2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹನೀಯರನ್ನು ಆಯ್ಕೆ ಮಾಡಲಾಗಿದೆ. 2025ನೇ ಸಾಲಿನ ಗೌರವ ಪ್ರಶಸ್ತಿ: ಕೊಂಕಣಿ ಸಾಹಿತ್ಯ ವಿಭಾಗ : ರೊನ್ ರೊಚ್ ಕಾಸ್ಸಿಯಾಕೊಂಕಣಿ ಕಲೆ ವಿಭಾಗ : ರಾಮದಾಸ ದತ್ತಾತ್ರೇಯ ಗುಲ್ವಾಡಿಕೊಂಕಣಿ ಜಾನಪದ ವಿಭಾಗ : […]
ಉಡುಪಿ: ಎ.1ರಂದು ಉಚಿತ ಶ್ರವಣ ತಪಾಸಣೆ ಶಿಬಿರ
ಉಡುಪಿ: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ , ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎ.1ರಂದು ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೆ.ವಿಜಯ ಕೊಡವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ಕರೆದ […]