ಉಡುಪಿ: ನವೀಕೃತ “ಮನ್ ಪಸಂದ್ ಫ್ಯಾಮಿಲಿ ರೆಸ್ಟೋರೆಂಟ್” ಉದ್ಘಾಟನೆ

ಉಡುಪಿ: ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಉಡುಪಿಯ ಪ್ರಖ್ಯಾತ ಶಾಂಭವಿ ಹೋಟೆಲ್ಸ್ ನ ಅಂಗಸಂಸ್ಥೆಯಾದ ಸಂಪೂರ್ಣ ನವೀಕೃತಗೊಂಡ “ಮನ್ ಪಸಂದ್ ಫ್ಯಾಮಿಲಿ ರೆಸ್ಟೋರೆಂಟ್” ಭಾನುವಾರ ಉದ್ಘಾಟನೆಗೊಂಡಿತು.ಉದ್ಯಮಿ ತಲ್ಲೂರು ಶಿವರಾಮ ಶೆಟ್ಟಿ ನವೀಕೃತ ಹೋಟೆಲ್ ಅನ್ನು ಉದ್ಘಾಟಿಸಿ ಶುಭಹಾರೈಸಿದರು. ಚಿತ್ರನಟ ಅರವಿಂದ ಬೋಳಾರ್ ಮಾತನಾಡಿ, ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜೊತೆಗೆ ನೌಕರರ ಹಿತ ಕಾಪಾಡಿದಾಗ ಒಂದು ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ. ಮನ್ ಪಸಂದ್ ರೆಸ್ಟೋರೆಂಟ್ ಗ್ರಾಹಕರ ಮನಸ್ಸು ಗೆಲ್ಲಬೇಕು. […]
ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕ

ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ. ಸದಾ ಸಂಚಾರದಟ್ಟನೆಯಿಂದ ಕೂಡಿರುವ ಜಂಕ್ಷನ್ನಲ್ಲಿ ಯುವಕ ಹುಚ್ಚಾಟ ಮೆರೆದಿದ್ದಾನೆ. ಭಯದ ವಾತಾವರಣ ಸೃಷ್ಟಿಸಿ ಟ್ರಾಫಿಕ್ ಸಿಬ್ಬಂದಿಗಳ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತ ಟ್ರಾಫಿಕ್ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ಈತ ಈ ಹಿಂದೆಯೂ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಬಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಳ್ಳುತ್ತೇನೆಂದು ಬೊಬ್ಬೆ […]
ಮಣಿಪಾಲ: ನಾಳೆ(ಫೆ.24) MSDC’ಯಲ್ಲಿ ಲುಕ್ & ಲರ್ನ್ ಕಾರ್ಯಾಗಾರ; ಈ ವೃತ್ತಿಪರ ತರಬೇತಿಯಲ್ಲಿ ನೀವು ಭಾಗವಹಿಸಬಹುದು.

ಮಣಿಪಾಲ : ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್- MSDC (ಡಾ. ಟಿ.ಎಂ.ಎ. ಪೈ ಫೌಂಡೇಶನ್ನ ಘಟಕ)ನಲ್ಲಿ ಒರೇನ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಲುಕ್ & ಲರ್ನ್ ಕಾರ್ಯಾಗಾರ ಕ್ರಿಸ್ಟಲ್ ಜೆಲ್ ಪ್ರೀಮಿಯಂ ಮ್ಯಾನಿಕ್ಯೂರ್ ಫೆ. 24 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ರವರೆಗೆ ಒರೇನ್ ಇಂಟರ್ನ್ಯಾಷನಲ್ ಎಂಎಸ್ಡಿಸಿ ಕಟ್ಟಡ, 3ನೇ ಮಹಡಿ ಈಶ್ವರನಗರ, ಮಣಿಪಾಲ ಇಲ್ಲಿ ನಡೆಯಲಿದೆ. ಕೋರ್ಸ್ ನ ಪ್ರಯೋಜನಗಳೇನು?: ▪️ ವಿಶ್ರಾಂತಿ ಮತ್ತು ಆರೈಕೆ ▪️ ಚರ್ಮ ಮೃದುಗೊಳಿಸುವಿಕೆ ಮತ್ತು ಪೋಷಣೆ ▪️ […]
ಉಡುಪಿ: ಯುಎಸ್ ಸಾಮ್ರಾಜ್ಯಶಾಹಿ ಭಾರತ ಜನತೆಯ ಶತ್ರು ಪುಸ್ತಕ ಅನಾವರಣ

ಉಡುಪಿ: 1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಇದು ಜಗತ್ತಿನಲ್ಲಿ ಬೈಬಲ್ ನಂತರದಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ ಭಾಷೆಗಳಲ್ಲಿ ಮುದ್ರಿಸಿ ದಾಖಲೆ ಮಾಡಿದ ಮೇರುಕೃತಿ ಆಗಿದೆ ಎಂದು ಪ್ರಗತಿಪರ ಚಿಂತಕರಾದ ಫಣಿರಾಜ್ ಅವರು ಹೇಳಿದರು. ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಳಿಯ ಸಿಪಿಎಂ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಯು.ಎಸ್. ಸಾಮ್ರಾಜ್ಯಶಾಹಿ ಭಾರತ […]
ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ: ಆಶ್ಲೇಷಾ ಬಲಿ- ಮಹಾ ಅನ್ನಸಂತರ್ಪಣೆ

ಉಡುಪಿ: ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಶುಕ್ರವಾರ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಪೂರ್ವಭಾವಿಯಾಗಿ ಆಶ್ಲೇಷಾ ಬಲಿದಾನ, ಪಂಚವಿಶಂತಿ ದ್ರವ್ಯಮೀಳಿತಕಲಶ, ಪ್ರಧಾನ ಯಾಗ, ಸರ್ಪತ್ರಯ ಮಂತ್ರ ಯಾಗ, ಪವಮಾನಸೂಕ್ತ ಯಾಗ, ತಿಲ ಯಾಗ, ಬ್ರಹ್ಮಚಾರಿ ಆರಾಧನಾ, ಪ್ರಸನ್ನ ಪೂಜೆ, ಪಲ್ಲಪೂಜೆ,ಅನ್ನರಾಧನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ಭವಾನಿ ಭೋಜನಾಲಯದಲ್ಲಿ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀದುರ್ಗಾನಮಸ್ಕಾರ ಪೂಜೆ ನಡೆಯಿತು. ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು […]