ಅಮಾಸೆಬೈಲು: ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು

ಅಮಾಸೆಬೈಲು: ಹೊಸಂಗಡಿ ಗ್ರಾಮದ ಭಾಗೀಮನೆ ಎಂಬಲ್ಲಿ ತೊಂಬಟ್ಟು ವಾರಾಹಿ ಹೊಳೆಯಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉಳ್ಳೂರು-74 ಗ್ರಾಮದ ಭುಜಂಗ ಶೆಟ್ಟಿ ಬಡ್ಡ(65) ಎಂಬವರ ಮಗ ಸುಧೀರ(26) ಎಂದು ಗುರುತಿಸಲಾ ಗಿದೆ. ಇವರು ಫೆ.15ರಂದು ತೊಂಬಟ್ಟು ವಾರಾಹಿ ಹೊಳೆಗೆ ಈಜಾಡಲು ಹೋಗಿದ್ದು ಈಜು ಸರಿಯಾಗಿ ಬಾರದೇ ಹೊಳೆಯ ನೀರಿನಲ್ಲಿ ಆಕಸ್ಮಿಕವಾಗಿ ಮುಳಗಿ ದ್ದರೆನ್ನಲಾಗಿದೆ. ಕೂಡಲೇ ಇವರನ್ನು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸುಧೀರ್ ಫೆ.21ರಂದು ಮಧ್ಯಾಹ್ನ […]
ಉಡುಪಿ:ಇನ್ಸೈಟ್ ಸೊಲ್ಯೂಷನ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಪ್ಲೇಸ್ಮೆಂಟ್ ಆರಂಭ

ಉಡುಪಿ: ವಿದ್ಯಾರ್ಥಿಗಳ ಭವಿಷ್ಯವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಇನ್ಸೈಟ್ ಸೊಲ್ಯೂಷನ್ಸ್ ಸಂಸ್ಥೆ ವಿದ್ಯಾರ್ಥಿಗಳಿಗಾಗಿ “ಟ್ರೈನಿಂಗ್ & ಪ್ಲೇಸ್ಮೆಂಟ್ ” ಕಾರ್ಯಕ್ರಮವನ್ನು ಆರಂಭಿಸಿದೆ. ಈ ತರಬೇತಿ ಕಾರ್ಯಕ್ರಮದ ಮುಖ್ಯ ವಿಶೇಷತೆಗಳು: 🔹ತಜ್ಞರಿಂದ LED ತರಬೇತಿ🔹ಕಟಿಂಗ್ ಎಡ್ಜ್ ಪಠ್ಯಕ್ರಮ🔹ಲೈವ್ ಪ್ರಾಜೆಕ್ಟ್ಗಳ ಮೂಲಕ ಅನುಭವ🔹ಪ್ರಮುಖ ಕಂಪನಿಗಳಲ್ಲಿ ನೇರ ಪ್ಲೇಸ್ಮೆಂಟ್ ಅವಕಾಶ ವಿದ್ಯಾರ್ಥಿಗಳಿಗೆ 100% ಪ್ಲೇಸ್ಮೆಂಟ್ ಅಸಿಸ್ಟೆನ್ಸ್ ನೀಡಲಾಗುವುದು ಎಂದು ಸಂಸ್ಥೆ ಭರವಸೆ ನೀಡಿದೆ. ಆಸಕ್ತ ವಿದ್ಯಾರ್ಥಿಗಳು ತಕ್ಷಣ ನೋಂದಣಿ ಮಾಡಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞 9880782393📧 [email protected]
ಪಾದೂರು-ಕಳತ್ತೂರು: ಶ್ರೀ ಬ್ರಹ್ಮಬೈದೆರುಗಳ ಗರಡಿ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:ಪಾದೂರು-ಕಳತ್ತೂರು ಶ್ರೀ ಬ್ರಹ್ಮಬೈದೆರುಗಳ ಗರಡಿಯ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಳಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದಿನಾಂಕ 22-02-2026ರ ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಭಕ್ತಿಭಾವ ಹಾಗೂ ಸಡಗರದ ವಾತಾವರಣದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ಘಟಕದ ಅಧ್ಯಕ್ಷರಾದ ಪುಂಡಲೀಕ ಮರಾಟೆ ಅವರು ಇತರ ಗಣ್ಯ ಅತಿಥಿಗಳೊಂದಿಗೆ ಸೇರಿ ಬ್ರಹ್ಮಕಳಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಈ ಶುಭ ಸಂದರ್ಭದಲ್ಲಿ ಉಭಯ ಗ್ರಾಮದ ಗುತ್ತುಬರ್ಕೆ ನಟ್ಟಿಲ್ಲ ಮನೆಯ […]
ಕುಂದಾಪುರ: ಎಂ ಸಿ ಎನ್ ನಲ್ಲಿ ಪ್ರಾದೇಶಿಕ ಸಮ್ಮೇಳನ

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗವು ಫೋರೆನ್ಸಿಕ್ ನರ್ಸಿಂಗ್ ಕುರಿತು ಪ್ರಾದೇಶಿಕ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸಮ್ಮೇಳನವು ಔಪಚಾರಿಕ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ನ ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ರೆಂಜುಲಾಲ್ ಯೆಶೋಧರನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳು ತಮ್ಮ ಭಾಷಣದಲ್ಲಿ, ವೈದ್ಯಕೀಯ-ಕಾನೂನು ಪ್ರಕರಣಗಳಲ್ಲಿ ದಾದಿಯರ ನಿರ್ಣಾಯಕ ಪಾತ್ರ, ಸಾಕ್ಷ್ಯ ಸಂರಕ್ಷಣೆ, ಸಂತ್ರಸ್ತರ ಆರೈಕೆ […]
ಉಡುಪಿ: ಯುವತಿಯರು/ಯುವಕರಿಗೆ ಉದ್ಯೋಗಾವಕಾಶ.

ಉಡುಪಿ: ಉಡುಪಿ ಕಿನ್ನಿ ಮುಲ್ಕಿಯಲ್ಲಿರುವ ಪ್ರತಿಷ್ಠಿತ ಪೃಥ್ವಿ ಏಜೆನ್ಸ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯುವತಿಯರು/ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ಹಾಗೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.ಆಸಕ್ತರು ತಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.ಮೊ: 9845243328, [email protected]