ಕಾರ್ಕಳ ರೋಟರಿ ಕ್ಲಬ್: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಹೆಬ್ರಿ: ಶಿಕ್ಷಣವೆಂದರೆ ಕೇವಲ ಅಂಕ ಗಳಿಕೆ ಒಂದೇ ಆಗಿರದೆ ಸಂಸ್ಕಾರ ಈತ ಬದುಕನ್ನ ರೂಪಿಸುವಂತಿರಬೇಕು. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 11 ವರ್ಷಗಳಿಂದ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ಜೊತೆ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕಲಾ ಪ್ರಕಾರಗಳನ್ನು ಒಂದೇ ಸೂರಿನಡಿ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು. ಅವರು ಹೆಬ್ರಿ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿರೋಟರಿ ಕ್ಲಬ್ ಕಾರ್ಕಳ ನೇತೃತ್ವದಲ್ಲಿ ನಡೆದ ಸ್ವಾಮಿ […]

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರಕ್ಕೆ ಮಂಜುನಾಥ ಭಂಡಾರಿ ಪತ್ರ

ಉಡುಪಿ: ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷವಾಗಿ ಕರಾವಳಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿ ಮತ್ತು ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆದಿದ್ದಾರೆ. ಸಂಸ್ಕೃತಿಯ ಉತ್ತೇಜನದಲ್ಲಿ ಕರಾವಳಿ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ದಿನಾಂಕ 10.01.2026 ರಂದು ನಡೆದ ಕರಾವಳಿ ಪ್ರವಾಸೋದ್ಯಮ ಮಹತ್ವದ ಮೈಲುಗಲ್ಲುಗಳ ಕುರಿತ ಕಾರ್ಯಕ್ರಮವು ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ನಿರೀಕ್ಷೆಯನ್ನು ಹುಟ್ಟುಹಾಕಿದೆ. ರಾಜ್ಯದ ಪ್ರವಾಸೋದ್ಯಮವನ್ನು ಕರಾವಳಿ ಕರ್ನಾಟಕ, ಮೈಸೂರು ಕರ್ನಾಟಕ ಹಾಗೂ […]

ದೆಹಲಿಯ 25ನೇ ಭಾರತ ರಂಗ ಮಹೋತ್ಸವ- 2026ಕ್ಕೆ “ಶ್ರೀ ದೇವಿ ಮಹಾತ್ಮೆ” ಆಯ್ಕೆ

ಉಡುಪಿ: ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (NSD) ಆಯೋಚಿಸುತ್ತಿರುವ 25ನೇ ಭಾರತ ರಂಗ ಮಹೋತ್ಸವ- 2026ಕ್ಕೆ ಉಡುಪಿ ಜಿಲ್ಲೆಯ ಪರ್ಕಳದ ಅಂಬಾಭವಾನಿ ಕಲಾ ಆರ್ಟ್ಸ್ ತಂಡದ ನಾಟಕ “ಶ್ರೀ ದೇವಿ ಮಹಾತ್ಮೆ” ಆಯ್ಕೆಯಾಗಿದೆ. ಈ ನಾಟಕವು 2026ರ ಫೆಬ್ರವರಿ 3ರಂದು ನವದೆಹಲಿ ಮಂಡಿ ಹೌಸ್‌ನ ರಾಷ್ಟ್ರೀಯ ನಾಟಕ ಶಾಲೆಯ ಮುಕ್ತ ರಂಗಭೂಮಿಯಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಸಂಯೋಜಕ ಅಶೋಕ್ ನಾಯ್ಕ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಅವರು, ದೇಶ-ವಿದೇಶಗಳಿಂದ ಆಯ್ಕೆಯಾದ 200ಕ್ಕೂ ಹೆಚ್ಚು ನಾಟಕಗಳ ನಡುವೆ ನಮ್ಮ […]

ಉಡುಪಿ: ಜ.17ರಂದು ಪರ್ಯಾಯ ಮಿಸ್ಟರ್ ಉಡುಪಿ 2026–ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆ

ಉಡುಪಿ: ಉಡುಪಿ ನಾಡಹಬ್ಬ ಶಿರೂರು ಪರ್ಯಾಯೋತ್ಸವದ ಪ್ರಯುಕ್ತ ಪರ್ಯಾಯ ಮಿಸ್ಟರ್ ಉಡುಪಿ 2026–ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯು ಜ. 17ರಂದು ಉಡುಪಿಯ ಮದರ್ ಆಫ್ ಸೋರೋಸ್ ಚರ್ಚ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಬಾಡಿ ಬಿಲ್ಡಿಂಗ್ ಅಸೊಶೀಯೇಶನ್ ಅಧ್ಯಕ್ಷರಾದ ಜೇಸನ್ ಡಾಯಸ್ ಹೇಳಿದರು. ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧೆಗೆ “”ಐಬಿಬಿಎಫ್ (IBBF)”ನಿಂದ ಆಯ್ಕೆಯಾದ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ […]

ಮಲ್ಪೆ ಮಾಲ್ತಿದ್ವೀಪದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ

ಉಡುಪಿ: ಉಡುಪಿಯ ಮಲ್ಪೆ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ಮಲ್ಪೆ ಮಾಲ್ತಿದ್ವೀಪದಲ್ಲಿ ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ವಿಶೇಷ ಪೂಜೆ ನಡೆಯುತ್ತದೆ. ಈ ಪೂಜೆಯು ಮಲ್ಪೆ ಸಮುದ್ರ ತೀರದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಮಾಲ್ತಿದ್ವೀಪದಲ್ಲಿರುವ ಶ್ರೀ ಆದಿಪರಾಶಕ್ತಿ ಸನ್ನಿಧಾನದಲ್ಲಿ ನಡೆಯುತ್ತದೆ. ಈ ದ್ವೀಪದಲ್ಲಿರುವ ದೇವಿಯ ಸನ್ನಿಧಾನವು ಕೊಡವೂರು ಶಂಕರನಾರಾಯಣ ದೇವಸ್ಥಾನಕ್ಕೆ ಸಂಬಂಧಪಟ್ಟ ಆದಿ ದೇವಸ್ಥಾನ ಎಂದು ನಂಬಲಾಗಿದೆ. ವರ್ಷಕ್ಕೊಮ್ಮೆ ಮಕರ ಸಂಕ್ರಾಂತಿಯಂದು ಮಾತ್ರ ಇಲ್ಲಿ ದೇವಸ್ಥಾನದ ವತಿಯಿಂದ ಸಾರ್ವಜನಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇವಸ್ಥಾನದ […]