ಉಡುಪಿ:ಜ.10 ಮತ್ತು 11ರಂದು “Malhara Summer Style” ಪ್ರದರ್ಶನ

ಉಡುಪಿ:ಜ.10 ಮತ್ತು 11ರಂದು “Malhara Summer Style” ಪ್ರದರ್ಶನವು ಡಯಾನಾ ಹೋಟೆಲ್ ಜೋಡುಕಟ್ಟೆ ರಸ್ತೆ ಉಡುಪಿಯಲ್ಲಿ ನಡೆಯಲಿದೆ. ಇಲ್ಲಿ ಎಲ್ ಟೇಬಲ್ ಸ್ಪೇಸ್, ಸಿಂಗಲ್ ಟೇಬಲ್ ಸ್ಪೇಸ್, ಸಿ ಟೇಬಲ್ ಸ್ಪೇಸ್, ಸ್ಟಾಲ್ ಗಳು ಲಭ್ಯವಿದ್ದು,ನಿಮ್ಮ ಸ್ಟಾಲ್ ಅನ್ನು ಈಗಲೇ ಬುಕ್ ಮಾಡಿ. ಮಾಹಿತಿಗಾಗಿ ಸಂಪರ್ಕಿಸಿ:+9186186 29503

ರೈಲು ಪ್ರಯಾಣ ದರ ಮತ್ತೆ ಏರಿಕೆ: ಡಿ.26ರಿಂದ ಜಾರಿ; ರೈಲ್ವೆ ಸಚಿವಾಲಯ ಆದೇಶ

ನವದೆಹಲಿ: ಇದೇ ಡಿಸೆಂಬರ್ 26ರಿಂದ ಜಾರಿಗೆ ಬರುವಂತೆ ಭಾರತೀಯ ರೈಲ್ವೆ ಸಚಿವಾಲಯವು ಪ್ರಯಾಣ ದರ ಏರಿಕೆ ಘೋಷಿಸಿದ್ದು, ಈ ನಿರ್ಧಾರದಿಂದ ದೂರದ ಊರುಗಳಿಗೆ ಪ್ರಯಾಣಿಸುವವರಿಗೆ ತುಸು ಹೊರೆಯಾಗಲಿದೆ.ಮೇಲ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳ ಎಸಿ ಹಾಗೂ ನಾನ್‌ ಎಸಿ ‍ಪ್ರಯಾಣ ದರವನ್ನು ಪ್ರತಿ ಕಿ.ಮೀಗೆ 2 ಪೈಸೆ ಏರಿಕೆ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ‘ಉಪನಗರ ರೈಲುಗಳಲ್ಲಿನ ಮಾಸಿಕ ಸೀಸನ್‌ ಟಿಕೆಟ್‌ ಹಾಗೂ ಇತರೆ ರೈಲುಗಳಲ್ಲಿ 215 ಕಿ.ಮೀ ವರೆಗಿನ ಸಾಮಾನ್ಯ ದರ್ಜೆಯ ಪ್ರಯಾಣದರದಲ್ಲಿ ಯಾವುದೇ ಏರಿಕೆ […]

ತಾಪಮಾನ ತೀವ್ರ ಕುಸಿತ: ಇಂದು ರಾಜ್ಯದ ಹಲವು ಕಡೆ ಶೀತ ಗಾಳಿ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದಿಂದ ತಾಪಮಾನದಲ್ಲಿ ಕುಸಿತವಾಗಿ ಚಳಿ ಹೆಚ್ಚಾಗುತ್ತಿದೆ. ಸೋಮವಾರ ರಾಜ್ಯದ ವಿವಿಧೆಡೆ ಶೀತ ಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರಿಯುವ ಸಾಧ್ಯತೆಯಿದೆ. ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಒಳನಾಡಿನ ಕೆಲ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 7.5 ಡಿಗ್ರಿ ಸೆಲ್ಸಿಯಸ್‌ವರೆಗೂ […]

ಜೇನು ಕೃಷಿ ಕಲಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ.

