ಉಡುಪಿ: ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕ ಮೃತ್ಯು

ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿಯಾಗಿದ್ದರು. ಪ್ರವಾಸದ ವೇಳೆ ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ಕುರಿತು ಕಾರ್ಯಾಗಾರ

ಉಡುಪಿ, ಬಂಟಕಲ್: ಬಂಟಕಲ್ನ ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕವು IEEE SPAX ಮತ್ತು IEEE Foundation ಸಹಯೋಗದೊಂದಿಗೆ ದಿನಾಂಕ 14 ಫೆಬ್ರವರಿ 2026 ರಂದು “ಟೆಕ್ -ಲೀಡ್ 2026 ಮುಂದಿನ ಇಂಜಿನಿಯರ್ಗಳಿಗೆ ವೃತ್ತಿಪರ ಕೌಶಲ್ಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಗ್ಲನ್ಸನ್ ಟೋನಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಇಂದಿನ ವೃತ್ತಿಪರ ಜಗತ್ತಿನಲ್ಲಿ […]
ಫೆ.28 ರಿಂದ ದ್ವಿತೀಯ ಪಿಯುಸಿ, ಮಾ.18 ರಿಂದ SSLC ಪರೀಕ್ಷೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಫೆ.28 ರಿಂದ ಮಾರ್ಚ್ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದೆ.ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್ಎಸ್ಎಲ್ಸಿ ಪರೀಕ್ಷೆ ಬೆಳಗ್ಗೆ […]
ಉಡುಪಿಯ inTouch ಮಾರ್ಕೆಟಿಂಗ್ ಸೊಲ್ಯೂಶನ್ಸ್ ನಲ್ಲಿ ಉತ್ತಮ ಸೇವೆಗಳು ಲಭ್ಯ

ಉಡುಪಿ:ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ inTouch Marketing Solutions ಸಂಸ್ಥೆ ವ್ಯಾಪಕ ಮಾರ್ಕೆಟಿಂಗ್ ಹಾಗೂ ಡಿಜಿಟಲ್ ಸೇವೆಗಳನ್ನು ಒದಗಿಸುತ್ತಿದೆ. ವ್ಯಾಪಾರ ಅಭಿವೃದ್ಧಿಗೆ ಅಗತ್ಯವಿರುವ ಆಧುನಿಕ ಜಾಹೀರಾತು ಪರಿಹಾರಗಳನ್ನು ಇಲ್ಲಿ ಪಡೆಯಬಹುದು. ಉದ್ಯಮಿಗಳು ಮತ್ತು ವ್ಯಾಪಾರಸ್ಥರಿಗೆ iTouch ಮಾರ್ಕೆಟಿಂಗ್ ಸೊಲ್ಯೂಶನ್ಸ್ ಒಂದು ಉತ್ತಮ ಆಯ್ಕೆಯಾಗಿದೆ. ಲಭ್ಯವಿರುವ ಸೇವೆಗಳು:▪ಜಾಹೀರಾತುಗಳು▪ಪ್ರಿಂಟ್ ಮತ್ತು ಡಿಜಿಟಲ್ ಜಾಹೀರಾತು▪ಡಿಜಿಟಲ್ ಮಾರ್ಕೆಟಿಂಗ್▪ಲೋಗೋ ಡಿಸೈನಿಂಗ್▪ ಕ್ರಿಯೇಟಿವ್ ಡಿಸೈನಿಂಗ್▪ ವೆಬ್ ಡಿಸೈನಿಂಗ್▪ ಇನ್ಸುರನ್ಸ್ ಸೇವೆಗಳು ವ್ಯಾಪಾರ ಅಭಿವೃದ್ಧಿ ಮತ್ತು ಬ್ರಾಂಡಿಂಗ್ಗಾಗಿ ವಿಶ್ವಾಸಾರ್ಹ ಸೇವೆಗಳನ್ನು ಬಯಸುವವರು ಸಂಪರ್ಕಿಸಬಹುದು.ಸಂಪರ್ಕಿಸಿ: 📞8105732895
ಕಾಪು: ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಮಂಜೂರು

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಫೆ.16 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕ ಕೋಡ್ದಬ್ಬು ದೈವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ತೆಂಕ ನಾಥು ಮುಖಾರಿ ಮನೆ ಹತ್ತಿರದಿಂದ ಭೋಜ ದೇವಾಡಿಗ ಮನೆ ತನಕ ರಸ್ತೆ ಅಭಿವೃದ್ಧಿ – 10 […]