ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲಭ್ಯವಿರುವ ಹುದ್ದೆಗಳು: 🔹ಆಫೀಸ್ ಸ್ಟಾಫ್ (ಮಹಿಳೆ) 🔹ವಿಡಿಯೋ ಎಡಿಟರ್ 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ 🔹HR ಎಕ್ಸಿಕ್ಯೂಟಿವ್ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ. ಸ್ಥಳ: ಬ್ರಹ್ಮಾವರ, ಉಡುಪಿ. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ:📞6360343209, 📞9632298960
ಉಡುಪಿ:ಶಿವಾಜಿ ಆಡಳಿತ ವ್ಯವಸ್ಥೆಯ ಕೌಶಲ್ಯಗಳು ದೂರದೃಷ್ಠಿ ನಾಯಕತ್ವಕ್ಕೆ ಸಾಕ್ಷಿ : ಎಂ.ಎ ಗಫೂರ್

ಉಡುಪಿ: ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದ ಛತ್ರಪತಿ ಶಿವಾಜಿಯು ತನ್ನ ಆಡಳಿತವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿದ್ದ ಕೌಶಲ್ಯಗಳು ಅವರ ದೂರದೃಷ್ಟಿ ನಾಯಕತ್ವಕ್ಕೆ ಸಾಕ್ಷಿಯಾಗಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತು (ರಿ) ಮತ್ತು ಛತ್ರಪತಿ ಶಿವಾಜಿ ವಿವಿದ್ದೋದ್ದೇಶ ಸಹಕಾರ ಸಂಘ (ರಿ) ಉಡುಪಿ ಇವರ ಸಹಯೋಗದಲ್ಲಿ ನಡೆದಛತ್ರಪತಿ ಶಿವಾಜಿ […]
ಉಡುಪಿ:ನಾಗರಿಕರ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯ : ಟಿ.ಶ್ಯಾಮ್ ಭಟ್

ಉಡುಪಿ: ನಾಗರಿಕರಿಗೆ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಮಾಡುವುದು ಸರಕಾರಿ ಅಧಿಕಾರಿಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾನವಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಬೆಂಗಳೂರು ಇವರ ವತಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣಗಳ […]
ಉಡುಪಿ:ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷರಿಂದ ಜಿಲ್ಲಾಸ್ಪತ್ರೆ ಭೇಟಿ

ಉಡುಪಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಡಾ.ಟಿ.ಶಾಂ ಭಟ್ ಹಾಗೂಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿ, ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾಸ್ಪತ್ರೆಯ ನೋಂದಣಿ ಕೇಂದ್ರ, ರೋಗಿಗಳ ವಾರ್ಡ್, ತೀವ್ರ ನಿಗಾ ಘಟಕ, ಔಷಧಿ ಉಗ್ರಾಣ, ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡುತ್ತಾ, ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ರೋಗಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಲು ಹೆಚ್ಚು ಜನರು ಸರದಿ ಸಾಲಿನಲ್ಲಿ […]