ಉಡುಪಿ:ರಾಜ್ಯ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೇಂದ್ರ ಗೃಹ ಮಂತ್ರಾಲಯದ ಪದಕ

ಉಡುಪಿ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ನೀಡುವ DG FS BRONZE DISC & COMMENDATION CERTIFICATE ಪದಕವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ, ಇತ್ತೀಚೆಗೆ ಪಡೆದಿರುತ್ತಾರೆ. 2005 ರಲ್ಲಿ […]

ಉಡುಪಿ:ಪತ್ರಕರ್ತರಿಗೆ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ ಫೆಬ್ರವರಿ 20 (ಕ.ವಾ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಮೈಸೂರು ವಿಭಾಗ ಮಟ್ಟದ ಪತ್ರಕರ್ತರಿಗೆ ಸಂವಿಧಾನ ಮತ್ತು ಪತ್ರಿಕೋದ್ಯಮ, ಫ್ಯಾಕ್ಟ್ ಚೆಕ್ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಬಳಕೆ ಕುರಿತಂತೆ ಫೆಬ್ರವರಿ 27 ರಂದು, ಕೊಡಗಿನಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ.ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಮೈಸೂರು ವಿಭಾಗದ (ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು,ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ) ಜಿಲ್ಲೆಯ ಪತ್ರಕರ್ತರು ಗೂಗಲ್ ಫಾರ್ಮ್ […]

ಉಡುಪಿ: ಇಂದಿನ ಯುವಪೀಳಿಗೆ ಸನ್ಮಾರ್ಗ ದಾರಿಯಲ್ಲಿ ಸಾಗಲು ಸರ್ವಜ್ಞರ ತ್ರಿಪದಿಗಳು ಸಹಕಾರಿ : ಎಂ. ಎ ಗಫೂರ್

ಉಡುಪಿ: ಜನಸಾಮಾನ್ಯರಿಗೆ ಅರ್ಥವಾಗುವ ಸರಳ ಭಾಷೆ ಮತ್ತು ಪದಗಳಲ್ಲಿ ತ್ರಿಪದಿಗಳನ್ನು ಹೇಳುವ ಮೂಲಕ ಸಾಮಾಜಿಕಅಂಧಕಾರವನ್ನು ಹೋಗಲಾಡಿಸಿ ಸಮಾಜವನ್ನು ತಿದ್ದುವಲ್ಲಿ ಶ್ರಮಿಸಿದ ಸರ್ವಜ್ಞರು ಇಂದಿನ ಪೀಳಿಗೆಯ ಉತ್ತಮ ಜೀವನ ನಿರ್ವಹಣೆಗಾಗಿ ಸನ್ಮಾರ್ಗದ ದಾರಿಯನ್ನು ರೂಪಿಸಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ ಗಫೂರ್ ಹೇಳಿದರು. ಅವರು ಶುಕ್ರವಾರ ಹಿರಿಯಡ್ಕದ ಡಾ. ಚಂದಯ್ಯ ಹೆಗ್ಡೆ ಸಭಾಭವನ ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ, ಇವರ […]