MSDC, Orane International’ನಲ್ಲಿ ಹೋಳಿ ಹಬ್ಬದ ಪ್ರಯುಕ್ತ ಬ್ಯೂಟಿ ಕೋರ್ಸ್’ಗಳಿಗೆ ಶೇ. 50 ವಿಶೇಷ ರಿಯಾಯಿತಿ.!

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (MSDC), ಓರೇನ್ ಇಂಟರ್ನ್ಯಾಷನಲ್ ನಲ್ಲಿ ( Orane international) ಮಹಿಳೆಯರು/ ವಿದ್ಯಾರ್ಥಿಗಳಿಗೆ ಹೋಳಿ ಹಬ್ಬದ ಪ್ರಯುಕ್ತ ಬ್ಯೂಟಿ ಡಿಪ್ಲೋಮಾ ಹಾಗೂ ಉನ್ನತ ಕೋರ್ಸ್’ಗಳಿಗೆ ಶೇ. 50 ವಿಶೇಷ ಆಫರ್’ಅನ್ನು ನೀಡಿದೆ. ಬ್ಯೂಟಿ ಮತ್ತು ವೆಲ್‌ನೆಸ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿ ನಿರ್ಮಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ಕೋರ್ಸ್ ಆಫರ್ ಮಾರ್ಚ್ 3 ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಒರೇನ್ ಇಂಟರ್‌ನ್ಯಾಷನಲ್ MSDC ಕಟ್ಟಡ, 3ನೇ ಮಹಡಿ, ಈಶ್ವರ್ ನಗರ, […]

ಉಡುಪಿ:ಸಹಕಾರಿ ಕ್ಷೇತ್ರದಲ್ಲಿ ಹೋಳಿ ಹಬ್ಬದ ಆಚರಣೆ

ಉಡುಪಿ:ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಶನಿವಾರ ಆಚರಿಸಲಾಯಿತು. ಹೋಳಿ ಕುಣಿತದಲ್ಲಿ ವಿಶೇಷ ಆಕರ್ಷಣೆಯಾಗಿ ಹಕ್ಕಿಯ ಬಾಲದ ಗರಿ, ಸುರಗಿ ಸುರ ಸಂಪಿಗೆ ಹೂವು, ಅಬ್ಬಲಿ ಮಾಲೆಯ ಹೂವು, ವೇಷಭೂಷಣ, ಹೂವಿನಿಂದ ಅಲಂಕೃತ ಪೇಟವನ್ನು ತೊಟ್ಟು ಸಾಂಪ್ರದಾಯಿಕ ಕುಣಿದೊಂದಿಗೆ ಸಂಭ್ರಮಿಸಿದರು. ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಸಿ. ನಾಯ್ಕ್ ಅವರ ನೇತೃತ್ವದಲ್ಲಿ ಸಂಘದ ಪ್ರಧಾನ ಕಚೇರಿ […]

ಇರಾನ್ ಪ್ರತಿದಾಳಿ: ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ.

ಟೆಹ್ರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿದ್ದು, ಇದೀಗ ಇರಾನ್ ಕೂಡ ಪ್ರತಿದಾಳಿಯನ್ನು ಆರಂಭಿಸಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಇರಾನ್‌ನ ಟೆಹ್ರಾನ್ ನಗರದ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ ನಡೆಸಿದೆ. ಇರಾನ್‌ನಾದ್ಯಂತ ಸುಮಾರು 30 ಕಡೆ ದಾಳಿ ನಡೆದಿದ್ದು, ಇರಾನ್ ಅಧ್ಯಕ್ಷರ ನಿವಾಸ ಮತ್ತು ಗುಪ್ತಚರ ನೆಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಜಂಟಿ ದಾಳಿ ನಡೆಸಲಾಗಿದೆ. ಇರಾನ್‌ನ ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆ ಇರಾನ್‌ನಲ್ಲಿರುವ […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ: ಮಾ.1ರಂದು ಗುರುಪಾದಕಾಣಿಕೆ ಸಮರ್ಪಣೆ, ಯುವಶಕ್ತಿಯ ಬೈಕ್‌ ಜಾಥಾ.!

ಉಡುಪಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಿರುವ ಮೊಗವೀರ ಸಮಾಜದ ಗುರು ಪರಂಪರೆಯ 9 ತಲೆಮಾರಿನ ಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣದ ಅಂಗವಾಗಿ ಗುರುಪಾದ ಕಾಣಿಕೆ ಸಮರ್ಪಣಾ ಸಮಾರಂಭ ಮಾ.1ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವಾಧ್ಯಕ್ಷ ಜಿ.ಶಂಕರ್ ತಿಳಿಸಿದರು. ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ‌ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರದ ಜೀರ್ಣೋದ್ದಾರದ ವೇಳೆ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ಬಂದ ಸೂಚನೆಯಂತೆ, ದೇವಸ್ಥಾನದ […]

ಇರಾನ್ ಮೇಲೆ ಇಸ್ರೇಲ್, ಅಮೆರಿಕ ದಾಳಿ: ವಾಯುಪ್ರದೇಶ ಮುಚ್ಚಿದ ಖತರ್, ಕುವೈತ್, ಯುಎಇ

ದುಬೈ: ಇರಾನ್ ಮೇಲೆ ಇಸ್ರೇಲ್ – ಅಮೆರಿಕದಿಂದ ದಾಳಿ ನಡೆದ ಬಳಿಕ ಮದ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಖತರ್, ಕುವೈತ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಮ್ಮ ವಾಯುಪ್ರದೇಶಗಳನ್ನು ತಕ್ಷಣದಿಂದಲೇ ಮುಚ್ಚಿವೆ. ಭದ್ರತಾ ಪರಿಸ್ಥಿತಿಯನ್ನು ಉಲ್ಲೇಖಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು Al Jazeera ವರದಿ ಮಾಡಿದೆ. ಇಸ್ರೇಲ್ ಅಮೆರಿಕದ ದಾಳಿಗೆ ಇರಾನ್ ಪ್ರತಿದಾಳಿ ಆರಂಭಿಸಿದ್ದು ಗಲ್ಫ್ ನಾದ್ಯಂತ ಇರುವ ಅಮೆರಿಕ ನೆಲಗಳು, ಇಸ್ರೇಲ್ ಮೇಲೆ ಗುರಿಯಿಟ್ಟಿದೆ. ಖತರ್ ನ ಅಮೆರಿಕ ನೆಲೆಯ ಮೇಲೆ […]