ಡಾ. ಮಾಧವ ಪೈಗಳ ಸಾಧನೆ, ಯೋಜನೆ ನಮ್ಮೆಲ್ಲರ ಬದುಕಿಗೆ ವರದಾನ- ಡಾ. ರವಿರಾಜ ಎನ್. ಸೀತಾರಾಮ

ಉಡುಪಿ: ಡಾ.ಮಾಧವ ಪೈಯವರ ಶೈಕ್ಷಣಿಕ ಬ್ಯಾಂಕಿಂಗ್ ಆರೇೂಗ್ಯ ಕ್ಷೇತ್ರಗಳ ಕಾರ್ಯಯೇೂಜನೆಗಳಿಂದು ನಮ್ಮೆಲ್ಲರ ಬದುಕಿಗೆ ವರದಾನವಾಗಿ ಮೂಡಿಬಂದಿದೆ. ನಾವು ಎಷ್ಟೇ ವಿದ್ಯಾವಂತರಾದರೂ ಹೆತ್ತ ತಾಯಿ ಹಾಗೂ ಹುಟ್ಟೂರನ್ನು ಮರೆಯಲೇಬಾರದು ಅನ್ನುವುದು ಡಾ। ಮಾಧವ ಪೈ ಅವರ ಬದುಕಿನ ಸಂದೇಶವೂ ಆಗಿತ್ತು. ಸ್ಥಳೀಯವಾಗಿ ಸಂಶೋಧನೆ ಮತ್ತು ಉದ್ಯೋಗದ ಅವಕಾಶವೂ ಸಾಕಷ್ಟು ನಮ್ಮಲ್ಲಿದೆ.ಅದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು. ತಾವು ಕಲಿತ ವಿದ್ಯಾಸಂಸ್ಥೆಗೆ ಹಳೆ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ಪ್ರೇೂತ್ಸಾಹಿಸಲು ಅವಕಾಶವಿದೆ. ಹಳೆ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ […]

ಉಡುಪಿ: ರೈಲಿನಲ್ಲಿ ಮಹಿಳೆಯ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ.

ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ವರದಿಯಾಗಿದೆ. ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಬಳಿ ಇರಿಸಿ ರಾತ್ರಿ ಮಲಗಿದ್ದರು. ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ […]

ಉಡುಪಿ:InTouch ಮಾರ್ಕೆಟಿಂಗ್ ಸೊಲ್ಯೂಷನ್ಸ್ ನಲ್ಲಿ ಗ್ರಾಫಿಕ್ ಡಿಸೈನರ್ / ವಿಡಿಯೋ ಎಡಿಟರ್ ಹುದ್ದೆಗೆ ನೇಮಕಾತಿ

ಉಡುಪಿ:InTouch ಮಾರ್ಕೆಟಿಂಗ್ ಸಲ್ಯೂಷನ್ಸ್ ನಲ್ಲಿ ಗ್ರಾಫಿಕ್ ಡಿಸೈನರ್ / ವಿಡಿಯೋ ಎಡಿಟರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಫೋಟೋಶಾಪ್, ಇಲ್ಯುಸ್ಟ್ರೇಟರ್ (ಗ್ರಾಫಿಕ್ ಡಿಸೈನರ್) ಪ್ರೀಮಿಯರ್ ಪ್ರೊ, ಆಫ್ಟರ್ ಎಫೆಕ್ಟ್ (ವಿಡಿಯೋ ಎಡಿಟರ್) ಇದರಲ್ಲಿ 2-3 ವರ್ಷಗಳ ಅನುಭವವಿದ್ದು, ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು. ನಿಮ್ಮ ರೆಸ್ಯೂಮ್ ಕೆಳಗಿನ ಇಮೇಲ್ ಗೆ ಕಳುಹಿಸಿ:ಉಡುಪಿ, ಮಂಗಳೂರು[email protected]

ಕುಂದಾಪುರ: ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ

ಉಡುಪಿ: ಕುಂದಾಪುರ ವೆಂಕಟರಮಣ ದೇವಸ್ಥಾನದ ಎದುರಿನ ರಥಬೀದಿಯಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಪುಸ್ತಕದಂಗಡಿ ಸೇರಿದಂತೆ ಐದಾರು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದೆ. ಸೋಮವಾರ ಮುಂಜಾನೆ ಮೂರು ಗಂಟೆಗೆ ಸುಮಾರಿಗೆ ಘಟನೆ ನಡೆದಿದ್ದು, ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪಟಾಕಿಗಳು ಸಿಡಿದ ಪರಿಣಾಮ ಸುತ್ತಮುತ್ತಲ ಪ್ರದೇಶದಲ್ಲಿ ಕೆಲಕಾಲ ಆತಂಕ ವಾತಾವರಣ […]

ಉಡುಪಿ:ಇಂಚರ ಸರ್ಜಿಕಲ್ ಕ್ಲಿನಿಕ್ ನ ಕಾಪು ಬ್ರಾಂಚ್ ನಲ್ಲಿ ನರ್ಸಿಂಗ್ ಹಾಗೂ ಆಯಾ ಹುದ್ದೆಗೆ ನೇಮಕಾತಿ

ಉಡುಪಿ:ಇಂಚರ ಸರ್ಜಿಕಲ್ ಕ್ಲಿನಿಕ್ ಎಜೆ ಆಸ್ಪತ್ರೆ ರಸ್ತೆ ಉಡುಪಿ ಇದರ ಕಾಪು ಬ್ರಾಂಚ್ ನಲ್ಲಿ ಕೆಲಸ ಮಾಡಲು ನರ್ಸಿಂಗ್ ಹಾಗೂ ಆಯಾ ಹುದ್ದೆಗೆ ಅವಕಾಶವಿದೆ. ಕಾಪು ಪರಿಸರದ ಅಭ್ಯರ್ಥಿಗಳಿಗೆ ಆದ್ಯತೆ. ಸಂಪರ್ಕಿಸಬೇಕಾದ ವಿಳಾಸ: 9845136322