ಉಡುಪಿ:ಫೆಬ್ರವರಿ 13 ರಂದು ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ : ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

ಉಡುಪಿ: ಸರ್ಕಾರ ಗರ್ಭಕಂಠದ ಕ್ಯಾನ್ಸರ್ ಅನ್ನು (cervical cancer) ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಬಾಲಕಿಯರಿಗೆ ರಾಷ್ಟ್ರೀಯ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುವುದು. ಈ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ನಿಂದ ರಕ್ಷಣೆ ನೀಡಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹೆಚ್.ಪಿ.ವಿ ಚುಚ್ಚುಮದ್ದು ಲಸಿಕಾಕಾರ್ಯಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 14 ವರ್ಷ ಪೂರ್ಣಗೊಂಡ ಆದರೆ […]
ಉಡುಪಿ:ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ:ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಟಿ. ಕೆ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು […]
ಹೈದರಾಬಾದ್ನಲ್ಲಿ ಹೊಸ ಔಟ್ಲೆಟ್ಗೆ ನೇಮಕಾತಿ: ವಿವಿಧ ಹುದ್ದೆಗಳಿಗೆ ಅವಕಾಶ

ಹೈದರಾಬಾದ್:45 ವರ್ಷಗಳ ಪಾರಂಪರ್ಯ ಹೊಂದಿರುವ ಖ್ಯಾತ ಆತಿಥ್ಯ ಬ್ರ್ಯಾಂಡ್ ಹೈದರಾಬಾದ್ನಲ್ಲಿ ಹೊಸ ಔಟ್ಲೆಟ್ ಆರಂಭಿಸುತ್ತಿದ್ದು, ವಿವಿಧ ಹುದ್ದೆಗಳಿಗೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುತ್ತಿದೆ. ಲಭ್ಯವಿರುವ ಹುದ್ದೆಗಳು: 🔹ಮ್ಯಾನೇಜರ್🔹CDP – ಸೌತ್ ಇಂಡಿಯನ್ ಕ್ಯುಸಿನ್,🔹ಕಮೀ – ಸೌತ್ ಇಂಡಿಯನ್ ಜ್ಯೂಸ್ ಕೌಂಟರ್ ಸ್ಟಾಫ್🔹ಚಾಟ್ ಸ್ಟಾಫ್🔹ಡೆಸೆರ್ಟ್ ಸ್ಟಾಫ್🔹ಕ್ಯಾಪ್ಟನ್ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9916737966