ಉಡುಪಿ: ಆತ್ರಾಡಿಯ ಸವ್ಯ ಸಾಚಿ ಶಿಶುಮಂದಿರದಲ್ಲಿ ಯುಗಾದಿ ಹಬ್ಬ, ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆ

ಉಡುಪಿ: ಸವ್ಯ ಸಾಚಿ ಶಿಶು ಮಂದಿರದಲ್ಲಿ ಯುಗಾದಿ ಹಬ್ಬವನ್ನು ಮಂದಿರದ ಅಧ್ಯಕ್ಷರಾದ ಕೃಷ್ಣಮೂರ್ತಿ ಪ್ರಭು ಇವರ ಅದ್ಯಕ್ಷತೆಯಲ್ಲಿ ವೈಶಿಷ್ಟ ಪೂರ್ಣವಾಗಿ ಆಚರಿಸಲಾಯಿತು. ಶ್ರೀಮತಿ ವಸಂತಿ ಶೆಟ್ಟಿ ಮತ್ತು ಸಾಧುಶೆಟ್ಟಿಯವರು ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಪತ್ ರವರು ರವರು ಎಲ್ಲರನ್ನೂ ಸ್ವಾಗತಿಸಿದರು. ಭಾರತಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನಂತರ ಸವ್ಯ ಸಾಚಿ ಶಿಶುಮಂದಿರದ ಪುಟಾಣಿಯರು ಪ್ರಾತಃ ಸ್ಮರಣೆ ಯನ್ನು ಅರ್ಥ ಸಹಿತ ಪಠಿಸಿದರು. ಸಂಸ್ಕೃತ ವಚನ ಗಳನ್ನು ಓದಿದರು. ಉಪಸ್ಥಿತರಿದ್ದ ಮಾತೇಯಂದಿರು ಪುಟಾಣಿ ಮಕ್ಕಳಿಗೆ […]

ವಿವಿಧ ಹುದ್ದೆಗಳಿಗೆ ನೇಮಕಾತಿ

ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. OPEN POSITION: JAPANESE CHEF – 01CHINESE CHEF – 01LADIES HOSTESS – 01LADIES WAITRESS – 02BARTENDER – 01 ಆಸಕ್ತರು ತಮ್ಮ ರೆಸ್ಯೂಮ್ ಅನ್ನು ವಾಟ್ಸಪ್ ಮೂಲಕ ಕಳುಹಿಸಿ.971553342596

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ […]

ನಿರ್ಮಲ ಪರಿಶುದ್ಧ ತತ್ತ್ವ ಸಾರುವ ರಮ್ಜಾನ್

ನಮ್ಮದು ಭರತ ಭೂಮಿ, ಹಲ ಕೆಲವು ಸಂಸ್ಕೃತಿಗಳ ಹಾಗೂ ಶಾಂತಿ ಸೌಹಾರ್ದತೆಗಳ ಬೀಡು. ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ್, ಸಿಖ್ ಹಲವು ಪಂಗಡಗಳ ತವರೂರು. ಅಂತೆಯೇ ರಸ ಋಷಿ ಕುವೆಂಪು ನಮ್ಮ ಭಾರತವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಭಾವದುಂಬಿ ನಮ್ಮದು ಭರತ ಭೂಮಿ, ಹಲ ಕೆಲವು ಸಂಸ್ಕೃತಿಗಳ ಹಾಗೂ ಶಾಂತಿ ಸೌಹಾರ್ದತೆಗಳ ಬೀಡು. ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ್, ಸಿಖ್ ಹಲವು ಪಂಗಡಗಳ ತವರೂರು. ಅಂತೆಯೇ ರಸ ಋಷಿ ಕುವೆಂಪು ನಮ್ಮ ಭಾರತವನ್ನು […]