ಉಡುಪಿ:ಪ್ರಾಣಿ ಸಂರಕ್ಷಣಾ ಸೇವೆ ನೀಡಲು ಅರ್ಜಿ ಆಹ್ವಾನ

ಉಡುಪಿ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ, ಪಾಲನೆ ಮತ್ತು ಪ್ರಾಣಿ ಸಂರಕ್ಷಣಾ ಸೇವೆಗಳನ್ನು ನೀಡಲು ಆಸಕ್ತಿವುಳ್ಳ ಅನುಭವ ಹೊಂದಿರುವ ಅರ್ಹ ಅನುಭವಿ ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ತಮ್ಮ ಜಾಗದಲ್ಲಿ ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಾಣ ಹಾಗೂ ಸಂತಾನಹರಣ ಚಿಕಿತ್ಸೆಕೈಗೊಳ್ಳುವುದರೊಂದಿಗೆ ಪಾಲನಾ ಪೊಷಣೆಯನ್ನು ನಿರ್ವಹಿಸಬೇಕು ಅಥವಾ ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಪುರಸಭಾ ವತಿಯಿಂದನೀಡುವ ಸ್ಥಳದಲ್ಲಿ […]
ಉಡುಪಿ:ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ: ಸುಮಾರು 8-9 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ನಿವಾಸಿ ವಿಠ್ಠಲ್ ಶೇಟ್ (63) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಕೊಂಕಣಿ, ಹಿಂದಿ, ಇಂಗ್ಲೀಷ್ ಹಾಗೂ ಮರಾಠಿ ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ […]