ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಯಶಸ್ವಿ 50 ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳೊಂದಿಗೆ ಮಹತ್ವದ ಮೈಲಿಗಲ್ಲು.

ಮಣಿಪಾಲ,ಡಿ.23: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ 50 ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ, ಇದು ಸುಧಾರಿತ ಮತ್ತು ರೋಗಿ-ಕೇಂದ್ರಿತ ಶಸ್ತ್ರಚಿಕಿತ್ಸಾ ಆರೈಕೆಗೆ ತನ್ನ ಬದ್ಧತೆಯನ್ನು ಬಲಪಡಿಸಿದೆ. ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆ ಕಾರ್ಯಕ್ರಮವನ್ನು ಜೂನ್ 2025 ರಲ್ಲಿ ಪರಿಚಯಿಸಲಾಯಿತು ಮತ್ತು ಕಡಿಮೆ ಅವಧಿಯಲ್ಲಿ, ಆಸ್ಪತ್ರೆಯು ಸ್ಥಿರವಾಗಿ ಸಕಾರಾತ್ಮಕ ಕ್ಲಿನಿಕಲ್ ಫಲಿತಾಂಶಗಳ ಮೂಲಕ ಈ ಮೈಲಿಗಲ್ಲನ್ನು ಸಾಧಿಸಿದೆ. ಈ ಕಾರ್ಯವಿಧಾನಗಳನ್ನು ಪ್ರಧಾನವಾಗಿ ಆಂಕೊಲಾಜಿ ಮತ್ತು ಮೂತ್ರಶಾಸ್ತ್ರ ಕಾಯಿಲೆಗಳ ಶಸ್ತ್ರ ಚಿಕಿತ್ಸೆಗೆ ನಡೆಸಲಾಯಿತು, ರೊಬೊಟಿಕ್ ನೆರವಿನ […]
ಮೊಬೈಲ್ ಪ್ರಿಯಾರಿಗೆ ಬಿಗ್ ಶಾಕ್; 2026ರಲ್ಲಿ ಮೊಬೈಲ್ ರೀಚಾರ್ಜ್’ಗಳು ಮತ್ತಷ್ಟು ದುಬಾರಿ!

ಹೊಸ ವರ್ಷದ ಸಂಭ್ರಮದಲ್ಲಿರೋ ಮೊಬೈಲ್ ಪ್ರಿಯರಿಗೆ ದೊಡ್ಡ ಆಘಾತ ಕಾದಿದೆ. 2026ರಲ್ಲಿ ಮೊಬೈಲ್ ರೀಚಾರ್ಜ್ ಯೋಜನೆಗಳು ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ರಿಲಯನ್ಸ್ ಜಿಯೋ, ಏರ್ಟೆಲ್, ವೊಡಾಫೋನ್ ಐಡಿಯಾ ತಮ್ಮ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳ ಬೆಲೆಗಳನ್ನು ಶೇಕಡಾ 20 ರಷ್ಟು ಹೆಚ್ಚಿಸಬಹುದು ಎಂದು ಹೇಳಲಾಗಿದೆ. ಹಲವಾರು ಆಯ್ದ ಯೋಜನೆಗಳಲ್ಲಿನ ಸುಂಕ ಹೆಚ್ಚಳದ ಬಗ್ಗೆ ಕಂಪನಿಯ ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಲಾಗಿದೆ. ಟೆಲಿಕಾಂ ಕಂಪನಿಗಳು ಕಳೆದ ಒಂದು ತಿಂಗಳಿನಿಂದ ತಮ್ಮ ಯೋಜನೆಗಳನ್ನು ಪರಿಷ್ಕರಿಸುತ್ತಿವೆ. ಇದು […]
ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ; ಚೆನ್ನೈ ಹೈಕೋರ್ಟ್ ಮಹತ್ವದ ಸೂಚನೆ!

ಹೊಸ ವರ್ಷ ಆಚರಣೆಯ ಪಾರ್ಟಿಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ ಎಂದು ಚೆನ್ನೈ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಹೊಸ ವರ್ಷಾಚರಣೆ ಸಂದರ್ಭಗಳಲ್ಲಿ ಸ್ಟಾರ್ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ಮಕ್ಕಳನ್ನು ಮದ್ಯ ಸೇವಿಸುವ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ ಎಂಬ ದೂರು ಬಂದರೆ ತಕ್ಷಣ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾಮಾನ್ಯವಾಗಿ ಹೊಸ ವರ್ಷಾಚರಣೆಯ ಸಮಯದಲ್ಲಿ, ಚೆನ್ನೈ ಮರೀನಾ ಬೀಚ್ನಲ್ಲಿರುವ ಸ್ಟಾರ್ ಹೋಟೆಲ್ಗಳು ಮತ್ತು ಅಪಾರ್ಟ್ಮೆಂಟ್ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ, ಇವುಗಳಿಗೆ ಹೆಚ್ಚಿನ […]
ಉಡುಪಿ: ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್ನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನುಬಾಹಿರವಾಗಿ […]
ಉಡುಪಿ:ಕ್ರಿಸ್ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ಡಿ.15 ರಿಂದ ಜ.11ರವರೆಗೆ ಬೃಹತ್ ಮಾರಾಟ ಮೇಳ

ಉಡುಪಿ: ಡಿ.15 ರಿಂದ ಜ.11ರವರೆಗೆ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಸೋಜಾ ಬಳಗದಿಂದ ಬೃಹತ್ ಮಾರಾಟ ಮೇಳವು ಉಡುಪಿಯಲ್ಲಿ ನಡೆಯಲಿದೆ. ಇಲ್ಲಿ ಎಕ್ಸ್ಚೇಂಜ್ ಆಫರ್, ಕಾಂಬೋ ಆಫರ್, ಹಾಗೂ ಎಲ್ಲಾ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ನ ಪ್ರತಿ ಖರೀದಿಗೆ 50% ರಿಯಾಯಿತಿ ದೊರಕಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7353750507