ದ್ವಿತೀಯ ಪಿಯುಸಿ ಫಲಿತಾಂಶ- ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ನಂದನ್ ಮತ್ತು ಸಮನ್ಯೂ ರಾಜ್ಯಕ್ಕೆ ದ್ವಿತೀಯ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ನಂದನ್ ನಾಯಕ್ ಹಾಗೂ ಸಮನ್ಯೂ ಎಸ್. ಶೆಟ್ಟಿ ಅವರು 600ರಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಇತರ ವಿದ್ಯಾರ್ಥಿಗಳಲ್ಲಿ ಐವರು ವಿದ್ಯಾರ್ಥಿಗಳು 596 ಅಂಕ, ಮೂವರು ವಿದ್ಯಾರ್ಥಿಗಳು 595 ಅಂಕ, ಐವರು ವಿದ್ಯಾರ್ಥಿಗಳು 594 ಅಂಕ, ಐವರು ವಿದ್ಯಾರ್ಥಿಗಳು 593 ಅಂಕ, ಆರು ವಿದ್ಯಾರ್ಥಿಗಳು 592 ಅಂಕ, ಆರು […]
ದ್ವಿತೀಯ ಪಿಯುಸಿ ಫಲಿತಾಂಶ, ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ; ವಿಜ್ಞಾನ ವಿಭಾಗದಲ್ಲಿ ಮೂವರು ತಲಾ 597 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ

ಕಾರ್ಕಳ/ಉಡುಪಿ/ಮಣಿಪಾಲ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ದಾಖಲಿಸಿದ್ದಾರೆ. ಒಟ್ಟು 966 ವಿದ್ಯಾರ್ಥಿಗಳಲ್ಲಿ 888 ವಿದ್ಯಾರ್ಥಿಗಳು (91.93%) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಸಾಧನೆ ಮೆರೆದಿದ್ದಾರೆ. ಕಾರ್ಕಳ, ಉಡುಪಿ ಹಾಗೂ ಮಣಿಪಾಲ ಜ್ಞಾನಸುಧಾ ಕೇಂದ್ರಗಳು ಶೇ.100 ಫಲಿತಾಂಶವನ್ನು ಸಾಧಿಸಿವೆ. ರಾಜ್ಯ ಮಟ್ಟದ ಟಾಪ್ 10 ಸಾಧನೆ ರಾಜ್ಯ ಮಟ್ಟದ ಮೊದಲ 10 ರ್ಯಾಂಕ್ ಪಟ್ಟಿಯಲ್ಲಿ ಜ್ಞಾನಸುಧಾದ 49 […]
ದ್ವಿತೀಯ ಪಿಯು ಪರೀಕ್ಷೆ- ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ವಿಜ್ಞಾನದಲ್ಲಿ ದ್ವಿತೀಯ ರ್ಯಾಂಕ್

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಸಾಧನೆಗೈದಿದ್ದಾರೆ. ರಾಜ್ಯದ ರ್ಯಾಂಕ್ ಪಟ್ಟಿಯ ಟಾಪ್ 10ರಲ್ಲಿ 95 ವಿದ್ಯಾರ್ಥಿಗಳಿದ್ದು, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಮಂಜುನಾಥ್ ಎಸ್ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಒಟ್ಟು ಫಲಿತಾಂಶದಲ್ಲೂ ಮೇಲುಗೈ 687 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು, 1557 ವಿದ್ಯಾರ್ಥಿಗಳು 90% ಕ್ಕಿಂತ […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ, ರಾಜ್ಯದ ಟಾಪ್ 10ರಲ್ಲಿ 35 ವಿದ್ಯಾರ್ಥಿಗಳು

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ 10 ಸ್ಥಾನಗಳಲ್ಲಿ ಒಟ್ಟು 35 ರ್ಯಾಂಕ್ಗಳನ್ನು ಗಳಿಸುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಸಾಧನೆ ವಿದ್ಯಾರ್ಥಿನಿಯರಾದ ಪ್ರಾರ್ಥನಾ ಪೈ ಹಾಗೂ ಇಂಚರಾ ಸಿ. ಪೂಜಾರಿ (596 ಅಂಕ) ದೊಂದಿಗೆ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದಾರೆ. ಅಕ್ಷಯ್ ಅಶ್ವಿನ್ ಪೈ (595) 5ನೇ ರ್ಯಾಂಕ್, ಪ್ರವೀಣಾ ಪೈ, ದೀಕ್ಷಾ ವಿ. ಕಾಮತ್ ಮತ್ತು ಶ್ರೀನಿಧಿ (593) 7ನೇ […]
ಶಂಕರನಾರಾಯಣದ ಮದರ್ ತೆರೇಸಾ ಪ. ಪೂ.ಕಾಲೇಜು, ಶೇ.100 ಫಲಿಶಾಂಶ: 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪುರ: ಶಂಕರನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಈ ವರ್ಷದ ಪದವಿ ಪೂರ್ವ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಒಟ್ಟು 175 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಂಜನಾ 595 ಅಂಕಗಳನ್ನು ಪಡೆದು ಶೇ.99.16 ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಅಮೂಲ್ಯ 595 ಅಂಕಗಳನ್ನು ಗಳಿಸಿ ಶೇ.99.16 ಫಲಿತಾಂಶದೊಂದಿಗೆ ಪ್ರಥಮ […]