ತ್ರಿಶಾ ಕ್ಲಾಸಸ್: ಸಿ ಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು

ಉಡುಪಿ: ಸಿ ಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ತ್ರಿಶಾ ಕ್ಲಾಸಸ್ ನ 3 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ತ್ರಿಶಾ ಕ್ಲಾಸಸ್: ಸಿ ಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ಪೂಜಾರಿ ಖುಷಿ ಸುಧಾಕರ ಉತ್ತೀರ್ಣ: ಹೊಸದಿಲ್ಲಿಯ (ಐಸಿಎಸ್ಐ) ಡಿಸೆಂಬರ್ 2025ರಲ್ಲಿ ನಡೆಸಿದ ಸಿ.ಎಸ್ ಪ್ರೊಪೆಶನಲ್ ಅಂತಿಮ ಪರೀಕ್ಷೆಯಲ್ಲಿ ಪೂಜಾರಿ ಖುಷಿ ಸುಧಾಕರ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿ ತಾಲ್ಲೂಕಿನ ಹಿರಿಯಡ್ಕ ಗ್ರಾಮದ ಸುಧಾಕರ ಪೂಜಾರಿ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿಯಾಗಿದ್ದಾರೆ. ಸಿಎಸ್ಇಇಟಿ ಮತ್ತು ಸಿಎಸ್ ಎಕ್ಸಿಕ್ಯೂಟಿವ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ […]

ಉಡುಪಿ:ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮವು ಮಾರ್ಚ್ 3 ರಂದು ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ. .ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. […]