ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ ಹೊರತು ಪಾಕಿಸ್ತಾನದ ಧ್ವಜದಿಂದ ಅಲ್ಲ :ಯಶ್ಪಾಲ್ ಸುವರ್ಣ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ. ಆದರೆ ಇದನ್ನು ಸಹಿಸದ ಕೆಲವರು ಟೀಕೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ್ದಾರೆ .ಬಹುಶಃ ಕಾಂಗ್ರೆಸಿಗರು ಅದನ್ನು ಪಾಕಿಸ್ತಾನದ ಧ್ವಜ ಎಂಬ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪರ್ಯಾಯ ಮಹೋತ್ಸವವು ಅಷ್ಟಮಠಾಧೀಶರು ಭಾಗವಹಿಸಿದ್ದ ಪುಣ್ಯವೇದಿಕೆಯಾಗಿತ್ತು. ಕಳೆದ […]
ರಾಜ್ಯ ಸರಕಾರದ ರೈತಸಿರಿ ಯೋಜನೆಯಿಂದ ಕೃಷಿಕರಿಗೆ ಏನೆಲ್ಲಾ ಲಾಭವಿದೆ? ಈ ಮಾಹಿತಿ ನಿಮಗೆ ಗೊತ್ತಿರಲಿ!

ಸಿರಿಧಾನ್ಯಗಳೆಂದರೆ ರಾಗಿ, ಹಾರಕ, ನವಣೆ, ಸಾಮೆ, ಬರಗು, ಕೊರಲೆ ಊದಲು, ಸಜ್ಜೆ ಮತ್ತು ಜೋಳ ಬೆಳೆಗಳ ಸಮೂಹ. ಇವುಗಳಿಗೆ 5೦೦೦ ಇತಿಹಾಸವಿದೆ. ಭಾರತದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಒರಿಸ್ಸಾ, ಛತ್ತೀಸ್ಗಡ, ಜಾರ್ಖಂಡ್ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಉತ್ತರಖಂಡ ರಾಜ್ಯಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಸಿರಿಧಾನ್ಯಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಅವುಗಳಲ್ಲಿ ಪೋಷಕಾಂಶಗಳು ನಾರಿನಿಂದ ಮತ್ತು ಖನಿಜಾಂಶಗಳು ಹೇರಳವಾಗಿದೆ. ಸಿರಿಧಾನ್ಯಗಳು ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಬೊಜ್ಜಿನಂತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಪೌಷ್ಟಿಕ ಆಹಾರ, […]
ರಾತ್ರಿ 11 ಗಂಟೆ ಮೇಲೆ ಮಲಗುವುದರಿಂದ ತೂಕದ ಮೇಲಾಗುವ ಪರಿಣಾಮ!

ಡಯಟ್ ಶಿಸ್ತುಬದ್ಧವಾಗಿದ್ದರೂ ನಿರ್ದಿಷ್ಟ ಹಂತದ ನಂತರ ತೂಕ ಕಡಿಮೆಯಾಗುವುದಿಲ್ಲವೆ? ಹಾಗಿದ್ದರೆ ನಿಮ್ಮ ನಿದ್ರೆಯ ಕಡೆಗೆ ಗಮನ ಕೊಡುವ ಅಗತ್ಯವಿದೆ. ಜನರು ತೂಕ ಇಳಿಸುವ ಬಗ್ಗೆ ಚರ್ಚಿಸುವಾಗ ಸಾಮಾನ್ಯವಾಗಿ ಡಯಟ್ (ಶಿಸ್ತಿನ ಆಹಾರ), ವ್ಯಾಯಾಮ ಅಥವಾ ನಡಿಗೆಯ ಮೇಲೆ ಗಮನಹರಿಸುತ್ತಾರೆ. ಆದರೆ, ಅವರು ಸಾಮಾನ್ಯವಾಗಿ ನಿದ್ರೆಯ ಪ್ರಾಮುಖ್ಯತೆಯ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಮುಖ್ಯವಾಗಿ ಮಧ್ಯರಾತ್ರಿಗಿಂತ ಮೊದಲಿನ ಸಮಯ. “ಬಹುತೇಕರು ಚೆನ್ನಾಗಿ ಫಿಟ್ನೆಸ್ ಅನುಸರಿಸುತ್ತಿರಬಹುದು. ಆದರೆ ಒಂದು ತೂಕಕ್ಕಿಂತ ಕೆಳಗೆ ಇಳಿಯುವುದಿಲ್ಲ. ಅದಕ್ಕೆ ಮುಖ್ಯ ಕಾರಣ ನಿದ್ರೆ ಸರಿಯಾಗಿ […]
ಕಾರ್ಕಳ: ಜ.25,26 ರಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕಾರ್ಕಳ:ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್, ಕಾರ್ಕಳ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ಸಂದರ್ಶನವು ಜನವರಿ 25 ಹಾಗೂ 26 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜು ಆವರಣದಲ್ಲಿ ನಡೆಯಲಿದೆ. ಹುದ್ದೆಗಳು:🔹ಲ್ಯಾಬ್ ಅಸಿಸ್ಟೆಂಟ್ (ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ – PCMB ಅಭ್ಯರ್ಥಿಗಳಿಗೆ ಆದ್ಯತೆ) – 📍ಕಾರ್ಕಳ.🔹ಆಫೀಸ್ ಅಸಿಸ್ಟೆಂಟ್ –📍 ಕಾರ್ಕಳ ಹಾಗೂ ಶಿವಮೊಗ್ಗ🔹ಅಕೌಂಟೆಂಟ್ (ಟ್ಯಾಲಿ ಮತ್ತು GST ಜ್ಞಾನ ಕಡ್ಡಾಯವಾಗಿರಬೇಕು) – 📍ಶಿವಮೊಗ್ಗ🔹ಟೈಪಿಸ್ಟ್ (ಇಂಗ್ಲಿಷ್ ಹಾಗೂ ಕನ್ನಡ ಟೈಪಿಂಗ್ ಕಡ್ಡಾಯವಾಗಿದ್ದು, […]
ಉಡುಪಿ:ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಿಶೇಷ ಶಿಬಿರದ ಉದ್ಘಾಟನೆ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಆರು ದಿನಗಳ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 19 ಜನವರಿ 2026 ರಂದು ರಾಮಕೃಷ್ಣ ಮಠ, ಮಂಗಳೂರು ಇಲ್ಲಿ ಉದ್ಘಾಟನೆಗೊಂಡಿತು. ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಾಮಕೃಷ್ಣ ಮಿಷನ್, ಮಂಗಳೂರು ಇದರ ಅಧ್ಯಕ್ಷರಾದ ಸ್ವಾಮಿ ಜಿತಕಮಾನಂದ ಇವರು ವಹಿಸಿದ್ದರು. ಇವರು ಮಾತನಾಡಿ ಶಿಸ್ತು, ಸಮಾಜ ಸೇವೆ ಹಾಗೂ ವಿದ್ಯಾರ್ಥಿಗಳಲ್ಲಿ ಚರಿತ್ರಾ ನಿರ್ಮಾಣದ ಮಹತ್ವದ ಬಗ್ಗೆ ತಿಳಿಸಿದರು. ಈ ಸಮಾರಂಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಸಂಯೋಜಕರಾದ ಶ್ರೀ […]