ಕಾರ್ಕಳ ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ, ಕಾರ್ಕಳ ಶಾಸಕ ನೇರ ಹೊಣೆ: ಮುನಿಯಾಲು ಉದಯ ಕುಮಾರ್ ಶೆಟ್ಟಿ

ಕಾರ್ಕಳ: ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ಎರಡನೆಯ ಬಾರಿ ಕಳ್ಳತನ ನಡೆದಿದೆ. ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ. ಈ ದುಸ್ಥಿತಿಗೆ ಶಾಸಕ ಸುನೀಲ್ ಕುಮಾರ್ ನೇರ ಹೊಣೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ ಶೆಟ್ಟಿ ತಿಳಿಸಿದ್ದಾರೆ. ಮೊದಲನೇ ಬಾರಿ ಕಳ್ಳತನ ನಡೆದಿದ್ದು:ಕಂಚಿನ ಬದಲು ಪರಶುರಾಮರ ಪೈಬರ್ ಮಿಶ್ರಿತ ನಕಲಿ ಪ್ರತಿಮೆ ನಿರ್ಮಿಸಿ ಅದರಲ್ಲಿಯೂ ಪ್ರತಿಮೆಯ ಸೊಂಟದ ಮೇಲಿನ ಭಾಗವನ್ನು ಸುನೀಲ್ ಕುಮಾರ್ ನಿರ್ದೇಶನದಂತೆ ಕಳ್ಳತನ ನಡೆಸಲಾಗಿತ್ತು. […]
ಉಡುಪಿ:ಗ್ರಾಫಿಕ್ ಡಿಸೈನರ್ ಹುದ್ದೆಗೆ ನೇಮಕಾತಿ

ಉಡುಪಿ:ಗ್ರಾಫಿಕ್ ಡಿಸೈನರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅರ್ಹತೆಗಳು: ▪️ ಈ ಕೆಲಸದಲ್ಲಿ ಎರಡು ವರ್ಷಕ್ಕಿಂತ ಹೆಚ್ಚಿನ ಅನುಭವವಿರಬೇಕು. ▪️ ವಿಶ್ವಾಸಾರ್ಹ ಮತ್ತು ವೃತ್ತಿಪರರಾಗಿರಬೇಕು. ▪️ ಟೀಮ್ ಪ್ಲೇಯರ್ ಆಗಿರಬೇಕು. ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected]
ಉಡುಪಿ:ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು :🔹 ಸರ್ವಿಸ್ ಟೆಕ್ನಿಷಿಯನ್🔹 ಡ್ರೈವರ್🔹 ಡೆಲಿವರಿ ಎಕ್ಸಿಕ್ಯೂಟಿವ್🔹 ಸೇಲ್ಸ್ ಎಕ್ಸಿಕ್ಯೂಟಿವ್🔹 ಬ್ರಾಂಡ್ ಪ್ರಮೋಟರ್ ಮಾಹಿತಿಗಾಗಿ ಸಂಪರ್ಕಿಸಿ :8197 070262