ಕುಂದಾಪುರ: ಭೀಕರ ರಸ್ತೆ ಅಪಘಾತ- ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ ಮೃತ್ಯು

ಉಡುಪಿ: ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀನಿವಾಸ ಗಾಣಿಗ ಅವರು, ಮಂಗಳವಾರ ರಾತ್ರಿ ಕುಂದಾಪುರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವೊಂದನ್ನು ಮುಗಿಸಿ ತಮ್ಮ ಬೈಕಿನಲ್ಲಿ ಕಟ್ ಬೆಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು ಎಂಟು ಗಂಟೆಯ ಹೊತ್ತಿಗೆ […]

ಉಡುಪಿ: ಯುವಕರು ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರು ಪ್ರತಿಷ್ಠಿತ ಸಂಸ್ಥೆ ಭಾರತ್ ಮಾರ್ಕೆಟಿಂಗ್ ಡಿಸ್ಟ್ರಿಬ್ಯೂಟರ್’ನಲ್ಲಿ ಸೇಲ್ಸ್’ಗೆ ಯುವಕರು ಬೇಕಾಗಿದ್ದಾರೆ. ವಿದ್ಯಾರ್ಹತೆ ಅವಶ್ಯಕತೆ ಇರುವುದಿಲ್ಲ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಬಹುದು: ಮೊ: 9845460303

ಕುಂದಾಪುರದಲ್ಲಿ ಮಾ.29 ರಂದು ‘ಮಣಿಪಾಲ್ ರನ್‌ವೇ’ ಆಡಿಷನ್.

ಫ್ಯಾಷನ್ ಮತ್ತು ಪ್ರತಿಭೆಗೆ ಅದ್ಬುತ ವೇದಿಕೆಯಿದು. ಕುಂದಾಪುರ: ಫ್ಯಾಷನ್ ಮತ್ತು ಪ್ರತಿಭೆಯ ವೇದಿಕೆ ಆಗಿರುವ ಮಣಿಪಾಲ್ ರನ್‌ವೇ ಕಾರ್ಯಕ್ರಮದ ಭಾಗವಾಗಿ, “ಲಿಲ್ ಪ್ರಿನ್ಸ್ & ಪ್ರಿನ್ಸೆಸ್ ಕರ್ನಾಟಕ” ಹಾಗೂ “ಮಿಸ್ಟರ್, ಮಿಸ್, ಟೀನ್ & ಮಿಸೆಸ್ ಮಣಿಪಾಲ್ 2025-26” ಸ್ಪರ್ಧೆಗಳಿಗಾಗಿ ಆಡಿಷನ್‌ಗಳು ಮಾರ್ಚ್ 29ರಂದು ಕುಂದಾಪುರದಲ್ಲಿ ನಡೆಯಲಿವೆ. ಈ ಕಾರ್ಯಕ್ರಮವು ವಿಶ್ವದ ಅತಿ ದೀರ್ಘ ಫ್ಯಾಷನ್ ಶೋ ಸಾಧನೆಗಾಗಿ ನಡೆಸಲಾಗುತ್ತಿರುವ ಅಧಿಕೃತ ಪ್ರಯತ್ನದ ಭಾಗವಾಗಿದ್ದು, ಆ ಶೋ ಗಳು ಏಪ್ರಿಲ್-ಮೇಯಲ್ಲಿ ಮಣಿಪಾಲ್‌ನಲ್ಲಿ ನಡೆಯಲಿದೆ. ಆಡಿಷನ್‌ಗಳು ಕುಂದಾಪುರದ Oakwood […]

ಮಾ.27ರಂದು ಪವರ್‌ ಸಂಸ್ಥೆಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್‌ ಸಬಲೀಕರಣ ಕಾರ್ಯಕ್ರಮ

ಉಡುಪಿ: ಯುಬಿಯುಎನ್ ಟಿಯು ಕನ್ಸೋರ್ಟಿಯಂ ಹಾಗೂ ಉಡುಪಿಯ ಪವರ್‌ ಸಂಸ್ಥೆಯ ವತಿಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್‌ ಸಬಲೀಕರಣ ಕಾರ್ಯಕ್ರಮ ಇದೇ 27ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಮಣಿಪಾಲದ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ ಕಾಲೇಜಿನ ಆವರಣದ ಮಣಿಪಾಲ ಕೌಶಲಾಭಿವೃದ್ಧೀ ಕೇಂದ್ರದಲ್ಲಿ ನಡೆಯಲಿದೆ ಎಂದು ಪವರ್‌ ಸಂಸ್ಥೆಯ ಸಂಸ್ಥಾಪಕಿ ರೇಣು ಜಯರಾಮ್‌ ಮತ್ತು ಅಧ್ಯಕ್ಷೆ ವೀಣಾ ಕುಡ್ವಾ ತಿಳಿಸಿದರು.ಈ‌ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಹಿಳೆಯರು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ […]