ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

ಉಡುಪಿ: ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಸೋಮವಾರ ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಎಸ್.ಎಂ.ಎಸ್ ಮಕ್ಕಳ ಮಂಟಪದಲ್ಲಿ ಭೂಮಿಕಾ ಹಾರಾಡಿ ರಂಗಭೂಮಿ ಸಂಸ್ಥೆ ವತಿಯಿಂದ ಏ.3ರಿಂದ 6ರವರೆಗೆ ಹಮ್ಮಿಕೊಂಡ ನಾಟಕೋತ್ಸವ ‘ಬಣ್ಣ -12’ ದ ಸಮಾಪನ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಂಗಭೂಮಿಯ […]
ಕುಂದಾಪುರ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10 ಮತ್ತು11 ನೇ ಸ್ಥಾನ.

ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ವಿದ್ಯಾಶ್ರೀ 600 ರಲ್ಲಿ 591 ಅಂಕ ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದದ್ದು ಪ್ರಥ್ವಿರಾಜ್ ಗಾಣಿಗ 600ರಲ್ಲಿ 590 ಅಂಕ ಪಡೆದು ರಾಜ್ಯಕ್ಕೆ 11ನೇ ರ ಸ್ಥಾನ ಹಾಗೂ ವೈಷ್ಣವಿ 600ರಲ್ಲಿ 588 ಅಂಕ ಪಡೆದು ಕಾಲೇಜಿಗೆ ಹೆಸರು ತಂದಿದ್ದಾರೆ. ವಾಣಿಜ್ಯ ವಿಭಾಗ ಶೇಕಡಾ 96.72% ಹಾಗೂ ವಿಜ್ಞಾನ ವಿಭಾಗದಲ್ಲಿ […]