ಉಡುಪಿ:ಜಾಗೃತ ಗ್ರಾಹಕರಿಂದ ಜಾಗೃತ ನ್ಯಾಯಯುತ ಸಮಾಜ ನಿರ್ಮಾಣ ಸಾಧ್ಯ: ಸುಮೀಲ ಟಿ ಮಾಸರೆಡ್ಡಿ

ಉಡುಪಿ: ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು, ದೋಷಪೂರಿತ ವಸ್ತುಗಳು ಮತ್ತು ಕೊರತೆಯಿಂದ ಕೂಡಿದ ಸೇವೆಗಳ ವಿರುದ್ಧ ಪರಿಹಾರ ಒದಗಿಸಲು ಮತ್ತು ನ್ಯಾಯಯುತ ವ್ಯಾಪಾರ ಪದ್ಧತಿಗಳನ್ನು ಉತ್ತೇಜಿಸಲು 1986 ರಲ್ಲಿ ಗ್ರಾಹಕರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದರ ನೆನಪಿಗಾಗಿ ಪ್ರತಿ ವರ್ಷ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸುತ್ತೇವೆ. ವಿದ್ಯಾರ್ಥಿಗಳಲ್ಲಿ ಗ್ರಾಹಕರ ಹಕ್ಕುಗಳ ಬಗ್ಗೆ ಸರಿಯಾದ ಮಾಹಿತಿ ಇರುವುದು ಅಗತ್ಯ. ಆನ್‌ಲೈನ್ ಯುಗದಲ್ಲಿ ವಿದ್ಯಾರ್ಥಿಗಳೂಗ್ರಾಹಕರಾಗಿದ್ದಾರೆ. ಜಾಗೃತ ಗ್ರಾಹಕರಿಂದ ಜಾಗೃತ ಮತ್ತು ನ್ಯಾಯಯುತ ಸಮಾಜ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳಪರಿಹಾರ […]

ಬಲ್ಲಾಳ್ ಮೊಬೈಲ್ಸ್” ನಲ್ಲಿ ಗ್ರಾಹಕರಿಗೆ ಭರ್ಜರಿ ಕ್ರಿಸ್ಮಸ್ ಆಫರ್ಸ್; ಎಕ್ಸ್ಚೇಂಜ್ ಆಫರ್, ಬಂಪರ್ ಪ್ರೈಸ್ 6 ಬೈಕ್‌’ಗಳು ಹಾಗೂ ಪ್ರತಿ ಖರೀದಿಗೆ ಉಡುಗೊರೆಗಳ ಸುರಿಮಳೆ.

ಉಡುಪಿ: ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿರುವ ಹೆಸರಾಂತ “ಬಲ್ಲಾಳ್ ಮೊಬೈಲ್ಸ್” ಶೋರೂಮ್‌ನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ಭರ್ಜರಿ ಆಫರ್‌ಗಳನ್ನು ಲಾಂಚ್ ಮಾಡಲಾಗಿದೆ. ಇಲ್ಲಿಗೆ ಭೇಟಿ ನೀಡುವ ಮೂಲಕ ಕ್ರಿಸ್ಮಸ್ ಹಾಗೂ ಹೊಸ ವರ್ಷವನ್ನು ಮತ್ತಷ್ಟು ಸಂತೋಷವಾಗಿ ಆಚರಿಸಕೊಳ್ಳಬಹುದು. ಎಕ್ಸ್ಚೇಂಜ್ ಆಫರ್: ತಮ್ಮ ಹಳೆಯ ಸ್ಮಾರ್ಟ್‌ಫೋನ್‌ನ್ನು ಉತ್ತಮ ಮಾದರಿಯ ಹೊಸ ಫೋನ್‌ಗೆ ಅಪ್ಗ್ರೇಡ್ ಮಾಡಲು ಬಲ್ಲಾಳ್ ಮೊಬೈಲ್ಸ್ ವಿಶೇಷ ಎಕ್ಸ್ಚೇಂಜ್ ಆಫರ್ ನೀಡುತ್ತಿದೆ. ನಿಮಗೆ ಇಷ್ಟವಾದ ಬ್ರ್ಯಾಂಡ್‌ಗಳ ಹೊಸ ಫೋನ್‌ಗಳನ್ನು ಆಕರ್ಷಕ ದರದಲ್ಲಿ ಪಡೆಯಬಹುದು. “ದಿ […]

Christmas Eve 2025: ಕ್ರಿಸ್​ಮಸ್​ ಈವ್ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಣೆ ವಿಧಾನ ತಿಳಿಯಿರಿ

ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್‌ಮಸ್‌ ಹಬ್ಬವನ್ನಾಗಿ ಪ್ರತಿವರ್ಷ ಆಚರಿಸಲಾಗುತ್ತದೆ. ಈ ದಿನದಂದು ಜನರು ಚರ್ಚ್​ಗೆ ಹೋಗಿ ವಿಶೇಷವಾಗಿ ಪಾರ್ಥನೆ ಸಲ್ಲಿಸುವುದರೊಂದಿಗೆ ಮನೆಯನ್ನು ಕ್ರಿಸ್​ಮಸ್​ ಟ್ರೀ ಹಾಗೂ ಹೂವುಗಳಿಂದ ಅಲಂಕರಿಸಲಾಗುತ್ತದೆ. ಸಂಬಂಧಿಕರು, ಸ್ನೇಹಿತರೆಲ್ಲಾ ಒಟ್ಟಾಗಿ ಸೇರಿ ವಿಶೇಷ ಆಹಾರಗಳನ್ನು ಮಾಡಿ ಸವಿಯುತ್ತಾರೆ. ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ. ಪ್ರತಿ ವರ್ಷ ಡಿಸೆಂಬರ್ 25 ರಂದು ಪ್ರಪಂಚದಾದ್ಯಂತ ಜನರು ಕ್ರಿಸ್​ಮಸ್ ​ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ರೇಲ್‌, ಆಸ್ಟ್ರೇಲಿಯಾ, ಅಮೆರಿಕ, ಬ್ರಿಟನ್‌, ಜಪಾನ್‌, ಚೈನಾ, ಈಜಿಪ್ಟ್‌, ರಷ್ಯಾ, ರೊಮೊನಿಯಾ, ಭಾರತ […]