ಉಡುಪಿಯ inTouch ಮಾರ್ಕೆಟಿಂಗ್ ಸೊಲ್ಯೂಷನ್ಸ್ ಗೆ ನಾಲ್ಕು ಮಹಿಳಾ ಬೈಕ್ ರೈಡರ್ಸ್ ಗಳು ಬೇಕಾಗಿದ್ದಾರೆ

ಉಡುಪಿ:ಉಡುಪಿಯ inTouch ಮಾರ್ಕೆಟಿಂಗ್ ಸೊಲ್ಯೂಷನ್ಸ್ ಗೆ ನಾಲ್ಕು ಮಹಿಳಾ ಬೈಕ್ ರೈಡರ್ಸ್ ಗಳು ಬೇಕಾಗಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 2nd ಫ್ಲೋರ್, ಓಪಲ್ ಎನ್ಕ್ಲೇವ್, ಕಲ್ಸಂಕ, ಉಡುಪಿ.📞+91 8105732895
ಉಡುಪಿ:ಮಾನವ ಹಕ್ಕುಗಳ ಸಬಲೀಕರಣ ಮತ್ತು ಮಾನವೀಯ ಶ್ರೇಷ್ಠತೆ ಪ್ರಶಸ್ತಿ ಪಡೆದ ಪೂರ್ಣಿಮಾ ಶೆಟ್ಟಿ

ಉಡುಪಿ:ಸಮರ್ಥನೀಯ ಮಾನವ ಹಕ್ಕುಗಳ ಸದಸ್ಯೆ ಮತ್ತು ಸಾಮಾಜಿಕ ಸೇವಾ ಕಾರ್ಯಕರ್ತೆ ಪೂರ್ಣಿಮಾ ಶೆಟ್ಟಿ ಅವರಿಗೆ ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅನುಮೋದಿಸಿದ ಮಂತ್ರಚಿತ್ರ ಆಧ್ಯಾತ್ಮಿಕ ಚಿಕಿತ್ಸೆ ಮಂಡಳಿಯಿಂದ ಪ್ರತಿಷ್ಠಿತ ಮಾನವ ಹಕ್ಕುಗಳ ಸಬಲೀಕರಣ ಮತ್ತು ಮಾನವೀಯ ಶ್ರೇಷ್ಠತೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಮಹಿಳೆಯರು, ಹಿರಿಯ ನಾಗರಿಕರು ಮತ್ತು ಹಿಂದುಳಿದವರ ಸಬಲೀಕರಣಕ್ಕೆ ಡಾ. ಶೆಟ್ಟಿ ಅವರ ಅಚಲ ಬದ್ಧತೆಗೆ ಈ ಗಮನಾರ್ಹ ಮನ್ನಣೆ ಸಾಕ್ಷಿಯಾಗಿದೆ. ವಸುದಿವಾಕಕುಟಂಬಕಂ ಎನ್ಜಿಒದ ಸಂಸ್ಥಾಪಕಿಯಾಗಿ, ಅವರು ಸಮುದಾಯ ಅಭಿವೃದ್ಧಿ ಉಪಕ್ರಮಗಳನ್ನು ಮುನ್ನಡೆಸುವಲ್ಲಿ, ಶಿಕ್ಷಣ, […]
ಉಡುಪಿ:ಆರ್.ಟಿ.ಇ ದಾಖಲಾತಿ : ಹೆಲ್ಪ್ ಡೆಸ್ಕ್ ಸ್ಥಾಪನೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27 ನೇ ಸಾಲಿನ ಆರ್.ಟಿ.ಇ ದಾಖಲಾತಿಗೆ ಸಂಬಂಧಿಸಿದಂತೆ ಆರ್.ಟಿ.ಇ ಹೆಲ್ಪ್ ಡೆಸ್ಕ್ ಅನ್ನು ರಚಿಸಲಾಗಿದ್ದು, ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ನೋಡೆಲ್ ಅಧಿಕಾರಿ ಜ್ಯೋತಿ ಬಿ ಮೊ.ನಂ: 7259359707, ವಿಷಯ ನಿರ್ವಾಹಕಿ ಸ್ವಾತಿ ಎಸ್ ಮೊ.ನಂ: 7353552827, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡೆಲ್ ಅಧಿಕಾರಿ ಅಶ್ವಿನಿ ಮೊ.ನಂ: 9743280418, ವಿಷಯ ನಿರ್ವಾಹಕಿ ಸ್ವಾತಿ ಸಾಗರ್ ಮೊ.ನಂ: 8310670380, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾಗಳ ಕಚೇರಿಯ ನೋಡೆಲ್ ಅಧಿಕಾರಿ […]
ಉಡುಪಿ:ಸ್ವಯಂ ಚಾಲಿತ ಮ್ಯುಟೇಶನ್ ವ್ಯವಸ್ಥೆ ಜಾರಿ

ಉಡುಪಿ: ಭೂಮಿ ಮ್ಯುಟೇಷನ್ಗಳಿಗೆ ಸಂಬಂಧಿಸಿದಂತೆ ಆಕ್ಷೇಪ ರಹಿತ 7 ದಿನಗಳ (ನೋಂದಾಯಿತ) ಹಾಗೂ 15 ದಿನಗಳ (ನೋಂದಾಯಿತವಲ್ಲದ) ನೋಟೀಸು ಅವಧಿ ಹೊಂದಿರುವ ಮ್ಯುಟೇಶನ್ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಅನುಮೋದನೆಯಾಗುವಂತೆ ಭೂಮಿ ತಂತ್ರಾಂಶದಲ್ಲಿ ಸೂಕ್ತಮಾರ್ಪಾಡು ಮಾಡಲಾಗಿದ್ದು, ಈ ಸ್ವಯಂ ಚಾಲಿತ ಮ್ಯುಟೇಶನ್ಗೆ 2026 ರ ಫೆಬ್ರವರಿ 24 ರಂದು ಕಂದಾಯ ಸಚಿವರು ಚಾಲನೆನೀಡಿರುತ್ತಾರೆ. ಜಿಲ್ಲೆಯಲ್ಲಿ ಈ ಹಿಂದೆ ನೋಟೀಸು ರಹಿತ ಅಂದರೆ 9 ರೀತಿಯ (ಹಕ್ಕು & ಋಣ, ಭೂ ಪರಿವರ್ತನೆ, ಪೋಡಿ, […]
ಉಡುಪಿ:ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು : ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊoಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳವೈಮಾನಿಕ ಮಾರ್ಗಗಳನ್ನು ಮಾರ್ಚ್ 2 ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಜಿಲ್ಲಾಡಳಿತದ […]