ಸಿದ್ಧಾಪುರ ಏತ ನೀರಾವರಿ ವಿಚಾರದಲ್ಲಿ ಬಿಜೆಪಿ ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದೆ – ಗೋಪಾಲ ಪೂಜಾರಿ

ಉಡುಪಿ: ವಾರಾಹಿ ನದಿಯನ್ನು ಅವಲಂಬಿಸಿರುವ ರೈತರ ಹಕ್ಕುಗಳಿಗೆ ಆದ್ಯತೆ ನೀಡಬೇಕು. ವಾರಾಹಿ ಮೂಲ ಯೋಜನೆಯಂತೆ ನೀರಿನ ಹಂಚಿಕೆಯನ್ನು ಖಚಿತಪಡಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ಒಟ್ಟು ಏಳು ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಂಡ್ಲೂರಿನಿಂದ ಸಿದ್ಧಾಪುರದವರೆಗೆ ಎರಡು ದಿನಗಳ ಕಾಲ ‘ನೀರಿಗಾಗಿ ನಮ್ಮ ನಡಿಗೆ’ ಪಾದಯಾತ್ರೆ ನಡೆಯಿತು. ಕಳೆದ ಸುಮಾರು ನಾಲ್ಕು ದಶಕಗಳಿಗೂ ಅಧಿಕ ಸಮಯದಿಂದ ನಡೆಯುತ್ತಿರುವ ವಾರಾಹಿ ನೀರಾವರಿ ಯೋಜನೆಯಲ್ಲಿ ವಾರಾಹಿ ಬಲದಂಡೆ ಯೋಜನೆ ಸೇರಿದಂತೆ ವಾರಾಹಿಗೆ ಸಂಬಂಧಿಸಿದ ವಿವಿಧ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರ […]
ಉಡುಪಿ: ಮಾ.6ರಂದು “ಅರ್ಚನಾ ಸಿಗ್ನೇಚರ್” ಉದ್ಘಾಟನೆ

ಉಡುಪಿ: ನಿಮ್ಮ ಕನಸಿನ ಮನೆ ನಿರ್ಮಾಣ ಕ್ಷೇತ್ರದಲ್ಲಿ ಉಡುಪಿ- ಮಣಿಪಾಲದಲ್ಲಿ ಅತ್ಯಂತ ಉತ್ತಮ ಹೆಸರು ಗಳಿಸಿರುವ “ಅರ್ಚನಾ ಪ್ರಾಜೆಕ್ಟ್ “ನ ಐಷಾರಾಮಿ ನಿವಾಸ ಯೋಜನೆಯ ‘ಅರ್ಚನಾ ಸಿಗ್ನೇಚರ್’ ಮಾ.6ರಂದು ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಉಡುಪಿ- ಮಣಿಪಾಲದ ಮಧ್ಯಭಾಗದ ಎಂಜಿಎಂ ಬುಡ್ನಾರ್ ಮುಖ್ಯರಸ್ತೆಯಲ್ಲಿರುವ ಈ ಯೋಜನೆ ಆಧುನಿಕ ವಿನ್ಯಾಸ, ಗುಣಮಟ್ಟದ ನಿರ್ಮಾಣ ಹಾಗೂ ಸಮಗ್ರ ಸೌಲಭ್ಯಗಳ ಸಮನ್ವಯ ವಾಗಿದ್ದು, ಉನ್ನತ ಜೀವನಶೈಲಿಗೆ ಹೊಸ ಆಯಾಮ ನೀಡಲಿದೆ. ಸಮಾರಂಭದಲ್ಲಿ ಚಿರಂತನ ಸ್ಕೂಲ್ನ ಸಂಸ್ಥಾಪಕ ಕೆ.ಪಳಕ್ಷ ಪಾಲ್ಗೊಳ್ಳಲಿದ್ದಾರೆ. ಎ.ಜಿ ಆಸೋಸಿಯೇಟ್ಸ್ […]
ಉಡುಪಿಯಲ್ಲಿ ಆಫೀಸ್ ಸ್ಟಾಫ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!

ಉಡುಪಿ:ಉಡುಪಿಯಲ್ಲಿ ಆಫೀಸ್ ಸ್ಟಾಫ್ ಹುದ್ದೆಗೆ (Female) ನೇಮಕಾತಿ ನಡೆಯಲಿದೆ. ಉಡುಪಿ ಹಾಗೂ ಬ್ರಹ್ಮಾವರದ ಆಸು ಪಾಸಿನವರಿಗೆ ಮೊದಲ ಆದ್ಯತೆ.ಫ್ರೆಷರ್ಸ್ ಹಾಗೂ ಅನುಭವ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಸಂಪರ್ಕಿಸಿ: 📞9019324584
ಉಡುಪಿ:ವಿಶ್ವ ಶ್ರವಣ ದಿನ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಉಡುಪಿ, ಕೆ.ಎಂ.ಸಿ ಮಣಿಪಾಲ ಶ್ರವಣ ವಿಭಾಗ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಡುಪಿ ನಾರ್ಥ್ ಇವರ ಜಂಟಿ ಆಶ್ರಯದಲ್ಲಿ ಮಂಗಳವಾರ ಉಡುಪಿ ನಾರ್ಥ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶ್ರವಣ ದಿನವನ್ನು ಆಚರಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ […]
ಉಡುಪಿ:ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಸಾಲಿನಲ್ಲಿ ಡಾ. ಬಾಬು ಜಗ ಜೀವನ ರಾಂ ರವರ 119 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲು, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು […]