ರಾಜಸ್ಥಾನದ ಸಾದ್ವಿ ಪ್ರೇಮ್ ಬೈಸಾ ಅನುಮಾನಾಸ್ಪದ ಸಾವು; ಇನ್‌ಸ್ಟಾಗ್ರಾಮ್ ಪೋಸ್ಟ್ ಹುಟ್ಟುಹಾಕಿದ ಅನುಮಾನ!

ಜೈಪುರ: ರಾಜಸ್ಥಾನದ ಜೋಧ್‌ಪುರದ ಬೋರನಾಡ ಆಶ್ರಮದ ಖ್ಯಾತ ಧಾರ್ಮಿಕ ಪ್ರಚಾರಕಿ ಪ್ರೇಮ್ ಬೈಸಾ ಅವರು ಕುಸಿದುಬಿದ್ದು ನಿಗೂಢವಾಗಿ ಮೃತಪಟ್ಟಿದ್ದಾರೆ. ಪ್ರೇಮ್ ಬೈಸಾ ಅವರು ಮೃತಪಟ್ಟಿರುವುದು ಸಂತ ಸಮುದಾಯ ಮತ್ತು ಅವರ ಅನುಯಾಯಿಗಳಿಗೆ ಆಘಾತ ನೀಡಿದೆ. ಸಾಧ್ವಿ ಪ್ರೇಮ್ ಬೈಸಾ (25) ಅವರು ಬುಧವಾರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿನ ನಾಲ್ಕು ಗಂಟೆಗಳ ನಂತರ ಅವರ ಸೋಶಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ನ್ಯಾಯಕ್ಕಾಗಿ ಒತ್ತಾಯಿಸುವ ಪೋಸ್ಟ್ ಪ್ರಕರಣವನ್ನು ಇನ್ನಷ್ಟು ಜಟಿಲಗೊಳಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಿನ್ನೆ […]

ಎಲ್ಲಾ ಬಸ್’ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಜ.29 ರಂದು ಬಸ್ ಮಾಲಕರ ಸಂಘದೊಂದಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಎಸ್ಪಿ ಅವರು ತಿಳಿಸಿದ್ದಾರೆ. ಮಾರ್ಚ್ ತಿಂಗಳವರೆಗೆ ಶಾಲೆಗಳು ಹಾಗೂ ಮಕ್ಕಳಿಗೆ […]

ಕಾರ್ಕಳ ಅತ್ತೂರು ಬಸಿಲಿಕಾ ಮಹೋತ್ಸವ-ಹರಿದು ಬಂದ ಜನಸಾಗರ!

ಉಡುಪಿ: ಇತಿಹಾಸ ಪ್ರಸಿದ್ದ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕ ಮಹೋತ್ಸವ ವೈಭವದಿಂದ ನಡೆಯುತ್ತಿದೆ. ಅತ್ತೂರು ಜಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ನಾಲ್ಕನೇ ದಿನವೂ ಭಾರೀ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರಾತ್ರಿ-ಹಗಲೆನ್ನದೆ ಜನತೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಅತ್ತೂರು ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಭಕ್ತರು ಜಾತಿ ಮತ ಭೇದಗಳನ್ನು ಮರೆತು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಬರುತ್ತಾರೆ. ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂಬುದು ಈ ವರ್ಷದ ಮಹೋತ್ಸವದ […]

ಉಡುಪಿ: 15 ದಿನಗಳೊಳಗೆ ನಿರಾಕ್ಷೇಪಣಾ ಪತ್ರದ ವಿಲೇವಾರಿಯಾಗದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ-ಕರವೇ ಎಚ್ಚರಿಕೆ

ಉಡುಪಿ: ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ. 15 ದಿನಗಳೊಳಗೆ ಬಾಕಿ ಇರುವ ಎಲ್ಲಾ ನಿರಾಕ್ಷೇಪಣಾ ಪತ್ರದ ಕಡತಗಳನ್ನು ವಿಲೇವಾರಿ ಮಾಡಿ ಕೊಡಬೇಕು. ಇಲ್ಲದಿದ್ದರೆ ಸಂಘಟನೆಯಿಂದ ಆರ್.ಟಿ.ಓ. ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ಉಡುಪಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ. ಈ […]

ಮೂಡ್ಲಕಟ್ಟೆ ಐಎಂಜೆ (IMJ) ವಿದ್ಯಾ ಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವ.

ಕುಂದಾಪುರ: ಐಎಂಜೆ (IMJ) ವಿದ್ಯಾ ಸಂಸ್ಥೆಗಳು ಮೂಡ್ಲಕಟ್ಟೆ ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಗೌರವ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಸುಬೇದಾರ್ ಮೇಜರ್ ಶಂಕನಾಥ್ ಎಸ್. ನಾಗೇಕರ್ ಅವರು ಉಪಸ್ಥಿತರಿದ್ದು, ರಾಷ್ಟ್ರದ ಏಕತೆ, ಶಿಸ್ತು ಮತ್ತು ದೇಶಭಕ್ತಿಯ ಮಹತ್ವದ ಕುರಿತು ಹಾಗೂ “ಸಂವಹನದ ಭವಿಷ್ಯ ಮತ್ತು ಅಭಿವೃದ್ಧಿ ,ಕ್ಲೌಡ್ ಕಂಪ್ಯೂಟಿಂಗ್,ಉನ್ನತ ಭದ್ರತೆ ಮತ್ತು ನಿರ್ವಿಘ್ನ ಜಾಗತಿಕ ಸಂಪರ್ಕ ಕುರಿತು ಮಾತನಾಡಿದರು. ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಭಾರತೀಯ ಸೇನೆಗೆ ಸೇರುವಂತೆ […]