ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವರಿಗೆ ‘ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರ’

ಮೂಡುಬಿದಿರೆ: ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಅವರು ಪ್ರತಿಷ್ಠಿತ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆABRSM–KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 – ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗುರುತಿಸಿ […]
ಕಾರ್ಕಳ:ಫೆ.9,10 & 11 ರಂದು ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ನಲ್ಲಿ ಸಂದರ್ಶನ

ಕಾರ್ಕಳ :ಕಾರ್ಕಳ ಮತ್ತು ಹಾಸನದಲ್ಲಿರುವ Creative PU College / HKS PU College ನಲ್ಲಿ ಅನುಭವಿ ಬೋಧಕರಿಗಾಗಿ ಫೆ.9, 10 ಮತ್ತು 11 ರಂದು ಸಮಯ ಬೆಳಿಗ್ಗೆ 10.00 ಗಂಟೆಗೆ ನೇಮಕಾತಿ ನಡೆಯಲಿದೆ. ಬೋಧಕರ ಅಗತ್ಯವಿರುವ ವಿಷಯಗಳು: ▪ ಗಣಿತ (Mathematics) – JEE ಫ್ಯಾಕಲ್ಟಿ (ಕನಿಷ್ಠ 5 ವರ್ಷ ಅನುಭವವಿರಬೇಕು) ▪ ಭೌತಶಾಸ್ತ್ರ (Physics) – JEE / NEET ಟ್ರೈನರ್ (ಕನಿಷ್ಠ 3 ವರ್ಷ ಅನುಭವವಿರಬೇಕು) ▪ ಜೀವಶಾಸ್ತ್ರ/ಪ್ರಾಣಿಶಾಸ್ತ್ರ (Zoology) – NEET […]
ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದದಿಂದ ಮೇಕ್ ಇನ್ ಇಂಡಿಯಾಗೆ ಬಲ: ಪ್ರಧಾನಿ ಮೋದಿ

ನವದೆಹಲಿ: ಅಮೆರಿಕದೊಂದಿಗಿನ ಮಧ್ಯಂತರ ವ್ಯಾಪಾರ ಒಪ್ಪಂದವು ರೈತರು ಮತ್ತು ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ತೆರೆಯುವ ಮೂಲಕ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಬಲಪಡಿಸುತ್ತದೆ. ಮಹಿಳೆಯರು ಮತ್ತು ಯುವಜನತೆಗೆ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಲವಾದ ಸಂಬಂಧಗಳಿಗೆ ಅವರ ವೈಯಕ್ತಿಕ ಬದ್ಧತೆಗಾಗಿ ಪ್ರಧಾನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು. ಭಾರತ ಮತ್ತು ಅಮೆರಿಕಕ್ಕೆ ಒಳ್ಳೆಯ ಸುದ್ದಿ! ನಮ್ಮ ಎರಡು ಮಹಾನ್ ರಾಷ್ಟ್ರಗಳ ನಡುವಿನ […]
ಸಿನಿಮಾ ಶೈಲಿಯಲ್ಲಿ ಲಾರಿ ಫಾಲೋ ಮಾಡಿ ಮೊಬೈಲ್ ಬಾಕ್ಸ್ ದೋಚಿದ ಕಳ್ಳರು.!

ಹಾವೇರಿ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರಿನಿಂದ ಧಾರವಾಡಕ್ಕೆ ಹೊರಟಿದ್ದ ಲಾರಿಯನ್ನು ಹಿಂಬಾಲಿಸಿ ಮೊಬೈಲ್ ಬಾಕ್ಸ್ಗಳನ್ನು ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಫ್ಲಿಪ್ಕಾರ್ಟ್ ಇ–ಕಾಮರ್ಸ್ ಕಂಪನಿಗೆ ಸೇರಿದ್ದ ವಸ್ತುಗಳನ್ನು ಫೆ. 1ರಂದು ಕಳ್ಳತನ ಮಾಡಿರುವ ಬಗ್ಗೆ ಲಾರಿಯ ಚಾಲಕ ಮಲಿಕಜಾನ್ ಮುಲ್ಲಾ ಅವರು ದೂರು ನೀಡಿದ್ದಾರೆ. ಕೃತ್ಯ ಎಸಗಿರುವ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಬೆಳಗಾವಿ ಜಿಲ್ಲೆಯ ಹುಕ್ಕೇರಿ […]
ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್; ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾ ಸಮ್ಮೇಳನ

ಉಡುಪಿ: ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಇದರ ಉಡುಪಿ ಜಿಲ್ಲೆ( 275 S) ಯ ಪ್ರಥಮ ಜಿಲ್ಲಾ ಸಮ್ಮೇಳನ “ವಿಜಯಲಕ್ಷ್ಮಿ” ಉಡುಪಿಯ ಪುರಭವನದಲ್ಲಿ ಫೆಬ್ರವರಿ 3 ರಂದು ನಡೆಯಿತು. ಜಿಲ್ಲಾ ಗವರ್ನರ್ ಅಲೈ. ಸುನಿಲ್ ಸಾಲ್ಯಾನ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಪ್ರಥಮ ಮಹಿಳೆ ಅಲೈ. ಡಾ. ಅನುಪಮಾ ಸುನಿಲ್ ಉಪಸ್ಥಿತರಿದ್ದರು. ಸಂಸ್ಥೆಯ ಅಂತಾರಾಷ್ಟ್ರೀಯ ನಿರ್ದೇಶಕರಾದ ಅಲೈ. ಡಾ. ನಾಗರಾಜ ಭಾಯರಿ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಂತಾರಾಷ್ಟ್ರೀಯ ಸಮಿತಿಯ ಸದಸ್ಯರಾದ ಅಲೈ. ಮುನಿಯಪ್ಪ ಮುಖ್ಯ […]