ತಲೆಗೆ ಚೊಂಬು ಹಾಕಿಕೊಂಡು ಒದ್ದಾಡುತ್ತಿದ್ದ ಕೋತಿಯ ರಕ್ಷಣೆ

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಮಂಗವನ್ನು ಸ್ಥಳಿಯ ಸಮಾಜ ಸೇವಕರು ಮತ್ತು ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲ್, ಸುಕೇಶ್, ಹರೀಶ ರಾಮ ಮತ್ತು ವಿಶ್ವನಾಥ ಎಂಬವರು ಗಮನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕೋತಿಯನ್ನು ಹಗ್ಗ ಕಟ್ಟಿ ಹಿಡಿದು, ಚಿತ್ರಬೈಲು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಕೋತಿಯ ತಲೆಯನ್ನು […]
ಉಡುಪಿ:ಕಲಾವಿದರ ಆಯ್ಕೆ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ವಚನ ಕಲ್ಯಾಣ’ ಎಂಬ ಅತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ಈ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು, ಅನುಭವಿ ರಂಗ ಕಲಾವಿದರು ಹಾಗೂ ಗಾಯಕರುಗಳಿಂದ ಇಲಾಖೆಯ ವೆಬ್ಸೈಟ್ https://kannadasiri.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 40 ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಪ್ರಥಮಆದ್ಯತೆಯನ್ನು ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ […]
ಉಡುಪಿಯ ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ನೆಫ್ರಾಲಜಿ ವಿಭಾಗ ಶುರು: ಸೇವೆಗೆ ಲಭ್ಯರಿದ್ದಾರೆ ನುರಿತ ತಜ್ಞ ವೈದ್ಯರು

ಉಡುಪಿ: ಅಂಬಲಪಾಡಿಯಲ್ಲಿರುವ ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ನೆಫ್ರಾಲಜಿ ವಿಭಾಗವು ಮಾರ್ಚ್ 12 ರಿಂದ ಆರಂಭ ಕಾರ್ಯನಿರ್ವಹಿಸಲಿದೆ. ಡಾ. ಶ್ರೀಷಾ ಎಂ. ಹೆಗಡೆ ಎಂ.ಡಿ (ಆಂತರಿಕ ವೈದ್ಯಕೀಯ) ಡಾ.ಎನ್ಬಿ (ನೆಫ್ರಾಲಜಿ) ಎಂಡಿ, ಡಿಎನ್ಬಿ ನೆಫ್ರಾಲಜಿ, ಮೂತ್ರಪಿಂಡ ತಜ್ಞರು ಇಲ್ಲಿ ವೈದ್ಯರಾಗಿ ಸೇವೆಗೆ ಸಿಗಲಿದ್ದಾರೆ.ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಸರಿಯಾದ ಮಾರ್ಗದರ್ಶನ ಮತ್ತು ಚಿಕಿತ್ಸೆ ನೀಡಲು ಸದಾ ಸನ್ನದ್ಧರಾಗಿದ್ದಾರೆ. ಸಂಪರ್ಕಿಸಿ:ಹೈಟೆಕ್ ಮೆಡಿಕೇರ್ ಆಸ್ಪತ್ರೆ📍 ಎನ್.ಎಚ್. 66, ಅಂಬಲ್ಪಾಡಿ, ಉಡುಪಿ☎ 0820-2533331 / 2 / 3 / 4📱 +91 74068 […]