ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಭೀಕರ ಹತ್ಯೆ

ಧಾರವಾಡ: ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19). ಝಕಿಯಾ ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದು , ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಜ.21 ರಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರ […]
ಉಡುಪಿ: ಹೀರೋ ಶಕ್ತಿ ಮೋಟರ್ಸ್ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಖಾಲಿ ಹುದ್ದೆಗಳು:🔹ಮೆಕ್ಯಾನಿಕ್ಸ್ – 05🔹ಅಸಿಸ್ಟೆಂಟ್ ಮೆಕ್ಯಾನಿಕ್ಸ್ – 05🔹ಹೆಲ್ಪರ್ – 02ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳದೊಂದಿಗೆ PF / ESI ಹಾಗೂ ಇನ್ಸೆಂಟಿವ್ಗಳು ಲಭ್ಯವಿರುತ್ತವೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಸಂಪರ್ಕಿಸಬಹುದು:📞 ಸಂಪರ್ಕ ಸಂಖ್ಯೆ: +91 7996210666. 📩[email protected]
ಉಡುಪಿ: ಹೀರೋ ಶಕ್ತಿ ಮೋಟರ್ಸ್ನಲ್ಲಿ ಸೇಲ್ಸ್ ಎಕ್ಸಿಕ್ಯುಟಿವ್ಸ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್ ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ಗಳ (ಪುರುಷ/ಮಹಿಳೆ) ನೇಮಕಾತಿ ನಡೆಯುತ್ತಿದೆ. ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಕರ್ಷಕ ಸಂಬಳದೊಂದಿಗೆ PF / ESI, ಇನ್ಸೆಂಟಿವ್ ಸೌಲಭ್ಯಗಳು ಲಭ್ಯವಿರುತ್ತವೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಕಳುಹಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು.ಇಮೇಲ್: [email protected] 📞+91 7996210666
ಪರ್ಕಳ:ಜ.26 ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

ಪರ್ಕಳ:ಶ್ರೀ ವಿಘ್ನೇಶ್ವರ ಸಭಾಭವನ ಪರ್ಕಳ, ಮಂಗಳಕಲಾ ಸಾಹಿತ್ಯ ವೇದಿಕೆ (ರಿ.) ಪರ್ಕಳ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೆಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಜನವರಿ 26, 2026 (ಸೋಮವಾರ)ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ. ಶಿಬಿರದ ಪ್ರಮುಖ ಸೌಲಭ್ಯಗಳು :◾ಕಣ್ಣಿನ ಉಚಿತ […]
ಇಂದು (ಜ.21) ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಮಹಿಷಮರ್ದಿನಿ ಅಯ್ಯಪ್ಪ ದೇವಸ್ಥಾನದ ಮನ್ಮಹಾರಥೋತ್ಸವ ಇಂದು (ಜ.21) ದೇವಸ್ಥಾನದ ವಠಾದಲ್ಲಿ ನಡೆಯಲಿದೆ. ಈ ಪ್ರಯುಕ್ತ ವಾಲಿಬಾಲ್ ಫ್ರೆಂಡ್ಸ್, ಪರ್ಕಳ ಇವರ ವತಿಯಿಂದ ರಾತ್ರಿ 9.30ರಿಂದ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಲಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಕರಾಟೆ ಪಟು ಛಾಯಾ ಎಸ್ ಪೂಜಾರಿ ಹೆರ್ಗ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 12ನೇ ಸ್ಥಾನ ಪಡೆದ ನಿರಂಜನ್ ಚೆನ್ನದಾಸರ್ ಹಾಗೂ […]