ಬಂಟಕಲ್ ಇಂಜಿನಿಯರಿ೦ಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಉಡುಪಿ, ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರ‍್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟವು ದಿನಾಂಕ 25 ಫೆಬ್ರವರಿ 2026ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಮಧ್ವವಾದಿರಾಜ ತಾಂತ್ರ‍್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಹಾಗೂ ದೇಹ ದಾಡ್ಯ ಪಟು ಮಿಸ್ಟರ್ ಇಂಡಿಯಾ 2024 ಚಿನ್ನದ ಪದಕ ವಿಜೇತ, ಆಲ್ ಇಂಡಿಯಾ ಇಂಟರ್ ರೈಲ್ವೆ ಚಾಂಪಿಯನ್ ಶ್ರೀ ವಿಘ್ನೇಶ್ ಭಾಗವಹಿಸಿದ್ದರು. ಇವರು ಮಾತನಾಡಿ ಕ್ರೀಡೆ ಮತ್ತು ಶಿಕ್ಷಣದಲ್ಲಿ ಶ್ರೇಷ್ಠತೆಯನ್ನು ಸಾಧಿಸುವಲ್ಲಿ ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪಾತ್ರದ […]

ಉಡುಪಿ:The High Point Lounge ನಲ್ಲಿ ಉದ್ಯೋಗಾವಕಾಶಗಳು

ಮಣಿಪಾಲ: The High Point Lounge ನಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಖಾಲಿ ಹುದ್ದೆಗಳು: ▪️ ಶೆಫ್ ಕುಕ್ – 04 (ಸ್ಥಳೀಯರಿಗೆ ಆದ್ಯತೆ) ▪️ ವೇಟರ್ ಗಳು – 06 ▪️ ಲೇಡಿ ಸ್ಟಾಫ್ – 02 ▪️ ಹಾಸ್ಟೆಸ್ – 01 ▪️ ಕ್ಲೀನಿಂಗ್ – 02 ▪️ ಹೌಸ್ ಕೀಪಿಂಗ್ – 04 ಸ್ಥಳ: ಮಣಿಪಾಲ ಸಂಪರ್ಕ: 📞+91 8618629503 ವಾಟ್ಸಪ್: 📞+97 1553342596

ಉಡುಪಿ:ಕಾಪು ಮೇಘ ಇಂಜಿನಿಯರ್ ವಿರುದ್ಧ ಸ್ಥಳೀಯರ ಆಕ್ರೋಶ:ಪಾದೂರು ಐ ಎಸ್ ಪಿ ಆರ್ ಎಲ್ ಘಟಕದ ಎದುರು ಬೃಹತ್ ಪ್ರತಿಭಟನೆ

ಉಡುಪಿ:ಪ್ರತಿಭಟನಕಾರರ ಆರೋಪದಂತೆ ಮೇಘ ಇಂಜಿನಿಯರ್ ಸಂಸ್ಥೆಯು ಕಾಮಗಾರಿ ಪ್ರಾರಂಭಿಸುವ ಮೊದಲು ಸಂಬಂಧಪಟ್ಟ ವಿವಿಧ ಇಲಾಖೆಗಳ ಸಮರ್ಪಕ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ ಕೈಗೊಂಡಿದೆ. ಅಲ್ಲದೆ ಸ್ಥಳೀಯರಿಗೆ ಉದ್ಯೋಗ ಅವಕಾಶವನ್ನು ನೀಡದೆ ಅವರನ್ನು ನಿರ್ಲಕ್ಷಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೋರಾಟ ಸಮತಿಯ ಸದಸ್ಯರು ತಿಳಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಶ್ರೀ ವಿನಯ್ ಕುಮಾರ್ ಸೊರಕೆ ಅವರು ಕಂಪನಿ ತಕ್ಷಣವೇ ಎಲ್ಲಾ ಕಾನೂನು ಬದ್ದ ಅನುಮತಿಯನ್ನು ಪಡೆಯಬೇಕು.ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದೆಂದು […]

ಉಡುಪಿ: ರಾಜಕೀಯ ಕಚ್ಚಾಟದ ಮಧ್ಯೆ ಉಡುಪಿ ಕಂಬಳದ ಶಂಕುಸ್ಥಾಪನೆ

ಉಡುಪಿ: ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಕಚ್ಚಾಟದ ಮಧ್ಯೆಯೇ ಉಡುಪಿ ಕಂಬಳದ ಶಂಕುಸ್ಥಾಪನೆ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆ ಇಂದು ನೆರವೇರಿತು‌. ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ ಶೆಟ್ಟಿ ನೇತೃತ್ವದಲ್ಲಿ ಉಭಯ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ ಹಾಗೂ ಕಂಬಳದ ಪೋಸ್ಟರ್ ಅನಾವರಣ ಸಮಾರಂಭ ನಡೆಯಿತು.ಶಂಕುಸ್ಥಾಪನೆ ನಡೆಸಲು ಕಾಂಗ್ರೆಸ್ ಮಾಜಿ ಸಚಿವ ವಿನಯಕುಮಾರ ಸೊರಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. .ಮಾರ್ಚ್ 4ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಉಪಸ್ಥಿತಿಯಲ್ಲಿ […]

ಹೈದರಾಬಾದ್‌ನಲ್ಲಿ ಹೊಸ ಔಟ್‌ಲೆಟ್‌ಗೆ ನೇಮಕಾತಿ: ವಿವಿಧ ಹುದ್ದೆಗಳಿಗೆ ಅವಕಾಶ

ಹೈದರಾಬಾದ್:45 ವರ್ಷಗಳ ಪಾರಂಪರ್ಯ ಹೊಂದಿರುವ ಖ್ಯಾತ ಆತಿಥ್ಯ ಬ್ರ್ಯಾಂಡ್ ಹೈದರಾಬಾದ್‌ನಲ್ಲಿ ಹೊಸ ಔಟ್‌ಲೆಟ್ ಆರಂಭಿಸುತ್ತಿದ್ದು, ವಿವಿಧ ಹುದ್ದೆಗಳಿಗೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುತ್ತಿದೆ. ಲಭ್ಯವಿರುವ ಹುದ್ದೆಗಳು: 🔹ಮ್ಯಾನೇಜರ್🔹CDP – ಸೌತ್ ಇಂಡಿಯನ್ ಕ್ಯುಸಿನ್,🔹ಕಮೀ – ಸೌತ್ ಇಂಡಿಯನ್ ಜ್ಯೂಸ್ ಕೌಂಟರ್ ಸ್ಟಾಫ್🔹ಚಾಟ್ ಸ್ಟಾಫ್🔹ಡೆಸೆರ್ಟ್ ಸ್ಟಾಫ್🔹ಕ್ಯಾಪ್ಟನ್ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9916737966