ಉಪ್ಪಿನಂಗಡಿ: ಕೂಲಿ ಕಾರ್ಮಿಕ ಕುಟುಂಬದ 13 ವರ್ಷದ ಬಾಲಕಿಯನ್ನು ಜೇನು ಕೃಷಿ ಕಲಿಸುವ ನೆಪದಲ್ಲಿ ಮನೆಯಲ್ಲಿರಿ ಸಿಕೊಂಡು, ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ ನೆಕ್ಕಿಲಾಡಿ ಬೇರಿಕೆ ನಿವಾಸಿ ಅಬ್ದುಲ್ ಗಫೂರ್ (50) ಎಂಬಾತನನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಉತ್ತರ ಕರ್ನಾಟಕ ಭಾಗದಿಂದ ಬಂದಿದ್ದ ಕುಟುಂಬವೊಂದರ ಬಾಲಕಿಗೆ ಆರೋಪಿಯು ಮನೆಯಲ್ಲೇ ವಾಸ್ತವ್ಯ ಕಲ್ಪಿಸಿದ್ದ. ಪೋಷಕರು ಆರೋಪಿಯನ್ನು ನಂಬಿ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಊರಿಗೆ ಹೋಗಿದ್ದರು. ಡಿ.19ರಂದು ಊರಿಂದ ವಾಪಸ್‌ ಬಂದಿದ್ದ ಬಾಲಕಿಯ ತಾಯಿ ಹಾಗೂ ಸೋದರತ್ತೆ ಬಾಲಕಿಯ ಯೋಗಕ್ಷೇಮ […]

ಸಾಣೂರು ಮುರತಂಗಡಿ ಪರಿಸರದ ಜಾಗೃತ ನಾಗರಿಕರ ಛಲ ಬಿಡದ ಒತ್ತಡಕ್ಕೆ ಕೊನೆಗೂ ಮಣಿದ ಹೆದ್ದಾರಿ ಇಲಾಖೆ: ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಾಣ, ಜನರ ಸುರಕ್ಷತೆಗೆ ಒತ್ತಾಯ.

ಕಾರ್ಕಳ: ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಗೋದಾಮಿಗೆ ಹೋಗಲು ರಾ.ಹೆ 169 ಮುರತಂಗಡಿ ಸರ್ವಿಸ್ ರಸ್ತೆಯಿಂದ ಸಂಪರ್ಕ ರಸ್ತೆ ನಿರ್ಮಾಣವು ಡಿಸೆಂಬರ್ 19 ರಂದು ಪೂರ್ಣಗೊಂಡಿದೆ. ಸದ್ಯಕ್ಕೆ ತಾತ್ಕಾಲಿಕವಾಗಿ ವಾಹನಗಳಿಗೆ ಮತ್ತು ಗ್ರಾಹಕರಿಗೆ ಸರಾಗವಾಗಿ ಸಂಚರಿಸಲು ಅನುಕೂಲವಾಗಿದೆ. ಕಳೆದ ಕೆಲವು ದಿನಗಳಿಂದ ಮುರತಂಗಡಿ ಪರಿಸರದ ಸರ್ವಿಸ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸಾಣೂರು ಸೊಸೈಟಿಗೆ ಹೋಗುವ ಸಂಪರ್ಕ ರಸ್ತೆ ಕಡಿತವಾಗಿತ್ತು. ಸೊಸೈಟಿಗೆ ಪ್ರತಿನಿತ್ಯ ಬರುವ ನೂರಾರು ಗ್ರಾಹಕರಿಗೆ ಇದರಿಂದಾಗಿ ತೀವ್ರ ತೊಂದರೆಯಾಗಿತ್ತು. ಸ್ವಲ್ಪ ತಡವಾಗಿಯಾದರೂ ಜನರ ಒತ್ತಡಕ್ಕೆ […]