ಏ.20 ರಿಂದ 30: ಮಣಿಪಾಲ MSDC’ಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಸಮರ್ ಕ್ಯಾಂಪ್.

ಮಣಿಪಾಲ: MSDC (Manipal Skill Development Center) ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಸಮರ್ ಕ್ಯಾಂಪ್ ನ್ನು ಏಪ್ರಿಲ್ 20, 2026 ರಿಂದ ಏಪ್ರಿಲ್ 30 ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ವರೆಗೆ ಆಯೋಜಿಸಲಾಗಿದೆ. 10 ದಿನಗಳ ಈ ಶಿಬಿರದಲ್ಲಿ ಮನರಂಜನೆ, ಕೌಶಲ್ಯಾಭಿವೃದ್ಧಿ ಹಾಗೂ ಹೊಸ ವಿಷಯಗಳ ಅನ್ವೇಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಶಿಬಿರ ಉತ್ತಮ ಅವಕಾಶವಾಗಿದ್ದು ಆಸಕ್ತರು ಮಿಸ್ ಮಾಡ್ಕೊಬೇಡಿ. ಈ ಕ್ಯಾಂಪ್ ನ ವಿಶೇಷ: ಕ್ಯಾಂಪ್ […]
ಉಡುಪಿ: ಪತ್ರಕರ್ತ ಪ್ರಶಾಂತ್ ಪಾದೆಗೆ ರಾಜ್ಯ ಪ್ರಶಸ್ತಿ

ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)ವು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ವರದಿ)’ ಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಕುಂದಾಪುರ ಉದಯವಾಣಿ ವರದಿಗಾರರಾದ ಪ್ರಶಾಂತ್ ಪಾದೆ ಆಯ್ಕೆಯಾಗಿದ್ದಾರೆ. ಬೀದರದಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ […]
ಆಟಕುಂಟು ಲೆಕ್ಕಕಿಲ್ಲದ ಸರಕಾರದ ನಿಯಮ ಮಕ್ಕಳ ಭವಿಷ್ಯಕ್ಕೆ ಬೀಳಲಿದೆ ಅಡ್ಡ ಪರಿಣಾಮ – ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ

ಉಡುಪಿ: ಹಿಂದಿ ಕಲಿಕೆ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ..ಜನಸಾಮಾನ್ಯರ ಬದುಕಿನ ಮೇಲಿನ ಚೆಲ್ಲಾಟ? ಇದಾಗಲೇ ಕನಾ೯ಟಕ ಸರಕಾರದ ಮುಂದೆ ದ್ವಿ ಭಾಷಾ ನೀತಿ ಅಳವಡಿಕೆಯ ಕುರಿತಾಗಿ ವರದಿ ನೀಡಿದೆ.ಇದೇ ಹಿನ್ನೆಲೆಯಲ್ಲಿ ಕನಾ೯ಟಕ ರಾಜ್ಯ ಸರ್ಕಾರ ಕೂಡಾ ಈ ದ್ವಿ ಭಾಷಾ ನೀತಿಗೆ ಮಣೆ ಹಾಕುವ ನಿಧಾ೯ರಕ್ಕೆ ಸಹಮತಿ ನೀಡಿರುವುದು ರಾಷ್ಟ್ರಿಯತೆಯ ದೃಷ್ಟಿಯಿಂದ ಅತ್ಯಂತ ಕೆಟ್ಟ ನಿಧಾ೯ರ ಮೇಲ್ನೋಟಕ್ಕೆ ಸ್ವಷ್ಟವಾಗಿಕಾಣುತ್ತಿದೆ.ಇದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡ ಬೇಕಾದ ಅನಿವಾರ್ಯತೆ ಇದೆ.ಇದೇ ಸಂದರ್ಭದಲ್ಲಿ ಈ ದ್ವಿ ಭಾಷಾ ನೀತಿಯಿಂದ ರಾಜ್ಯ ದಲ್ಲಿ […]
ಏಪ್ರಿಲ್ 5 ರಂದು ‘ಲಾಡ್ಜ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್’ನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ; ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ.

ಉಡುಪಿ: ಲಾಡ್ಜ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಘೋಷಿಸುತ್ತದೆ. ಉತ್ತಮ ರೆಸಿಡೆನ್ಷಿಯಲ್ ಮತ್ತು ಡೇ ಸ್ಕೂಲ್ಗಾಗಿ ಅಪೇಕ್ಷಿಸುವ ವಿದ್ಯಾರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ದಿನಾಂಕ: ಭಾನುವಾರ, 5 ಏಪ್ರಿಲ್ಸಮಯ: ಮಧ್ಯಾಹ್ನ 2:30 ಗಂಟೆಸ್ಥಳ: ಲಾಡ್ಜ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆ.ವಿಳಾಸ:- ಜ್ಞಾನಕಾಶಿ ಕ್ಯಾಂಪಸ್, NH 66, ನಿಟ್ಟೂರು, ಪುತ್ತೂರು ಪೋಸ್ಟ್, ಉಡುಪಿ – 576105, ಕರ್ನಾಟಕ.ಸಂಪರ್ಕ:- 7338285811, 7795648500, 7795648501. ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ […]
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 195.50 ರೂ. ಹೆಚ್ಚಳ.!

ನವದೆಹಲಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ಕೊಟ್ಟಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಹೆಚ್ಚಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನ 195.50 ರೂಪಾಯಿ ಏರಿಕೆ ಮಾಡಿವೆ. ಈ ಮೂಲಕ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು, ಮಾರ್ಚ್ 1 ರಂದು, 19 ಕೆಜಿ ವಾಣಿಜ್ಯ ಎಲ್ಪಿಜಿ […]