ಕುಂದಾಪುರ: ಎಂ.ಸಿ.ಎನ್ ನಿಂದ ಜಾಗೃತಿ ರ್ಯಾಲಿ.

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ನ ಎನ್ಎಸ್ಎಸ್ ಘಟಕ ಹಾಗೂ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಸಮಿತಿಗಳ ವತಿಯಿಂದ ಶುಕ್ರವಾರ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಕುರಿತು ಜಾಗೃತಿ ರ್ಯಾಲಿ ಆಯೋಜಿಸಲಾಯಿತು. ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಂಡ್ಲೂರುವರೆಗೆ ನಡೆದ ಈ ರ್ಯಾಲಿಗೆ ಡಾ. ಉಮೇಶ್ ನಾಯಕ್ (ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರ), ಸಂತೋಷ್ ಕುಮಾರ್ (ಹೆಡ್ ಕಾನ್ಸ್ಟೇಬಲ್, ಕಂಡ್ಲೂರು ಪೊಲೀಸ್ ಠಾಣೆ), ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ (ಪ್ರಾಂಶುಪಾಲರು), ಶ್ರೀಮತಿ ರೂಪಶ್ರೀ ಕೆ.ಎಸ್. (ಉಪ […]
ಕಾರ್ಕಳ: ದೇವಾಲಯ ಆಡಳಿತಾಧಿಕಾರಿಗೆ ರೂ.1 ಲಕ್ಷ ದಂಡ; ರಾಜ್ಯ ಮಾಹಿತಿ ಆಯೋಗ ಆದೇಶ.

ಉಡುಪಿ: ಮಾಹಿತಿ ಹಕ್ಕಿನ ಅಡಿಯಲ್ಲಿ ಕೋರಿದ್ದ ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಾಲಯದ ಸಾರ್ವಜನಿಕ ಮಾಹಿತಿ ಆಧಿಕಾರಿಯಾದ ಆಡಳಿತ ಮೋಕ್ತೇಸರ ಕೆ.ಪಿ. ಗೋಪಾಲಕೃಷ್ಣ ರಾವ್ ಅವರಿಗೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ರೂ.1 ಲಕ್ಷ ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಆದೇಶಿಸಿದೆ. ಅರ್ಜಿದಾರರಿಗೆ ನಾಲ್ಕು ಪ್ರಕರಣಗಳಲ್ಲಿ ರೂ.16 ಸಾವಿರ ಪರಿಹಾರ ನೀಡಬೇಕು ಎಂದೂ ನಿರ್ದೇಶನ ನೀಡಿದೆ. ಸೋಮನಾಥ ನಾಯಕ್ ಕೆ. ಎಂಬುವವರು ಅರ್ಜಿ ಸಲ್ಲಿಸಿ ದೇವಾಲಯಕ್ಕೆ ಸಂಬಂಧಿಸಿದ ಕೆಲವೊಂದು ಮಾಹಿತಿಗಳನ್ನು ಕೇಳಿದ್ದರು. ಶ್ರೀ ಮಾರಿಯಮ್ಮ ದೇವಾಲಯವು […]
ಸಶಸ್ತ್ರ ಸೀಮಾ ಬಲ ಪಡೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶಗಳು: ಯಾರು ಅರ್ಜಿ ಸಲ್ಲಿಸಬಹುದು?

ಬೆಂಗಳೂರು: 10 ನೇ ತರಗತಿ ಪಾಸಾಗಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಗೃಹ ಇಲಾಖೆ ಅಡಿ ಕಾರ್ಯನಿರ್ವಹಿಸುವ ‘ಸಶಸ್ತ್ರ ಸೀಮಾ ಬಲ’ (ಎಸ್ಎಸ್ಬಿ) ಪಡೆಯಲ್ಲಿ ಒಟ್ಟು 827 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎಸ್ಎಸ್ಬಿಯಲ್ಲಿ ಈ ಹುದ್ದೆಗಳು ‘ಕಾನ್ಸ್ಟೆಬಲ್– ಟ್ರೇಡ್ಸ್ಮನ್’ ವಿಭಾಗದ ಹುದ್ದೆಗಳಾಗಿವೆ. ಅರ್ಹ ಪುರುಷ–ಮಹಿಳಾ ಅಭ್ಯರ್ಥಿಗಳು ತಮ್ಮ ಕೌಶಲ್ಯದ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ಗರಿಷ್ಠ 27 ವರ್ಷ. ಕೆಲ ಹುದ್ದೆಗಳಿಗೆ 23 ವರ್ಷ […]