಇನಿಕಾ ಡಿಸೋಜ, ಜೊತೆ ಕಾರ್ಯದರ್ಶಿ ಶ್ವೇತಾ ಆರುಣ್, ಕೋಶಾಧಿಕಾರಿ ಪ್ರಜ್ವಲ್ ಸಿ. ಅಮೀನ್, ಬುಲೆಟಿನ್ ಮೆಲ್ಟಾ ಲೂವಿಸ್, ಲೇಡಿ ಜೇಸಿ […]

ಮಣಿಪಾಲ: ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆಮಗನಿಗೆ ಹಲ್ಲೆ- ಪ್ರಕರಣ ದಾಖಲು

ಉಡುಪಿ: ಜಾಗದ ವಿಚಾರದ ದ್ವೇಷದಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಆರೋಪಿಗಳ ತಂಡ ಹಲ್ಲೆ ನಡೆಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.11ರಂದು ಬೊಮ್ಮರಬೆಟ್ಟು ಗ್ರಾಮದ ಹುಸೇನ್ ಶೇಖ್ ಅಹ್ಮದ್ ಹಾಗೂ ಆರೋಪಿಗಳಾದ ಮೊಹಮ್ಮದ್ ರಫೀಕ್, ಮೊಹಮ್ಮದ್ ಅಶ್ರಫ್, ಮೊಹಮ್ಮದ್ ಸಾಜೀಕ್ ಎಂಬವರಿಗೆ ಜಾಗದ ವಿಚಾರದಲ್ಲಿ ಬೊಮ್ಮರಬೆಟ್ಟು ಗ್ರಾಮದಲ್ಲಿ ಗಲಾಟೆ ನಡೆದಿತ್ತು. ನಂತರ ಚಿಕಿತ್ಸೆ ಬಗ್ಗೆ ಮಣಿಪಾಲ ಆಸ್ಪತ್ರೆಗೆ ಹುಸೇನ್ ಶೇಖ್ ಹಾಗೂ ಅವರ ಮಗ ಹೋಗಿದ್ದು, ಆಗ ಆಸ್ಪತ್ರೆಯ ಎಮರ್ಜೆನ್ಸಿ […]

ಉಡುಪಿ:ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ ಡಾ. ಫಾರೂಕ್ ಚಂದ್ರನಗರ ಆಯ್ಕೆ

ಉಡುಪಿ:ಅನ್ನ ಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್( ರಿ)ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ಬೆಂಗಳೂರು ವತಿಯಿಂದ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಮಾಜ ಸೇವೆಗಾಗಿ ಕೊಡಲ್ಪಡುವ ರಾಜ್ಯ ಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಇದರ ಆಡಳಿತ ನಿರ್ದೇಶಕರಾದ ಡಾ.ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆಂದು ಅನ್ನ ಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್ ಅಧ್ಯಕ್ಷರಾದ ಡಾ.ಮಹಾಂತೇಶ್ ಎಸ್ ಕಡಲಗಿ ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ ಅಧ್ಯಕ್ಷರಾದ […]

ಉಡುಪಿ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನ

ಉಡುಪಿ ನಗರದ ಪೂರ್ಣಪ್ರಜ್ಞ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆ(PIM)ಯು ದಿನಾಂಕ 18 ಡಿಸೆಂಬರ್ 2025ರಂದು ತನ್ನ ಆವರಣದಲ್ಲಿ “ಭವಿಷ್ಯದ ಆರ್ಥಿಕತೆಗೆ ನಾವೀನ್ಯತೆಗಳು: ನಿರ್ವಹಣೆ, ವಾಣಿಜ್ಯಶಾಸ್ತ್ರ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿನ ಸಂಯೋಜನೆಗಳು” ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಮ್ಮೇಳನವನ್ನು ಡಾ. ಗುರುರಾಜ ಕಿದಿಯೂರು, ಪ್ರಾಧ್ಯಾಪಕರು ಹಾಗೂ ಡೀನ್ (ಅಕಾಡೆಮಿಕ್ಸ್), ಟಿ.ಎ.ಪಿ. ಮ್ಯಾನೇಜ್‌ಮೆಂಟ್ ಸಂಸ್ಥೆ, ಮಣಿಪಾಲ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ವ್ಯಾಪಾರ ಕ್ಷೇತ್ರದ […]

ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಮಂಗಳೂರು-ಉಡುಪಿ ಇದರ ವಾರ್ಷಿಕ ಮಹಾಸಭೆ

ಉಡುಪಿ : ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರದಲ್ಲಿಯೇ ಶೆ.100ರಷ್ಟು ಜಾರಿಗೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ. ರವಿವಾರದಂದು ನಗರದ ಡಾನ್ ಬಾಸ್ಕೊ ಸಭಾಂಗಣದಲ್ಲಿ ನಡೆದ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಮಂಗಳೂರು-ಉಡುಪಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.ಸರಕಾರವೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಈ ಹಿಂದೆ ನ್ಯಾಯಾಲಯ ಹೇಳಿತ್ತು. ಇದರ ಜಾರಿ ಸಂಬಂಧ ಜನವರಿಯಲ್ಲಿ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗುವುದು. ನ್ಯಾಯಾಲಯದಲ್ಲಿ ಶೀಘ್ರ ಆದೇಶ ಹೊರಬೀಳುವುದಕ್ಕೆ ಪೂರಕವಾಗಿ ಸರಕಾರ […]