ಉಡುಪಿಯಲ್ಲಿ ಮನಸೆಳೆದ ಜಾನಪದ ಮತ್ತು ಯಕ್ಷಗಾನ ಸಂಭ್ರಮ ಸಂಪನ್ನ

ಉಡುಪಿ: ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಲಯನ್ಸ್ ಜಿಲ್ಲೆ 317ಸಿ ಇದರ ಇದರ ಸಾಂಸ್ಕೃತಿಕ (ಜಾನಪದ ಮತ್ತು ಯಕ್ಷಗಾನ ) ಕಾರ್ಯಕ್ರಮಗಳ ಸಂಯೋಜಕಿ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಅಜ್ಜರಕಾಡು ಪುರಭವನದಲ್ಲಿ ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು […]

ಉಡುಪಿ ಪರ್ಯಾಯ ಮಹೋತ್ಸವ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ಉಡುಪಿ: ಇತಿಹಾಸ ಪ್ರಸಿದ್ಧ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ ಮಾಡಲು ಶ್ರೀ ದತ್ತಾತ್ರೇಯ ದೇವಸ್ಥಾನ ಸಂಪಿಗೆ ನಗರ ಉದ್ಯಾವರ ಇಲ್ಲಿ ಪರ್ಯಾಯ ಮಹೋತ್ಸವದ ಜಿಲ್ಲಾ ಮಹಿಳಾ ಸಂಚಾಲಕಿ ನಯನಾ ಗಣೇಶ್ ಉದ್ಯಾವರ ಚಾಲನೆ ನೀಡಿದರು. ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷ ರಾದ ಗಣೇಶ್ ಕುಮಾರ್ ಸಂಪಿಗೆ ನಗರ ಇವರು ಎಲ್ಲರನ್ನೂ ಸ್ವಾಗತಿಸಿದರು. ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಕೋಟ್ಯಾನ್ ಕಂಪನ್ ಬೆಟ್ಟು ರವರು ನಮ್ಮೂರಿನ ಎಲ್ಲಾ ಜನರು ಪರ್ಯಾಯ ಮಹೋತ್ಸವದಲ್ಲಿ […]